HomeChikkamagaluru

Chikkamagaluru

ಚಿಕ್ಕಮಗಳೂರು: ಭೀಕರ ಸರಣಿ ಅಪಘಾತ | ದಂಪತಿ ಮೃತ್ಯು, ಮಗು ಗಂಭೀರ

ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.ಘಟನೆಯಲ್ಲಿ ಶಿವಮೊಗ್ಗ ಮೂಲದ...

ಚಿಕ್ಕ ಮಗಳೂರು: ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್, ಇಬ್ಬರ ಸ್ಥಿತಿ ಗಂಭೀರ

ಮೂಡಿಗೆರೆ: ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಸಂಭವಿಸಿದೆ.ಕಾವಲ್...

ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ ಆರಂಭ – ಭ್ರಷ್ಟರಿಗೆ ಶುರುವಾಗಿದೆ ಚಿಂತೆ!

ಚಿಕ್ಕಮಗಳೂರು, ಆಗಸ್ಟ್​ 10: ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ (Tehsildar) ಇಂದು ಗುರುವಾರದಿಂದ ಆರಂಭವಾಗಿದೆ. ಸಾವಿರಾರು ಕೋಟಿ ಭೂ ಹಗರಣದ ತನಿಖೆಗೆ ರಾಜ್ಯದ ನೂತನ ಕಾಂಗ್ರೆಸ್​​ ಸರ್ಕಾರದ ಆದೇಶ ಹೊರಡಿಸಿದೆ.ರಾಜ್ಯದಲ್ಲೇ ಅತಿ...

ಚಿಕ್ಕಮಗಳೂರು:ದೇವಿರಮ್ಮನ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು, ಆ.05: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ(Bindiga Deviramma Temple) ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.ಸಂಪ್ರದಾಯಿಕ ಉಡುಗೆ ಧರಿಸಿ ದೇವಾಲಯಕ್ಕೆ ಬರುವಂತೆ ದೇವಾಲಯ ಅಡಳಿತ ಮಂಡಳಿ ಸೂಚಿಸಿದೆ. ಹಾಗೂ...

ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ; ಮುಳ್ಳಯ್ಯನಗಿರಿ, ಬಾಬ ಬುಡನ್’ಗಿರಿ ಪ್ರವೇಶ ನಿರ್ಬಂಧ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತ; ಪ್ರವಾಸಿಗರಿಗೆ ನಿರ್ಬಂಧಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ...

ಗಾಂಜಾ ಸಂಬಂಧಿತ ಕೊಲೆ ಪ್ರಕರಣ: ಇಬ್ಬರ ಬಂಧನ

Crime News (THG Kannada)ಚಿಕ್ಕಮಗಳೂರು, ಜೂ.22: ಪ್ರವಾಸಿ ತಾಣ ದೇವರಮನೆ ಬಳಿ ಯುವಕನೊಬ್ಬನ ಶವವನ್ನು ಎಸೆದು ಕೊಲೆಗೈದ ಪ್ರಕರಣವನ್ನು ಭೇದಿಸಿದ ಪೊಲೀಸರು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.ಬಂಟ್ವಾಳ ತಾಲೂಕಿನ ಮೊಹಮ್ಮದ್ ಸವಾದ್ ಎಂಬಾತನ...

ಚಿಕ್ಕಮಗಳೂರು: ಲಾರಿ -ಬೈಕ್​ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಬೈಕ್​ನಲ್ಲಿದ್ದ ವಿಶ್ವಾಸ್(24), ದೀಪಿಕಾ(22) ಮೃತ ರ್ದುದೈವಿಗಳು.ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ...

ಚಿಕ್ಕಮಗಳೂರು | ಸಿಡಿಲು ಬಡಿದು ಓರ್ವ ಮೃತ್ಯು, ನಾಲ್ವರಿಗೆ ಗಾಯ

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳಿಗೊಳಗಾದ ಘಟನೆ ಭಾನುವಾರ ನಡೆದಿದೆ.ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ಮುಖೇಶ್(40) ಎನ್ನುವ ವ್ಯಕ್ತಿ...

ಚಿಕ್ಕಮಗಳೂರು: ಕಾರು – ಟಿಟಿ ಮುಖಾಮುಖಿ ಢಿಕ್ಕಿ; ಮಗು ಸೇರಿ ಇಬ್ಬರು ಮೃತ್ಯು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ (ಮೇ.11 ರಂದು) ನಡೆದಿದೆ.ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್...

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ

ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ...
[td_block_21 custom_title=”Popular” sort=”popular”]