HomeCrime

Crime

ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ | ಆರೋಪಿಗಳು ಪರಾರಿ

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಯುವ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಜೆಡಿಯು ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಸೌರಭ್...

ಕರ್ನಾಟಕ ಸೇರಿ ದೇಶದ ಈ ರಾಜ್ಯಗಳಲ್ಲಿ 3 ದಿನ ‘ತೀವ್ರ ಬಿಸಿಗಾಳಿ’ : ಹವಾಮಾನ ಇಲಾಖೆ ‘ರೆಡ್ ಅಲರ್ಟ್’

ನವದೆಹಲಿ: ದೇಶದಲ್ಲಿ ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ದೀರ್ಘಕಾಲದ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಒಡಿಶಾದ ಕರಾವಳಿ, ಗಂಗಾ ಪಶ್ಚಿಮ ಬಂಗಾಳ ಮತ್ತು ಉಪ...

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ...

ಬಾವಿಯಲ್ಲಿ ರಿಂಗ್ ಅಳವಡಿಸುವಾಗ ದುರಂತ; ಉಸಿರುಗಟ್ಟಿ ಇಬ್ಬರು ದುರ್ಮರಣ

ಮಂಗಳೂರು: ಬಾವಿಯೊಳಗೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲುನಲ್ಲಿ ನಡೆದಿದೆ. ಇಬ್ರಾಹಿಂ (40), ಮಲಾರ್ ನಿವಾಸಿ ಅಲಿ (24) ಮೃತ ದುರ್ದೈವಿಗಳು. 30 ಅಡಿ...

ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿದ ಮುಸ್ಲಿಮರು, ಸಂತ್ರಸ್ತ ಹಿಂದೂ ಕುಟುಂಬ ಬೆಂಬಲಿಸಿ ಅರ್ಧ ದಿನ ಬಂದ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು ಮತ್ತು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಸಾರ್ವಜನಿಕವಾಗಿ ಬೆಂಬಲ...

ಪ್ರೀತಿಸಿದವಳ ಮದುವೆ ದಿನ ಯುವಕನ ಮೃತದೇಹ ಪತ್ತೆ – ಪೊಲೀಸರಿಂದ ಪರಿಶೀಲನೆ

ಪ್ರಿಯತಮೇ ಮದುವೆ ದಿನವೇ ಪ್ರಿಯತಮ ಮಸಣ ಸೇರಿದ ಘಟನೆ ಬೀದರ್‌ ನಗರದ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ಜರುಗಿದೆ. ರೈಲ್ವೆ ಹಳಿ ಮೇಲೆ ತುಂಡರಿಸಿದ್ದ ಬಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು,ಬೀದರ್ ತಾಲೂಕಿನ...

ಹಾಸನ (ಏ.21): ಜೇಬು ಮುಟ್ಟದೇ ಕಿಸೆ ಕಳ್ಳತನ ಮಾಡುವ ಕಲೆ ಏನಾದರೂ ಗೊತ್ತಿದ್ದರೆ ಅದು ಕಾಂಗ್ರೆಸ್ ಹತ್ತಿರ ಕಲಿಯಬೇಕು ಎಂದು ಹಾಸನ ನಗರದಲ್ಲಿ ನಡೆದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬಿಜೆಪಿ...

ಉಡುಪಿ: ಯುವತಿ ನಾಪತ್ತೆ

ಉಡುಪಿ: ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25)...

ಉ.ಕ | ಕರಾವಳಿಯಲ್ಲಿ ಭಾರೀ ಮಳೆ

ಕಾರವಾರ : ಉತ್ತರ ಕನ್ನಡ ಕರಾವಳಿಯ ತಾಲೂಕುಗಳಾದ ಅಂಕೋಲಾ ,ಕುಮಟಾದಲ್ಲಿ ಭಾರೀ ಮಳೆಯಾಗಿದೆ. ಗಡುಗು, ಗಾಳಿ ಸಹಿತ ಬಿದ್ದ ಮಳೆಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ .‌ಬಿಸಿಲಿನ ಝಳಕ್ಕೆ ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆ...

ಬೀದರ್: ಸಿಡಿಲು ಬಡಿದು ವ್ಯಕ್ತಿಯ ಮೃತ್ಯು

ಔರಾದ್ : ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಲಿ (ಜೆ) ತಾಂಡದಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಔರಾದ್ ತಾಲೂಕಿನ ಚಿಕ್ಲಿ (ಜೆ) ತಾಂಡದ ನಿವಾಸಿ ಭೀಮಲಾ ಹೇಮಲು (60) ಮೃತಪಟ್ಟವರು. ಹೊಲದಲ್ಲಿ...
[td_block_21 custom_title=”Popular” sort=”popular”]