HomeBengaluru Urban

Bengaluru Urban

ಬಲವಂತದ ಬಂದ್, ರ್ಯಾಲಿ ಮಾಡುವಂತಿಲ್ಲ – ಬೆಂಗಳೂರು ಪೊಲೀಸ್ ಆಯುಕ್ತರು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕರೆ ನೀಡಿರುವ ಮಂಗಳವಾರ ಬೆಂಗಳೂರು ಬಂದ್ ಗೆ ಸಕಲ ಸಿದ್ದತೆ ನಡೆಸಲಾಗಿದೆ ಎಂದು ನಗರ ಪೊಲೀಸ್...

ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಸುತ್ತಾಡಲು ಹೋಗಿದ್ದಾಗ ಅಪಘಾತ – ಇಬ್ಬರು ಮೃತ್ಯು

ಬೆಂಗಳೂರು: ಬಿಎಂಡಬ್ಲ್ಯೂ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಖಾಸಗಿ ವಿಶ್ವವಿದ್ಯಾಲಯದ ಉಪಕುಲಪತಿ ಪುತ್ರ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಠಾಣೆ...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗೋವಿಂದಾ ಬಾಬು ಪೂಜಾರಿ ವಿರುದ್ಧ ಇಡಿಗೆ ದೂರು

ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಅಂಡ್ ಗ್ಯಾಂಗ್ ನಿಂದ ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ದೂರುದಾರ ಗೋವಿಂದ ಪೂಜಾರಿಯ ವಿರುದ್ಧ ಕೂಡ ದೂರು ನೀಡಲಾಗಿದೆ.ಗೋವಿಂದ ಪೂಜಾರಿ ವಿರುದ್ದ ಇಡಿಗೆ (ED)...

ಗಣೇಶ ಮೂರ್ತಿ ವಿಸರ್ಜನೆ: ಸೆ.31 ರವರೆಗೆ ನಗರದ ಹಲವೆಡೆ ಮದ್ಯ ಮಾರಾಟ ನಿಷೇಧ!

ಬೆಂಗಳೂರು: ದೇಶದಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಅದರಂತೆ ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ...

ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್: ಮತ್ತೆ ಸಿಸಿಬಿ ವಿಚಾರಣೆ

ಬೆಂಗಳೂರು, (ಸೆಪ್ಟೆಂಬರ್ 18): MLA ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿ ಅನಾರೋಗ್ಯದ ನಾಟಕವಾಡಿದ್ದ ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆಯಿಂದ(Hospital) ಡಿಸ್ಚಾರ್ಜ್ ಆಗಿದ್ದಾಳೆ.ರೋಗಿಯಂತೆ ಕಳೆದ 3...

ಚೈತ್ರಾ ಕುಂದಾಪುರ ಬಂಧನ ಪ್ರಕರಣ: ಎಫ್.ಐ.ಆರ್ ಪ್ರತಿಯಲ್ಲಿರುವ ಗಂಭೀರ ಆರೋಪ – ಇಲ್ಲಿದೆ ಸಂಪೂರ್ಣ ವಿವರ

ಉಡುಪಿ: ಹಿಂದೂ ಪರ ಸಂಘಟನೆಗಳ ಭಾಷಣಗಾರ್ತಿಯೆಂದು ಖ್ಯಾತಿ ಪಡೆದಿದ್ದ ಚೈತ್ರಾ ಕುಂದಾಪುರ ಬಿಜೆಪಿ ಮುಖಂಡನಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿಯಲ್ಲಿ ಜೈಲು ಪಾಲಾಗಿದ್ದಾರೆ.ಇದೀಗ ಅವರ ವಿರುದ್ಧ ಗೋವಿದ...

ಬೆಂಗಳೂರು | ತಾಯಿ-ಮಗನ ಕೊಲೆ ಪ್ರಕರಣ – ಪ್ರಿಯಕರನ ಬಂಧನ

ಬೆಂಗಳೂರು, ಸೆ 8 : ಬೆಂಗಳೂರಿನಲ್ಲಿ ಮಹಿಳೆ ಮತ್ತು ಆತನ ಮಗನ ಜೋಡಿ ಕೊಲೆ ಪ್ರಕರಣವನ್ನು ಆಕೆಯ ಪ್ರಿಯಕರನ ಬಂಧನದಿಂದ ಭೇದಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಮೂವತ್ಮೂರು ವರ್ಷದ ನವನೀತಾ, ಕಾಲ್ ಸೆಂಟರ್...

ಸುರಿದ ಭಾರೀ ಮಳೆ:ಬೆಂಗಳೂರಿನಲ್ಲಿ ತಂಪಿನ ವಾತಾವರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಸುರಿದ ಭಾರಿ ಮಳೆ ನಗರವನ್ನು ಮತ್ತೆ ತಂಪಿನ ವಾತಾವರಣಕ್ಕೆ ಮರಳುವಂತೆ ಮಾಡಿದ್ದು, ಕಳೆದ ಕೆಲ ವಾರಗಳಿಂದ ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.ಬೆಂಗಳೂರಿನ ಶಾಂತಿನಗರ,...

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ 

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಹಲವು ಕಡೆ ಗುರುವಾರ ರಾತ್ರಿ ಗುಡುಗು ಸಹಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ...

ಬೆಂಗಳೂರು: ಆಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತ್ಯು – ಆತ್ಮಹತ್ಯೆ ಶಂಕೆ

ಬೆಂಗಳೂರು: ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ವಾಪಸ್ ಮನೆಗೆ ಬಂದು ಸಾವನ್ನಪ್ಪಿರೋ ದಾರುಣ ಘಟನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. 14 ವರ್ಷದ ಜೆಸ್ಸಿಕಾ ಮೃತ ಬಾಲಕಿ.ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ...
[td_block_21 custom_title=”Popular” sort=”popular”]