Homeobituary

obituary

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್‌ ಲೋಬೊ ನಿಧನ

ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್‌ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ...

ಹೆಲಿಕಾಪ್ಟರ್ ಅಪಘಾತ : ಚಿಲಿಯ ಮಾಜಿ ಅಧ್ಯಕ್ಷ ‘ಸೆಬಾಸ್ಟಿಯನ್ ಪಿನೆರಾ’ ನಿಧನ

ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಮಂಗಳವಾರ ಮಧ್ಯಾಹ್ನ ದೇಶದ ದಕ್ಷಿಣ ಭಾಗದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ನಲ್ಲಿ ನಾಲ್ವರು...

ನಿವೃತ್ತ ಪಶು ವೈದ್ಯಾಧಿಕಾರಿ ಡಾ.ಜಮೀರ್ ಅಹ್ಮದ್ ನಿಧನ

ಉಡುಪಿ, ಫೆ.5: ನಿವೃತ್ತ ಸರಕಾರಿ ಪಶು ವೈದ್ಯಾಧಿಕಾರಿ ಡಾ.ಜಮೀರ್ ಅಹ್ಮದ್(78) ಫೆ.3ರಂದು ಹೃದಯಾಘಾತದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಕಳ ಬೈಲೂರು ಮೂಲದ ಉಡುಪಿ ನಿವಾಸಿಯಾಗಿರುವ ಇವರು ಉಡುಪಿ, ಕಾರ್ಕಳ, ಪುತ್ತೂರು ಸುಳ್ಯದಲ್ಲಿ...

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಇನ್ನಿಲ್ಲ

ಖ್ಯಾತ ಹುಲಿವೇಷ ದಾರಿ ಅಶೋಕ್ ರಾಜ್ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ. ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಗೆ...

ಭದ್ರಾವತಿ: ಸಾಮಾಜಿಕ ಕಾರ್ಯಕರ್ತ ಹಫಿಝುರ್ ರೆಹಮಾನ್ ನಿಧನ

ಭದ್ರಾವತಿ: ಭದ್ರಾವತಿಯ ಸಾಮಾಜಿಕ ಕಾರ್ಯಕರ್ತ, ಜಮಾಅತೆ ಇಸ್ಲಾಮಿ ಹಿಂದ್ ಭದ್ರಾವತಿಯ ಮಾಜಿ ಅಧ್ಯಕ್ಷರಾದ ಹಫೀಝುರ್ ರೆಹಮಾನ ನಿಧನರಾದರು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕುಟುಂಬಸ್ಥರು, ಅಪಾರ...

ಉಡುಪಿ: ಖ್ಯಾತ ವಕೀಲ ಜಿ ಮೋಹನ್ ದಾಸ್ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ: ಜಿಲ್ಲೆಯ ಖ್ಯಾತ ವಕೀಲರಾ್ ಜಿ ಮೋಹನ್ ದಾಸ್ ಶೆಟ್ಟಿಯವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತವಾದ ಕಾರಣ ಅವರನ್ನು ಮಣಿಪಾಲದ ಕೆಎಮ್.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಮೃತಪಟ್ಟಿರುವ ವಿಚಾರ ಧೃಡ ಪಟ್ಟಿದ್ದು, ಮೃತರು...

ಗ್ಯಾಸ್ಟ್ರೀಕ್ ಸಮಸ್ಯೆ ಉಲ್ಬಣಗೊಂಡು ಪಿಯುಸಿ ವಿದ್ಯಾರ್ಥಿನಿ ಮೃತ್ಯು

ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕೆ.ಡಿ ನೀಲಮ್ಮ(17) ಇಂದು ಗ್ಯಾಸ್ಟಿಕ್ ಉಲ್ಬಣಗೊಂಡು ಮೃತಪಟ್ಟಿದ್ದಾಳೆ. ಈಕೆ ಕಿರುಗೂರು ಗ್ರಾಮದ ಆಲೆಮಡ ದಯಾ ರವರ...

ಗುಜರಾತ್‌ನಲ್ಲಿ ಚಲಿಸುತ್ತಿದ್ದ ರೈಲಿನೆದುರು ಹಾರಿ ತಂದೆ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ

ಗುಜರಾತ್‌: ಚಲಿಸುತ್ತಿದ್ದ ರೈಲಿನೆದುರು ಹಾರಿ ತಂದೆ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಬೊಟಾಡ್​ ಜಿಲ್ಲೆಯಲ್ಲಿ ನಡೆದಿದೆ. ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳೊಂದಿಗೆ ರೈಲಿನ...

ಹೂಡೆ: ಪ್ರಥಮ ಪಿಯುಸಿ ವಿದ್ಯಾರ್ಥಿ ಅಫ್ಕಾರ್ ನಿಧನ

ಹೂಡೆ: ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೂಡೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಇವರು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್...

ಟಿ ಶೆಟ್ಟಿ ಗೇರಿಯಲ್ಲಿ ಪತಿಯನ್ನು ಕೊಂದು ಪತಿ ಆತ್ಮಹತ್ಯೆ

ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀಮಂಗಲ ಸಮೀಪದ ಟಿ.ಶೆಟ್ಟಿ ಗೇರಿಯ ಲೈನ್ ಮನೆ ಒಂದರಲ್ಲಿ ನಡೆದಿದೆ. ತೋಟವೊಂದರ ಕೂಲಿ ಕಾರ್ಮಿಕ ಪಣಿ ಎರವರ ಮಂಜು ಡಿಸೆಂಬರ್ 17ರ ರಾತ್ರಿ ಪಾನಮತ್ತನಾಗಿ ...
[td_block_21 custom_title=”Popular” sort=”popular”]