ಶಿರೂರು ಗುಡ್ಡ ಕುಸಿತ ಪ್ರಕರಣ: ಟಿಂಬರ್ ಲಾರಿಯ ಬಿಡಿ ಭಾಗಗಳು ಪತ್ತೆ

ಕಾರವಾರ: ಅಂಕೋಲಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಶಿರೂರು ಮಣ್ಣು ಕುಸಿತದ ಘಟನೆ ಕಳೆದ ಜೂ.16 ರಂದು ಸಂಭವಿಸಿತ್ತು. 11 ಜನ ನಾಪತ್ತೆಯಾಗಿದ್ದರು. 8 ಜನರ ಶವ ದೊರೆತಿದ್ದವು. 3 ಜನರಿಗಾಗಿ ಹುಡುಕಾಟ ನಡೆದಿತ್ತು. ಜೊತೆಗೆ ಕೇರಳ ಮೂಲದ ಟಿಂಬರ್ ತುಂಬಿದ ಲಾರಿ ಹಾಗೂ ಒಂದು ಟ್ಯಾಂಕರ್ ಕಾಣೆಯಾಗಿದ್ದವು. ಇಂದು ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಲಾರಿಯ ಬಿಡಿಭಾಗಗಳು ಲಭ್ಯವಾಗತೊಡಗಿವೆ.

Video:

Latest Indian news

Popular Stories