HomeCivic issues

Civic issues

ಉಡುಪಿ: ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ – ಅಕ್ಕಿ ಇದ್ದರೂ ಕ್ಯೂನಲ್ಲಿ ನಿಂತು ಹೈರಾಣದ ಗ್ರಾಹಕರು!

ಉಡುಪಿ: ರಾಜ್ಯ ಸರಕಾರ ವಿತರಿಸುವ ಪಡಿತರ ಪಡೆಯಲು ಜನ ಕಾದು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಕಾರ್ಯ ಬಿಟ್ಟು ಪಡಿತರ ವಿತರಣೆಯ ನ್ಯಾಯ ಬೆಲೆ ಅಂಗಡಿಯ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ...

ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ...

ಕಾರವಾರ ಗ್ರೀನ್ ಸ್ಟ್ರೀಟ್ನಲ್ಲಿ ನಗರಸಭೆ ಮಳಿಗೆ ಕಟ್ಟಿದ್ದು ಅಕ್ರಮ : ನ್ಯಾಯಾಲಯ ತೀರ್ಪು

ಕಾರವಾರ : ನಗರಸಭೆ ನಿಯಮ ಬಾಹಿರವಾಗಿ ಗ್ರೀನ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿಗಳ ಸಂಚರಿಸುವ ಜಾಗ ಅತಿಕ್ರಮಿಸಿ , ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿದೆ ಎಂದು ಜಿಲ್ಲಾಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ನಗರದ ಗ್ರೀನ್ ಸ್ಟ್ರೀಟ್ ನಲ್ಲಿ...

“ರಾಜ್ಯ ಸರಕಾರದ ಅನುದಾನ ಬರುತ್ತಿಲ್ಲ, ಕೇಂದ್ರ ಸರಕಾರದ ಅನುದಾನ ಬರುತ್ತಿಲ್ಲ” – ಗೋಳು ಕೇಳಿ ಹೈರಾಣದ ಕರಾವಳಿ ಜನತೆ!

ಚುನಾವಣೆ ಸಮೀಪ ಬಂದ ತಕ್ಷಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳು ಅಭಿವೃದ್ಧಿ ಕನಸನ್ನು ಮುಂದಿಟ್ಟು ಜನರ ಬಳಿ ಮತ ಕೇಳುತ್ತಾರೆ. ಆ ಸಂದರ್ಭದಲ್ಲಿ ಬಿಜೆಪಿ ಸರಕಾರ ಅಥವಾ ಕಾಂಗ್ರೆಸ್ ಸರಕಾರ ಬಂದರೇ ಮಾತ್ರ...

ಉಡುಪಿ | ಗಬ್ಬು ವಾಸನೆಗೆ ಜನ ಹೈರಾಣು ; ಸಮಸ್ಯೆಗೆ ಸ್ಪಂದನೆಯೇ ಇಲ್ಲ..!

ಉಡುಪಿ, ಸೆ.16; ನಗರಸಭೆ ವ್ಯಾಪ್ತಿಯ 8 ನೇ ನಿಟ್ಟೂರು ವಾರ್ಡಿನಲ್ಲಿ ಬರುವ, ದುಗ್ಗಣಬೆಟ್ಟು ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಅಲ್ಲದೇ, ಡ್ರೈನೆಜ್ ಚೆಂಬರಿನಿಂದ ಕೊಳಚೆ ನೀರು ಹೊರಬಂದು, ರಸ್ತೆಯ ಉದ್ದಕ್ಕೂ...

ಮಣಿಪಾಲ: ಹದಗೆಟ್ಟಿರುವ ರಸ್ತೆಯ ದುರಸ್ತಿಗೆ ಆಗ್ರಹ.

ಮಣಿಪಾಲದ ಶಾಂತಿನಗರ ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದು ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ. ಸಂಬಂಧಪಟ್ಟವರು ರಸ್ತೆಯನ್ನು ದುರಸ್ತಿ ಪಡಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸಂಬಂಧಪಟ್ಟವರಲ್ಲಿ ಆಗ್ರಹಪಡಿಸಿದ್ದಾರೆ.ಇಲ್ಲಿಯ ರಸ್ತೆಯ...

ಉಡುಪಿ: ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ನಿಷೇಧ

ಉಡುಪಿ ಆಗಸ್ಟ್ 28 - ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ನಿರ್ವಹಿಸುತ್ತಿದ್ದು, ಒಂದು ಹಂತದ ಕಾಮಗಾರಿಯು ಮುಗಿದಿದ್ದು, ಪ್ರಸ್ತುತ ಇನ್ನೊಂದು ಹಂತದ ಕಾಮಗಾರಿಯನ್ನು ಪ್ರಾರಂಭಿಸಲು...

ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್‌ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ

ಬೆಂಗಳೂರು: ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದೆ.ವಿಕಾಸಸೌಧದಲ್ಲಿ ಸೋಮವಾರ ಸಂಜೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ...

ಉಡುಪಿಯಲ್ಲಿ ಮಳೆ ಕಡಿಮೆಯಾಗಿದೆ | ರಸ್ತೆಗಳು ತೀರಾ ಹದೆಗೆಟ್ಟಿದೆ; ದುರಸ್ತಿಗೊಳಿಸಿ – ಶಾಸಕರೇ, ಉಸ್ತುವಾರಿ ಸಚಿವರೇ ಸಮಸ್ಯೆಗಳ ಕಡೆ ಗಮನ ಕೊಡಿ

ಉಡುಪಿ: ಕಳೆದ ಎರಡು ತಿಂಗಳಿಗಿಂತ ಅಧಿಕ ಸಮಯ ಸುರಿದ ಭಾರೀ ಮಳೆಯ ಕಾರಣಕ್ಕೆ ಉಡುಪಿಯ ಹಲವು ಮುಖ್ಯ ರಸ್ತೆಗಳು ತೀರಾ ಹದೆಗೆಟ್ಟಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿದೆ.ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ...

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ

ಬೆಂಗಳೂರು, ಆಗಸ್ಟ್ 15: ರೈಲ್ವೇ ಯು ಗಾರ್ಡ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 14 ರಿಂದ 18 ರವರೆಗೆ ಬೆಂಗಳೂರಿನ ದೊಡ್ಡಾನೆಕುಂದಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಹೊರ...