ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು

ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್‌ (10) ಅಂತ ತಿಳಿದು ಬಂದಿದೆ.

ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್‌ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ.

ಈ ನಡುವೆ ಮನೆಯಲ್ಲಿ ಉಳಿದುಕೊಂಡಿದ್ದ, ಈ ನಡುವೆ ಸಚಿನ್‌ ಮನೆಯಲ್ಲಿ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಆಸ್ಪತ್ರೆಯಲ್ಲಿ ವೈದ್ಯರು ಸಚಿನ್‌ ಸಾವನ್ನಪ್ಪಿದ್ದಾರೆ ಅಂಥ ತಿಳಿಸಿದ್ದಾರೆ ಎನ್ನಲಾಗಿದೆ.

Latest Indian news

Popular Stories