HomeDakshina Kannada
Dakshina Kannada
ಬೆಳ್ತಂಗಡಿ: ಸಾಫ್ಟ್’ವೇರ್ ಇಂಜಿನಯರ್ ಮೃತ್ಯು
ಬೆಳ್ತಂಗಡಿ, ಅಕ್ಟೋಬರ್ 12: ಅಕ್ಟೋಬರ್ 11 ರಂದು ಆಯಧ ಪೂಜೆಯ ಸಂದರ್ಭದಲ್ಲಿ 29 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.ಆದಿತ್ಯ...
ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪ್ರಯಾಣಿಕರೆದುರೇ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು
ಮಂಗಳೂರು: ಬಸ್ನೊಳಗಡೆ ಪ್ರಯಾಣಿಕರು ಇದ್ದಾಗಲೇ ಖಾಸಗಿ ಬಸ್ಗಳ ಚಾಲಕ-ನಿರ್ವಾಹಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಕಂಕನಾಡಿ ಬಳಿ ನಡೆದಿದೆ.ಈ ಪೈಕಿ ಒಂದು ಬಸ್ನೊಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾದ ವೀಡಿಯೋ ಇದೀಗ ವೈರಲ್ ಆಗಿದೆ.ಓರ್ವ ಬಸ್ ಚಾಲಕನು...
ಬಂಟ್ವಾಳ: ನಿಯಂತ್ರಣ ತಪ್ಪಿದ ಥಾರ್; ಹಲವು ವಾಹನಗಳು ಜಖಂ
ಮಂಗಳೂರು: ನಿಯಂತ್ರಣ ತಪ್ಪಿದ ಥಾರ್ ಜೀಪೊಂದು ರಸ್ತೆ ಬದಿ ಯರ್ರಾಬಿರ್ರಿ ಸಂಚರಿಸಿ ಹಲವು ವಾಹನಗಳನ್ನು ಜಖಂ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಎಂಬಲ್ಲಿ ನಡೆದಿದೆ.
ಏಕಾಏಕಿ ಥಾರ್ ರಸ್ತೆ ಬಿಟ್ಟು...
ಮಮ್ತಾಝ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಪೈಕಿ ರಹ್ಮತ್, ಶುಹೈಬ್ ಬಂಧನ
ಮಂಗಳೂರು: ಉದ್ಯಮಿ ಮಮ್ತಾಝ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಪೈಕಿ A1 ಆರೋಪಿ ರಹ್ಮತ್ ಮತ್ತು A6 ಆರೋಪಿ ಶುಹೈಬ್ನನ್ನು ಬಂಟ್ವಾಳದ ಮೆಲ್ಕಾರ್ನಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಖಚಿತಪಡಿಸಿದ್ದಾರೆ.ಉದ್ಯಮಿ, ಮಾಜಿ...
ಮಂಗಳೂರು: ಕಾರಿಗೆ ಆಕಸ್ಮಿಕ ಬೆಂಕಿ – ತಾಯಿ-ಮಕ್ಕಳ ರಕ್ಷಣೆ
ಮಂಗಳೂರು: ಕಿನ್ನಿಗೋಳಿ ಮುಖ್ಯರಸ್ತೆಯ ಮಾರುಕಟ್ಟೆಯ ಮುಂಭಾಗದಲ್ಲಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ಅಕ್ಟೋಬರ್ 7 ಸೋಮವಾರ ನಡೆದಿದೆ.ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ನಿವಾಸಿ ಜಾಸ್ಮಿನ್ ಎಂಬವರು ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು...
ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ: ನೈಜೀರಿಯಾದ ವ್ಯಕ್ತಿಯ ಬಂಧನ
ಮಂಗಳೂರು: ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ವಿದೇಶಿ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ. 6 ಕೋಟಿ ಮೌಲ್ಯದ...
ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಫಲ್ಗುಣಿ ನದಿಯಲ್ಲಿ ಮೃತದೇಹ ಪತ್ತೆ
ಮಂಗಳೂರು: ಆದಿತ್ಯವಾರ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ಬಳಿಕ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.
ಇವತ್ತು ಬೆಳಿಗ್ಗೆ ಶೋಧ ಕಾರ್ಯ ಮುಂದುವರಿಸಲಾಗಿತ್ತು ಇದೀಗ ಬಂದ ಮಾಹಿತಿ ಪ್ರಕಾರ ಅವರ...
ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಫಲ್ಗುಣಿ ನದಿಯಲ್ಲಿ ಎರಡನೇ ದಿನವೂ ಮುಂದುವರಿದ ಶೋಧ ಕಾರ್ಯ
ಮಂಗಳೂರು: ಆದಿತ್ಯವಾರ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ಬಳಿಕ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರಿಗೆ ಫಲ್ಗುಣಿ ನದಿಯಲ್ಲಿ ಸೋಮವಾರವೂ ಹುಡುಕಾಟ ಮುಂದುವರಿದೆ.ಆದಿತ್ಯವಾರ ತಡ ರಾತ್ರಿವರೆಗೂ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಕೋಸ್ಟ್ ಗಾರ್ಡ್,...
ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ನಾಲ್ವರ ವಿರುದ್ಧ ಬ್ಲ್ಯಾಕ್ ಮೇಲ್ ಪ್ರಕರಣ ದಾಖಲು
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಝ್ ಅಲಿ ನಾಪತ್ತೆ ಪ್ರಕರಣ ಸಂಬಂಧ ಮಹಿಳೆ ಸಹಿತ ಆರು ಮಂದಿಯ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುಮ್ತಾಜ್ ಆಲಿ ಸಹೋದರ ಹೈದರ್...
ಖಾಸಗಿ ಬಸ್ಸಿಗೆ “ಇಸ್ರೇಲ್’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!
ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ.ಇಸ್ರೇಲ್ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್ ಕಟೀಲು...