ಬೆಂಗಳೂರು: ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ...
ಚಿಕ್ಕಬಳ್ಳಾಪುರ/ಬಾಗೇಪಲ್ಲಿ (ಏ.19): ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಮಾಜಿಪ್ರಧಾನಿಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್...
ಚಿಕ್ಕಬಳ್ಳಾಪುರ ಮಾರ್ಚ್ 25: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು (ಮಾ.25) ಆರಂಭಗಿದೆ. ಜಿಲ್ಲಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಈ ಬಾರಿ ಎಲ್ಲ ಪರೀಕ್ಷಾ...
ಚಿಕ್ಕಬಳ್ಳಾಪುರ: ಪತಿ-ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಪತ್ನಿ ಶಾರದಾ (40) ಸಾವನ್ನಪ್ಪಿದ್ದು, ಪತಿ ಶಂಕರಯ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಂಕರಯ್ಯ ಸ್ಥಿತಿ...
ಚಿಕ್ಕಬಳ್ಳಾಪುರ :ರೈಲಿಗೆ ಸಿಲುಕಿ 92 ಕುರಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ರೈಲ್ವೆ ಹಳಿಗಳ ಪಕ್ಕದಲ್ಲೇ ಮೂವರು ಮಹಿಳೆಯರು ಕುರಿಗಳನ್ನು ಮೇಯಿಸುತ್ತಿದ್ದರು.
ಈ ವೇಳೆ ನಾಯಿಯೊಂದು ಕುರಿಗಳನ್ನು ಅಟ್ಟಾಡಿಸಿದೆ....
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬೆಂಗಳೂರು - ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ.
ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ...
ದೊಡ್ಡಬಳ್ಳಾಪುರ: ಕೋಳಿಫಾರಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ಘಟನೆ ಸೆ.16ರ ಶನಿವಾರ ರಾತ್ರಿ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ.
ಮೃತರನ್ನು ನೇಪಾಳ ಮೂಲದವರಾದ ಕಾಲೇ ಸರೇರಾ (60 ವರ್ಷ),...
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಮಾರಾಟಕ್ಕೆಂದು ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ – ಮಗ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಭೂಚನಹಳ್ಳಿ ಕೆರೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರ ದೊಡ್ಡಬಳ್ಳಾಪುರದ ಶಾಂತಿನಗರದ...
ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಬುಧವಾರ ಸಂಜೆ ನಗರದ ಚಾಟ್ ಸೆಂಟರ್ನಲ್ಲಿ ಯುವಕರ...