HomeChikkaballapur

Chikkaballapur

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳಿಬ್ಬರು...

ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ತಾಲೂಕು ಮಂಚೇನಹಳ್ಳಿಯ ಬಿಸಲಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಸಿಬ್ಬಂದಿಯೊಬ್ಬರು ಪ್ರಸರಣ ಘಟಕದ ಕಂಬದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಶಿರಾ ಮೂಲದ ಉದಯ್ ಕುಮಾರ್ ಎಂಬುವರು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟ ಸಿಬ್ಬಂದಿ.ದುರಸ್ತಿ ಕಾರ್ಯಕ್ಕೆ...

ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ...

ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

ಚಿಕ್ಕಬಳ್ಳಾಪುರ/ಬಾಗೇಪಲ್ಲಿ (ಏ.19): ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಮಾಜಿಪ್ರಧಾನಿಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್...

ಅಕ್ರಮ ನಡೆಯದಂತೆ ಸಿಸಿ ಕ್ಯಾಮೆರಾ ಕಣ್ಗಾವಲು: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಟ್ಟೆಚ್ಚರ,

ಚಿಕ್ಕಬಳ್ಳಾಪುರ ಮಾರ್ಚ್ 25: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು (ಮಾ.25) ಆರಂಭಗಿದೆ. ಜಿಲ್ಲಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಈ ಬಾರಿ ಎಲ್ಲ ಪರೀಕ್ಷಾ...

ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಪತಿ-ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಪತ್ನಿ ಶಾರದಾ (40) ಸಾವನ್ನಪ್ಪಿದ್ದು, ಪತಿ ಶಂಕರಯ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಂಕರಯ್ಯ ಸ್ಥಿತಿ...

ಚಿಕ್ಕಬಳ್ಳಾಪುರ : ರೈಲಿಗೆ ಸಿಲುಕಿ 92 ಕುರಿಗಳ ದಾರುಣ ಸಾವು

ಚಿಕ್ಕಬಳ್ಳಾಪುರ :ರೈಲಿಗೆ ಸಿಲುಕಿ 92 ಕುರಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ರೈಲ್ವೆ ಹಳಿಗಳ ಪಕ್ಕದಲ್ಲೇ ಮೂವರು ಮಹಿಳೆಯರು ಕುರಿಗಳನ್ನು ಮೇಯಿಸುತ್ತಿದ್ದರು.ಈ ವೇಳೆ ನಾಯಿಯೊಂದು ಕುರಿಗಳನ್ನು ಅಟ್ಟಾಡಿಸಿದೆ....

ಕೆರೆಗೆ ಉರುಳಿಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರು ಮೃತ್ಯು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.ಬೆಂಗಳೂರು - ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ...

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ.ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ...

ಕೋಳಿ ಫಾರಂನಲ್ಲಿ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಮೃತ್ಯು

ದೊಡ್ಡಬಳ್ಳಾಪುರ: ಕೋಳಿಫಾರಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ಘಟನೆ ಸೆ.16ರ ಶನಿವಾರ ರಾತ್ರಿ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ.ಮೃತರನ್ನು ನೇಪಾಳ ಮೂಲದವರಾದ ಕಾಲೇ ಸರೇರಾ (60 ವರ್ಷ),...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...