ಹತ್ತು ದಿನದಲ್ಲಿ ಒಂದೇ ಜೈಲಿನಲ್ಲಿದ್ದ ನಾಲ್ವರು ವಿಚಾರಣಾಧೀನ ಕೈದಿಗಳು ಮೃತ್ಯು – ತನಿಖೆಗೆ ಆಗ್ರಹ
ಹೊಸದಿಲ್ಲಿ: ಕಳೆದ 10 ದಿನಗಳಲ್ಲಿ, ನಾಲ್ವರು ವಿಚಾರಣಾಧೀನ ಕೈದಿಗಳು ಮೃತಪಟ್ಟಿತುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಅಬ್ದುಲ್ ರಜ್ಜಕ್, ಜಿಯಾವುಲ್ ಲಸ್ಕರ್, ಅಕ್ಬರ್ ಖಾನ್ ಮತ್ತು ಸೈದುಲ್ ಮುನ್ಸಿ - ನ್ಯಾಯಾಂಗ ಬಂಧನದಲ್ಲಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರ್ ಸೆಂಟ್ರಲ್ ಕರೆಕ್ಷನಲ್ ಹೋಮ್ನಲ್ಲಿ ಸಾವನ್ನಪ್ಪಿದ್ದಾರೆ.
ಜುಲೈ ಕೊನೆಯ...
ಬ್ರಹ್ಮಾವರ: 21 ವರ್ಷದ ಯುವಕ ಕುಸಿದು ಬಿದ್ದು ಮೃತ್ಯು
ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮಕ್ಕಿಮನೆ ಅಂಗಡಿ ಎಂಬಲ್ಲಿ ಆ.7ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಮಕ್ಕಿಮನೆ ಅಂಗಡಿ ನಿವಾಸಿ21ವರ್ಷ ಪ್ರಾಯದ ಚೇತನ ಮೃತದುರ್ದೈವಿ. ಇವರು ಅಂಗವಿಕಲರಾಗಿದ್ದು, ನಿನ್ನೆ ಮಧ್ಯಾಹ್ನ ಊಟ ಮಾಡಿದ ಬಳಿಕ ಹಠಾತ್ ಆಗಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು...
ಉಡುಪಿ: ಗುಂಡಿಯಲ್ಲಿ ಬಿದ್ದು ಅಪರಿಚಿತ ಮೃತ್ಯು
ನಿರ್ಮಾಣ ಹಂತದ ಕಟ್ಟಡದ ಸನಿಹ ತೊಡಿಟ್ಟ ಗುಂಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆಯು ಕಲ್ಸಂಕ ಬಸ್ಸು ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ವ್ಯಕ್ತಿಯನ್ನು ಗುಂಡಿಯಿಂದ ಹೊರತೆಗೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದನ್ನು ದೃಢಕರಿಸಿದರು. ಶವವನ್ನು ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆ ಸಮಾಜಸೇವಕ ನಿತ್ಯಾನಂದ ಒಳಕಾಡು...
ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಮುಂಜಾನೆ ಕಾಲ್ತುಳಿತ; ಮೂವರು ಮೃತ್ಯು, ಇಬ್ಬರಿಗೆ ಗಾಯ
ಜೈಪುರ: ರಾಜಸ್ಥಾನದ ಸಿಕಾರ್ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಖಾಟು ಶ್ಯಾಮ್ಜಿ ದೇವಾಲಯದಲ್ಲಿ ಮಾಸಿಕ ಜಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜೈಪುರ ಆಸ್ಪತ್ರೆಗೆ ದಾಖಲಿಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ!
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಪೊಲೀಸರು ಬೆಳ್ಳಾರೆ ಗೌರಿಹೊಳೆ 22 ವರ್ಷದ ಅಬಿದ್ ಮತ್ತು 28 ವರ್ಷದ ನೌಫಾಲ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತರು ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಆರೋಪದಡಿ ಬಂಧಿಸಲಾಗಿದೆ.
