HomeBidar

Bidar

ಡಾ. ಗುರುರಾಜ ಕರಜಗಿ ಮತ್ತು ಡಾ. ಅಬ್ದುಲ್ ಖದೀರ್ ಅವರನ್ನೊಳಗೊಂಡ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಭಿವೃದ್ಧಿ ತಜ್ಞರ ಸಮಿತಿ ರಚನೆ

ಕಲಬುರಗಿ - ಹೈದರಾಬಾದ್-ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ.ಖ್ಯಾತ ಶಿಕ್ಷಣ...

ಅಕ್ಟೋಬರ್ 26ಕ್ಕೆ ಅರ್ಹತಾ ಪರೀಕ್ಷೆ: ‘ಶಾಹೀನ್’ನಿಂದ ಸಿಯುಇಟಿ ಉಚಿತ ತರಬೇತಿ – ಡಾ. ಅಬ್ದುಲ್ ಖದೀರ್

ಚಿತ್ರ:ಬೀದರ್‍ನಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಸಿಯುಇಟಿ ಉಚಿತ ತರಬೇತಿಯ ಭಿತ್ತಿಪತ್ರ ಬಿಡುಗಡೆ ಮಾಡಿದರುಬೀದರ್: ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಇಲ್ಲಿಯ ಶಾಹೀನ್...

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.ರಾಯಚೂರು ಮೂಲದ ಪೊಲೀಸ್ ಪೇದೆ ಚಂದ್ರಶೇಖರ್ (29) ಮೃತ ದುರ್ದೈವಿ. ಕಳೆದ...

ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ 25 ಶಾಲೆಗಳನ್ನು ದತ್ತು ಪಡೆದ ಡಾ.ಅಬ್ದುಲ್ ಖದೀರ್

ಬೀದರ್:ಹೈದರಾಬಾದ್-ಕರ್ನಾಟಕ ಪ್ರದೇಶದ ಸರ್ಕಾರಿ ಮತ್ತು ಸಾರ್ವಜನಿಕ ಅನುದಾನಿತ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಶಾಹೀನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ.ಶೈಕ್ಷಣಿಕ ತೀವ್ರ...

ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ – ಮೂವರ ಬಂಧನ

ಬೀದರ್ ಜಿಲ್ಲೆಯ ಗುಣತೀರ್ಥವಾಡಿ ಗ್ರಾಮದಲ್ಲಿ 19 ವರ್ಷದ ಮಹಿಳೆಯೊಬ್ಬಳು ತನ್ನ ಮನೆಯಿಂದ ನಾಪತ್ತೆಯಾದ ದಿನಗಳ ನಂತರ ಶವ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ...

ಮಹಮೂದ್ ಗವಾನ್ ಮದರಸಾವನ್ನು ದತ್ತು ತೆಗೆದುಕೊಂಡ ಶಾಹೀನ್ ಗ್ರೂಪ್ | ASI ಯೊಂದಿಗೆ ಒಪ್ಪಂದ

ಶಾಹೀನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಅಧ್ಯಕ್ಷ ಮತ್ತು ಸಂಸ್ಥಾಪಕ ಡಾ. ಅಬ್ದುಲ್ ಖದೀರ್ ಅವರು ಕರ್ನಾಟಕದ ಬೀದರ್‌ನಲ್ಲಿರುವ ಮಹಮೂದ್ ಗವಾನ್ ಮದ್ರಸಾವನ್ನು ದತ್ತು ಪಡೆಯಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಅಧಿಕೃತವಾಗಿ ಎಂಒಯುಗೆ...

ಬೀದರ್ ಕೋಟೆಯಲ್ಲಿ ‘ಶಾಹೀನ್ ಫುಡ್ ಕೋರ್ಟ್’ ಆರಂಭ

ಬೀದರ್: ಇಲ್ಲಿಯ ಬಹಮನಿ ಕೋಟೆಯೊಳಗೆ ಬಹು ದಿನಗಳ ನಂತರ ಮತ್ತೆ ಕ್ಯಾಂಟೀನ್ ಶುರುವಾಗಿದೆ.‘ಶಾಹೀನ್ ಫುಡ್ ಕೋರ್ಟ್’ (ಎಸ್‍ಎಫ್‍ಸಿ) ಹೆಸರಿನ ಕ್ಯಾಂಟೀನ್ ಅನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಗುರುವಾರ ಉದ್ಘಾಟಿಸಿದರು.ಕೋಟೆಯಲ್ಲಿ ಕ್ಯಾಂಟೀನ್ ಆರಂಭ ಆಗಿರುವುದರಿಂದ...

ಜನ ಸ್ಪಂದನದಲ್ಲಿ ಬಂದ ಅರ್ಜಿಗಳಿಗೆ ತಕ್ಷಣ ಪರಿಹಾರ ನೀಡಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ: ಜನ ಸ್ಪಂದನದಲ್ಲಿ ಬಂದ ಅರ್ಜಿಗಳಿಗೆ ತಕ್ಷಣ ಪರಿಹಾರ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಿಬೇಕು ಮತ್ತು ವಿನಾಕಾರಣ ವಿಳಂಭ ಮಾಡಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಂದು ಅಧಿಕಾರಿಗಳಿಗೆ ಹೇಳಿದರು.ಅವರು ಬುಧವಾರ...

ಮಕ್ಕಳ ರಕ್ಷಣಾ ನೀತಿ 2016 ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜಾರಿಗೆ ತರಬೇಕು- ಶಶಿಧರ ಕೋಸಂಬೆ

ಬೀದರ್: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುವ ಮೂಲಕ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ...

ಸ್ತನ್ಯಪಾನ ಜಾಗೃತಿ ಕಾರ್ಯಕ್ರಮ: ಸ್ತನ್ಯಪಾನ ಮಾಡಿಸದಿದ್ದರೆ ತಾಯಿ-ಮಗುವಿಗೆ ಸಮಸ್ಯೆ | ಡಾ. ಶರಣ ಬುಳ್ಳಾ ಹೇಳಿಕೆ

ಬೀದರ್: ಸ್ತನ್ಯಪಾನ ಮಾಡಿಸದಿದ್ದರೆ ತಾಯಿ ಹಾಗೂ ಮಗು ಇಬ್ಬರಿಗೂ ಸಮಸ್ಯೆ ಆಗುತ್ತದೆ ಎಂದು ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ. ಶರಣ ಬುಳ್ಳಾ ಹೇಳಿದರು.ರೋಟರಿ ಕ್ಲಬ್ ಆಫ್ ಬೀದರ್ ನ್ಯೂ...