ಅಂಬಲಪಾಡಿ: ಬೈಕ್-ಲಾರಿ ಅಪಘಾತ

ಉಡುಪಿ ನಗರದ ಅಂಬಲಪಾಡಿ ರಾಷ್ಟ್ರೀಯ
ಹೆದ್ದಾರಿಯಲ್ಲಿ ಗುರುವಾರ ಸಂಜೆ ಬೈಕ್‌ ಹಾಗೂ ಲಾರಿ
ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್
ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ
ನಡೆದಿದೆ.

ಮಾಹಿತಿ ತಿಳಿದ ಸಮಾಜ ಸೇವಕ ವಿಶು ಶೆಟ್ಟಿ ಅವರು
ತಕ್ಷಣ ಸ್ಥಳಕ್ಕೆ ಧಾವಿಸಿ, ತನ್ನ ಜೀಪಿನಲ್ಲಿಯೇ
ಗಾಯಾಳುಗಳನ್ನು ಹೈಟೆಕ್‌ ಆಸ್ಪತ್ರೆಗೆ ದಾಖಲಿಸುವ
ಮೂಲಕ ಬೈಕ್ ಸವಾರರನ್ನು ಪ್ರಾಣಾಪಾಯದಿಂದ ಪಾರು
ಮಾಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories