Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-
ಸಿಎಂ ಸಿದ್ಧರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿವೈ ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ…
Read More » -
ಮಲ್ಪೆ: ಬಾಲಕ ಮೃತ್ಯು | ಅನುಮಾನಾಸ್ಪದ ಸಾವು ಪ್ರಕರಣ ದಾಖಲು
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30…
Read More » -
5 ವರ್ಷ ದಾಟಿದ ಮಕ್ಕಳ ಆಧಾರ್ ನವೀಕರಣ ಕಡ್ಡಾಯ ; ಪೋಷಕರಿಗೆ ‘UIDAI’ ಎಚ್ಚರಿಕೆ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣದ ಕುರಿತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಪ್ರಮುಖ ಎಚ್ಚರಿಕೆಯನ್ನ ನೀಡಿದೆ. ಮಗುವಿಗೆ ಏಳು ವರ್ಷ ತುಂಬಿದ್ದು ಮತ್ತು ಅವರ ಬಯೋಮೆಟ್ರಿಕ್…
Read More » -
ಧರ್ಮಸ್ಥಳ ಪ್ರಕರಣ: ಸಮಾಧಿ ಅಗೆದ ಕೂಡಲೇ ಸಾಕ್ಷಿ ದೂರುದಾರ ನಾಪತ್ತೆ ಸಾಧ್ಯತೆ? ಪೊಲೀಸ್ ಇಲಾಖೆಗೆ ಗುಪ್ತ ಮಾಹಿತಿ
ಮಂಗಳೂರು: ಧರ್ಮಸ್ಥಳ ಸುತ್ತ ಮುತ್ತ ನೂರಾರು ಮೃತ ದೇಹಗಳನ್ನು ಬಲವಂತವಾಗಿ ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಎಸ್ಪಿಗೆ ದೂರು ನೀಡಿದ್ದು ಬಳಿಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. ಈ…
Read More » -
ಲಿಂಗನಮಕ್ಕಿ ಜಲಾಶಯ: ಮೊದಲನೇ ಪ್ರವಾಹ ಮುನ್ಸೂಚನೆ
ಕಾರವಾರ :ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು,ಪ್ರವಾಹದ ಮೊದಲ ಮುನ್ನೆಚ್ಚರಿಕೆಯನ್ನು ಶರಾವತಿ ನದಿಯ ದಡದ ಗ್ರಾಮಗಳ ಜನರಿಗೆ ಕೆಪಿಸಿ ಮಂಗಳವಾರ…
Read More » -
ಧರ್ಮಸ್ಥಳ: 23 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಅನನ್ಯ ಭಟ್ ತಾಯಿಯಿಂದ ಎಸ್.ಪಿ.ಗೆ ದೂರು
ಮಂಗಳೂರು: ಧರ್ಮಸ್ಥಳದಲ್ಲಿ 2003 ರಲ್ಲಿ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾದ ಕುರಿತು ಅನನ್ಯ ಭಟ್ ತಾಯಿ ಸುಜಾತಾ ಭಟ್ ಅವರು ಮಂಗಳವಾರ ಮಂಗಳೂರಿನಲ್ಲಿ ದಕ್ಷಿಣ ಕನ್ನಡ…
Read More » -
ಬಜೆ ಬಳಿ ಡ್ಯಾಮ್ ನಲ್ಲಿ ಬಿರುಕು ಬಗ್ಗೆ ದೂರು: ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ
ಉಡುಪಿ: ಸ್ವರ್ಣಾ ನದಿಗೆ ಬಜೆ ಹತ್ತಿರ ನಿರ್ಮಿಸಲಾಗಿರುವ ಡ್ಯಾಂ ನಲ್ಲಿ ಬಿರುಕು ಉಂಟಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬರುತ್ತಿದೆ. ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಿ, ವರದಿ…
Read More » -
ಕುಡುಪು ಗುಂಪು ಹತ್ಯೆ ಪ್ರಕರಣ: ಐವರು ಆರೋಪಿಗಳ ಜಾಮೀನು ನಿರಾಕರಣೆ
ಮಂಗಳೂರು: ಕೇರಳದ ವಯನಾಡ್ನ ಅಶ್ರಫ್ನನ್ನು ಥಳಿಸಿ ಕೊಂದ ಪ್ರಕರಣ ಸಂಬಂಧ ಬಂಧಿತ ಆರೋಪಿಗಳ ಪೈಕಿ ಐವರು ಮಂಗಳವಾರ ಜಾಮೀನು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ…
Read More » -
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು…
Read More » -
ಭಯೋತ್ಪಾದನೆ ವಿರುದ್ಧ ನಾವು ಕಠಿಣ ನಿಲುವು ತೆಗೆದುಕೊಳ್ಳಬೇಕಿದೆ’ : SCO ಸಭೆಯಲ್ಲಿ ‘ಸಚಿವ ಜೈಶಂಕರ್’
ಮಂಗಳವಾರ ಚೀನಾದ ಟಿಯಾಂಜಿನ್ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO)ಯ ವಿದೇಶಾಂಗ ಸಚಿವರ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಜಮ್ಮು…
Read More »