EXCLUSIVE
LATEST UPDATE
TODAYS TRENDING NEWS
ಆನ್ಲೈನ್ ‘ನಿಕಾಹ್’ | ಬಿಜೆಪಿ ಕಾರ್ಪೊರೇಟರ್ ಪುತ್ರ ಪಾಕಿಸ್ತಾನ ಮಹಿಳೆಯೊಂದಿಗೆ ವಿವಾಹ
ಜೌನ್ಪುರ್, ಉತ್ತರ ಪ್ರದೇಶ: ಬಿಜೆಪಿ ನಾಯಕರೊಬ್ಬರ ಮಗ ಪಾಕಿಸ್ತಾನಿ ಹುಡುಗಿಯನ್ನು ಆನ್ಲೈನ್ ಮೂಲಕ ವಿವಾಹವಾಗಿರುವ ಕುರಿತು NDTV ವರದಿ ಮಾಡಿದೆ.ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರೊಂದಿಗೆ ವಿವಾಹವನ್ನು ಏರ್ಪಡಿಸಿದ್ದರು. ಎರಡು ನೆರೆಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವರನಿಗೆ...
PRIME NEWS
PRIME NEWS
National News
KODAGU
Kodagu | ಬಿಜೆಪಿ ಮುಖಂಡನ ಹತ್ಯೆ ಪ್ರಕರಣ : ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಡಿಕೇರಿ : ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಮುಖಂಡ, ಸಂಪಾಜೆ ನಿವಾಸಿ ಬಾಲಚಂದ್ರ ಕಳಗಿ ಅವರ ಹತ್ಯೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಇಬ್ಬರಿಗೆ ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿದೆ.ಕಲ್ಲುಗುಂಡಿ ನಿವಾಸಿ ಹರಿಪ್ರಸಾದ್ ಹಾಗೂ ಲಾರಿ ಚಾಲಕ ಮಡಿಕೇರಿಯ ಜಯನ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಕೊಡಗು ಜಿಲ್ಲಾ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅ.16ರಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸಿದೆ.ದಂಡದ ಮೊತ್ತವನ್ನು ಮೃತ ಬಾಲಚಂದ್ರ ಕಳಗಿ ಅವರ ಪತ್ನಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕ...
STATE NEWS
STATE NEWS
ರಾಹುಲ್ ಗಾಂಧಿ ವಿರುದ್ಧ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ: ಅರ್ಜಿದಾರರಿಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್
ರಾಹುಲ್ ಗಾಂಧಿ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಟೀಕೆ ಸಂಬಂಧಿಸಿದಂತೆ ಅರ್ಜಿದಾರರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದ್ದರು....
ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿ ಸಹೋದರ ಬಂಧನ
ಚಿತ್ರ: ಗೋಪಾಲ್ ಜೋಶಿಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಸಹೋದರ ಗೋಪಾಲ್ ಜೋಶಿ ಅನ್ನು ಕೊಲ್ಲಾಪುರದಲ್ಲಿ...
ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಗಗನಕ್ಕೇರಿದ ತರಕಾರಿ ಬೆಲೆ
ರಾಜ್ಯ ರಾಜಾಧಾನಿಯಲ್ಲಿ ಒಂದು ವಾರದಿಂದ ಹಿಂಗಾರು ಮಳೆ ಚುರುಕಾಗಿದ್ದು, ಮಳೆ ಪರಿಣಾಮ ತರಕಾರಿಗಳ ಬೆಲೆ (Vegetable price hike) ಏರಿಕೆಯಾಗಿದೆ. ಕಳೆದ ವಾರಕ್ಕಿಂತ ಈ ವಾರ 10 ರಿಂದ 20 ರೂಪಾಯಿ ಹಚ್ಚಾಗಿದ್ದು, ದೀಪಾವಳಿ...
UDUPI
UDUPI
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ದಿನಾಂಕ 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ...
ಕಾರ್ಕಳ: ಬೈಕಿಗೆ ಕಾರು ಡಿಕ್ಕಿ – ಇಬ್ಬರು ಸವಾರರು ಗಂಭೀರ
ಕಾರ್ಕಳ, ಅ.20: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ ಸಾವರರನ್ನು...
ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ
ಉಡುಪಿ: ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದವರು ಸಹಿತ ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಅ.12ರಂದು ಮಲ್ಪೆ ಪೊಲೀಸ್ ಠಾಣೆ...