HomeAccident News

Accident News

ಚಿಕ್ಕಮಗಳೂರು: ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

ಚಿಕ್ಕಮಗಳೂರು:ತಾಲೂಕಿನ ಬಾಬಾ ಬುಡನ್ ಗಿರಿ ಬಳಿ ಭಾನುವಾರ ಪ್ರವಾಸಿ ಬಸ್ ಪಲ್ಟಿಯಾಗಿ , 23 ಜನರು ಗಾಯಗೊಂಡಿದ್ದಾರೆ. ಅವಘಡದಲ್ಲಿ ಬಸ್ ನಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ. ಬಾಬಾ ಬುಡನ್ ಗಿರಿ-ಮಾಣಿಕ್ಯಾಧಾರ ಮಾರ್ಗ...

ಕುಂದಾಪುರ: ತೆಕ್ಕಟ್ಟೆಯಲ್ಲಿ ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ತೆಕ್ಕಟ್ಟೆ: ಇಲ್ಲಿನ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ....

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಮೃತ್ಯು

ಪಡುಬಿದ್ರಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದಿದೆ. ಮೃತ ಮಹಿಳೆ ಸುಮಂಗಲಾ...

ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಮೃತ್ಯು, 20 ಜನರ ರಕ್ಷಣೆ

ಪಾಟ್ನಾ: ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ. ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೋಟೆಲ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಈ ದುರಂತ ಸಂಭವಿಸಿದೆ. ಪಾಟ್ನಾ...

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಇವರನ್ನು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು...

ಟ್ರಕ್ ಗೆ ಕಾರು ಡಿಕ್ಕಿ | ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್ ಒಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಲ್ಗೊಂಡದ ಕೊಡಾಡ್...

ಕೋಟ: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ...

ದಾಂಡೇಲಿ ಅಕೋಡಾ ಗ್ರಾಮದ ಬಳಿ ದುರ್ಘಟನೆ:ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಮೃತ್ಯು

ಕಾರವಾರ : ದಾಂಡೇಲಿ ಬಳಿ ಬರಿಯಂಪೈಲಿ ಗ್ರಮಾದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ 4 ಜನ ಮಕ್ಕಳು‌ .ಹುಬ್ಬಳ್ಳಿ...

ಉಡುಪಿ: ಹಂಪನಕಟ್ಟೆ ಸಮೀಪ ಕಾರು-ಆಟೋ ರಿಕ್ಷಾ ಅಪಘಾತ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು...

ವಿಜಯಪುರ: ಬೈಕ್-ಬಸ್ ಡಿಕ್ಕಿ: ಓರ್ವ ಮೃತ್ಯು

ವಿಜಯಪುರ: ಬೈಕ್ ಹಾಗೂ ಬಸ್ ಮಧ್ಯೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸೂನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ರಾಜಕುಮಾರ ಕಾಳೆ ಎಂದು...
[td_block_21 custom_title=”Popular” sort=”popular”]