ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

 ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಕೊಳೆತ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು.

ಮಲ್ಪೆ ಠಾಣೆಯ ಎ ಎಸ್ ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಾಜರು ಮಾಡಿದರು, ಅವರ ಹೆಸರು ಬಾಲು ನಾಯ್ಕ್ ಎಂದು ಹೇಳಲಾಗಿದೆ

Latest Indian news

Popular Stories