ಬಂಧಿತ ಆರೋಪಿ ಬೆಳ್ಳಾರೆ ಗೌರಿಹೊಳೆ...
ಬ್ರಹ್ಮಾವರ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು
ಬ್ರಹ್ಮಾವರ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ.
ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ ನಡೆದುಕೊಂಡು...
ಉಡುಪಿ: ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳ ಆರೋಪಿಗಳ ಬಂಧನ – ಮೂರು ಲಕ್ಷ ಮೌಲ್ಯದ...
ಉಡುಪಿ : ಕಾಪು ವೃತ್ತ ಸರಹದ್ದಿನ ನಂದಿಕೂರು ಯು.ಪಿ.ಸಿ.ಎಲ್. ಬಳಿಯ ಮನೆಯಲ್ಲಿದ್ದ ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು...
ಪೊಲೀಸ್ ಠಾಣೆಯಲ್ಲೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ!
ನವ ದೆಹಲಿ:ಆಘಾತಕಾರಿ ಘಟನೆಯೊಂದರಲ್ಲಿ, ಪೊಲೀಸ್ ಠಾಣೆಯೊಳಗೆ ಜನರ ಗುಂಪೊಂದು ದೆಹಲಿ ಪೊಲೀಸರನ್ನು ನಿರ್ದಯವಾಗಿ ಥಳಿಸಿದೆ. ಘಟನೆಯ ವಿಡಿಯೋವನ್ನು ಮತ್ತೊಬ್ಬ ಪೋಲೀಸರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನವದೆಹಲಿಯ ಆನಂದ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
ವೀಡಿಯೋದಲ್ಲಿ 10-12 ಜನರ ಗುಂಪೊಂದು ಪೊಲೀಸರನ್ನು ಸುತ್ತುವರೆದು ಹಲ್ಲೆ...
ಪುತ್ತೂರು: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು
ಪುತ್ತೂರು, ಆ.6: ಆಗಸ್ಟ್ 5ರ ಶುಕ್ರವಾರ ಸಂಜೆ ಬೊಳುವಾರು ಎಂಬಲ್ಲಿ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಗಾಯಗೊಂಡ 9ನೇ ತರಗತಿ ವಿದ್ಯಾರ್ಥಿಯೊಬ್ಬರು ಶನಿವಾರ ಆಗಸ್ಟ್ 6ರಂದು ಮೃತಪಟ್ಟಿದ್ದಾರೆ.
ಕೆನರಾ ಬ್ಯಾಂಕ್ನ ಪದ್ಮುಂಜ ಶಾಖೆಯ ನಿವೃತ್ತ ಪ್ರಬಂಧಕ ಹಾಗೂ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಮಲರಾಯ ಸ್ಪಿರಿವರ ಕ್ಷೇತ್ರದ ಅಧ್ಯಕ್ಷ ಮನೋಹರ್ ರೈ ಅವರ...
ಮಲ್ಪೆ: ಪಿಯುಸಿ ವಿದ್ಯಾರ್ಥಿ ನಾಪತ್ತೆ
ಮಲ್ಪೆ: ತೆಂಕನಿಡಿಯೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆ ಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ವಿದ್ಯಾರ್ಥಿ ಸೃಜನ್ (17) ರವರು ಪ್ರಸ್ತುತ ಉಡುಪಿಯ ಖಾಸಗಿ ಟ್ಯಟೋರಿಯಲ್ ಕಾಲೇಜಿನಲ್ಲಿ 12 ನೇ ತರಗತಿ ಓದುತ್ತಿದ್ದಾರೆ.
ಆಗಸ್ಟ್ 4ರಂದು ಬೆಳಿಗ್ಗೆ 09:15 ಗಂಟೆಗೆ ಮನೆಯಿಂದ ಹೋದವನು ಈವರೆಗೆ ಮನೆಗೆ ಬಂದಿರುವುದಿಲ್ಲ,. ತೆಂಕನಿಡಿಯೂರು ನಿವಾಸಿಶರ್ಮಿಳಾ ರವರ ಮಗ...