HomeAccident News

Accident News

ದ.ಕ | ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು

ಮಂಗಳೂರು: ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ...

ಮಣಿಪಾಲ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸವಾರನಿಗೆ ಗಂಭೀರ ಗಾಯ

ಮಣಿಪಾಲ, ಜು.22: ಪರಿಣಾಮ ಸವಾರರೊಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಅಲೆವೂರು -ಮಣಿಪಾಲ ರಸ್ತೆಯ ಬಡಗಬೆಟ್ಟು ಇಂಡಸ್ಟ್ರೀಯಲ್ ಏರಿಯಾದ ಮೀನು ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ 8ಗಂಟೆ ಸುಮಾರಿಗೆ ನಡೆದಿದೆ.ಗಾಯಗೊಂಡವರನ್ನು...

ಕೊಲ್ಲೂರು: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ – ಹಲವು ವಿದ್ಯಾರ್ಥಿಗಳಿಗೆ ಗಾಯ

ಕೊಲ್ಲೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಇಂದು ನಡೆದಿದೆ.ಶಿವಮೊಗ್ಗದಿಂದ ಕೊಲ್ಲೂರಿನತ್ತ ಬರುತ್ತಿದ್ದ ಬಸ್ ಪ್ರಯಾಣಿಕರಾಗಿದ್ದ ಕೊಲ್ಲೂರು ಪ್ರೌಢಶಾಲೆಯ 7 ಮಕ್ಕಳು,...

ಶಿರೂರು ಗುಡ್ಡ ಕುಸಿತ ಪ್ರಕರಣ: ರಾಡರ್ ಬಳಸಿ ಶವಗಳ ಶೋಧ ಕಾರ್ಯ

ಉ.ಕ: ಜಿಲ್ಲೆಯ ಶಿರೂರು ಬಳಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನಡೊಯಲ್ಲಿ ನಾಪತ್ತೆಯಾಗಿರುವ ಕೇರಳದ ಚಾಲಕ ಅರ್ಜುನ್ ಪತ್ತೆಗಾಗಿ ರಾಡರ್ ಬಳಸಲಾಗುತ್ತಿದೆ.NDRF ಸಿಬ್ಬಂದಿಗಳು ತೀವ್ರ ಶೋಧ‌ ನಡೆಸುತ್ತಿದ್ದು ಇಂದು ಮೃತದೇಹ ಪತ್ತೆಯಾಗುವ ಸಾಧ್ಯತೆ...

ಉ.ಕ: ನದಿಗೆ ಬಿದ್ದಿದ್ದ ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಖಾಲಿ ಮಾಡುವ ಕ್ರಿಯೆ ಸಂಜೆಗೆ ಮುಕ್ತಾಯ

ಕಾರವಾರ : ರಾಷ್ಟ್ರೀಯ ಹೆದ್ದಾರಿ ಶಿರೂರು ಬಳಿ ಭೂ ಕುಸಿತದ ಪ್ರಕರಣದಲ್ಲಿ ನದಿಗೆ ಬಿದ್ದಿದ್ದ ಹೆಚ್.ಪಿ ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಹೊರಕ್ಕೆ ತೆಗೆಯುವ ಕ್ರಿಯೆಯನ್ನು ಎಚ್ ಪಿ ಸಿಎಲ್ ತಜ್ಞರು ಗುರುವಾರ...

ಉಡುಪಿ: ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ 1284 ರಸ್ತೆ ಅಪಘಾತಗಳಲ್ಲಿ 222 ಜನ ಮೃತ್ಯು, 21 ಬ್ಲ್ಯಾಕ್ ಸ್ಪಾಟ್ ಗುರುತ: :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷವೂ ಹೆಚ್ಚುತ್ತಿವೆ ಕಳೆದ ವರ್ಷದಲ್ಲಿ 1284 ರಸ್ತೆ ಅಪಘಾತ ಪ್ರಕರಣಗಳಾಗಿ 222 ಜನ ಮೃತಪಟ್ಟರೆ 1381 ಪ್ರಕರಣದಲ್ಲಿ ಸಾಮಾನ್ಯ ಹಾಗೂ ತೀವ್ರತರದ ಗಾಯಗಳು ಉಂಟಾಗಿದೆ....

ನೈಸ್‌ ರಸ್ತೆಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ವಾಹನ; 16 ಮೇಕೆ ಮೃತ್ಯು

ಬೆಂಗಳೂರು: ನೈಸ್ ರಸ್ತೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ 16 ಮೇಕೆಗಳು ಸಾವನ್ನಪ್ಪಿವೆ.ನೈಸ್‌ ರಸ್ತೆ ಗ್ರಾಯತ್ರಿ ಕ್ರಷರ್‌ ಬಳಿ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ 16 ಮೇಕೆಗಳು...

ಹೆಬ್ರಿ: ಕೃಷಿ ಕಾರ್ಮಿಕ ಹೊಳೆಯಲ್ಲಿ ನಾಪತ್ತೆ – ಸಂಕ ಇಲ್ಲ, ಹಗ್ಗದ ಸಹಾಯದಿಂದ ನದಿ ದಾಟುತ್ತಿದ್ದ ಕಾರ್ಮಿಕ!

ಸಾಂದರ್ಭಿಕ ಚಿತ್ರ ಹೆಬ್ರಿ  : ತುಮಕೂರು ಮೂಲದ ಕೃಷಿ ಕೂಲಿ ಕಾರ್ಮಿಕ ರೊಬ್ಬರು  ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ಗುರುವಾರ ಸಂಜೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.ನಾಪತ್ತೆಯಾದವರನ್ನು ಕರಿಯಪ್ಪ ಅವರ ಮಗ ಆನಂದ್...

ಸಕಲೇಶಪುರ: ಶಿರಾಡಿ ಘಾಟ್ ನಲ್ಲಿ ಕಾರಿನ ಮೇಲೆ ಬಿದ್ದ ಮಣ್ಣು, ಚಾಲಕ ಪಾರು, ಸಂಚಾರ ಸ್ಥಗಿತ

ಸಕಲೇಶಪುರ: ಸತತ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮೇಲೆ ಬಿದ್ದು ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.ರಾಷ್ಟ್ರೀಯ ಹೆದ್ದಾರಿ 75ರಲ್ಲಿ...

ಉ.ಕ: ಗುಡ್ಡ ಕುಸಿತ ಪ್ರಕರಣ |ಟ್ರಕ್ ಚಾಲಕನ ಮೃತದೇಹ ಪತ್ತೆ – ಅವಿರತ ಶ್ರಮದಲ್ಲಿ NDRF

ಕಾರವಾರ : ಉತ್ತರಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಪೈಕಿ ಇಂದು ಬೆಳಿಗ್ಗೆ ಬಾಲಕಿ ಅವಂತಿಕಾ ಹಾಗೂ ಟ್ರಕ್ ಚಾಲಕ‌ ಚಿನ್ನ (೩೫) ಎಂಬುವವರ ಮೃತದೇಹ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...