ಚಾಮರಾಜನಗರ, ಮಾರ್ಚ್, 29: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ...
ಹನೂರು: ಬಾಲಕನಿಗೆ ಸವಾರಿ ಮಾಡಲು ಬೈಕ್ ಕೊಟ್ಟ ಪೋಷಕರಿಗೆ ಹನೂರು ಕೋರ್ಟ್ ನ್ಯಾಯಾಧೀಶರು ಗುರುವಾರ ₹25 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಹನೂರು ಪೊಲೀಸರು ಪಟ್ಟಣದಲ್ಲಿ ವಾಹನಗಳ ತಪಾಸಣೆ ನಡೆಸುವಾಗ ಬಾಲಕ ಬೈಕ್ ಚಲಾಯಿಸುತ್ತಿರುವುದು...
ಚಾಮರಾಜನಗರ, ಮಾರ್ಚ್, 12: ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟದಲ್ಲಿ ನಡೆದಿದೆ.ಚಾಮರಾಜನಗರ ಗಡಿಭಾಗದಲ್ಲಿರುವ ತಮಿಳುನಾಡಿನ ದಿಂಬಂ ಘಾಟ್ 27ನೇ ತಿರುವಿನಲ್ಲಿ ಕಾರಿನ ಮೇಲೆ ಕಬ್ಬು ತುಂಬಿದ...
ಚಾಮರಾಜನಗರ: ನರ್ಸಿಂಗ್ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜೆ.ಎಸ್.ಎಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಊಟದ ಸಮಯದಲ್ಲಿ ಕಾಲೇಜು ಆವರಣದಲ್ಲಿ...
ಚಾಮರಾಜನಗರ: ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್ ಮಾಡಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ ಕುಮಾರ್...
ಚಾಮರಾಜನಗರ, ಜನವರಿ, 12: ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಎಲ್ಲೆಮಾಳ ಸಮೀಪ ನಡೆದಿದೆ. ಘಟನೆಯಲ್ಲಿ ಕೌದಳ್ಳಿ ಗ್ರಾಮದ ಬಂಕಪ್ಪ(31) ಹಾಗೂ ಸೀಗಯ್ಯ(48)...
ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಗನ್ ಎಂಬಾತ ಹಾಗೂ ಮಹಿಳೆ...
ಚಾಮರಾಜನಗರ : ಸಿಟಿಯಲ್ಲಿದ್ದ ಹೆಂಡತಿ ಮನೆಗೆ ಬರಲಿಲು ಒಪ್ಪುತ್ತಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತಪಟ್ಟ ವಸಂತ ಕುಮಾರ್ ಚಾಮರಾಜನಗರ ಜಿಲ್ಲೆಯ ಹೊನ್ನಹಳ್ಳಿಯವರಾಗಿದ್ದು ಮೂರು ವರ್ಷದ ಹಿಂದೆ ಬೆಂಗಳೂರಿನಲ್ಲಿ...
ಚಾಮರಾಜನಗರ :ಚಾಮರಾಜನಗರದಲ್ಲಿ ಹೊಸದಾಗಿ ಸಫಾರಿ ಕೇಂದ್ರವನ್ನು ಆರಂಭಿಸಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಸಫಾರಿ ಕೇಂದ್ರ ಆರಂಭವಾಗಿದ್ದು, ಈಗಾಗಲೇ ಬಂಡೀಪುರ ಬಿಆರ್ಟಿ ಪ್ರದೇಶದಲ್ಲಿ ಸಫಾರಿ ಸೌಲಭ್ಯವಿದೆ.ಇನ್ಮುಂದೆ ಮಹದೇಶ್ವರ ವನ್ಯಧಾಮದಲ್ಲೂ ಸಫಾರಿಗೆ ಅವಕಾಶ ನೀಡಲಾಗುತ್ತಿದ್ದು ಸಫಾರಿಗೆ ಹನೂರು...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಬುಧವಾರ ಬೆಳ್ಳಂಬೆಳಗ್ಗೆ ಮೇಲುಕಾಮನಹಳ್ಳಿ...