HomeDakshina Kannada

Dakshina Kannada

ಬೈಕಂಪಾಡಿ: ಅಗ್ನಿ ಅನಾಹುತಕ್ಕೆ ಹೊತ್ತಿ ಉರಿದ ಫ್ಯಾಕ್ಟರಿ

ಮಂಗಳೂರು: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿಯೊಂದು ಹೊತ್ತಿ ಉರಿದಿದ್ದು, ಕೋಟ್ಯಾಂತರ ರುಪಾಯಿ ನಷ್ಟ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಜೀವ ಹಾನಿ ನಡೆದಿಲ್ಲವೆಂದು ತಿಳಿದು ಬಂದಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಫಿಶ್...

ಮಂಗಳೂರು: ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾಕಾಯ್ದೆ, 13 ಮಂದಿಯ ಗಡೀಪಾರು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಅಲ್ಲದೆ, ಮತ್ತೆ 13 ಮಂದಿಯನ್ನು ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು...

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು: ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ...

ಪದ್ಮರಾಜ್ ಗೆಲ್ಲುವುದು ‘ಗ್ಯಾರಂಟಿ’: ಜನಾರ್ದನ ಪೂಜಾರಿ ಭವಿಷ್ಯ

ಮಂಗಳೂರು: ದ‌.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದರು. ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್...

ದ.ಕ | ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ:ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿನ   ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ  ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ ರುಷಿಕಾ (9 ತಿಂಗಳು) ನಾಪತ್ತೆಯಾದವರು. ಮಾ.22ರಂದು ಶ್ರೀಮತಿ ಜಯಶ್ರೀ ಮನೆಯ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು.   ಮರುದಿನ ಮಾ. 23 ರಂದು ಬೆಳಿಗೆ, 7:30ಕ್ಕೆ ವೆಂಕಪ್ಪ ಗೌಡರು ಎದ್ದು ನೋಡಿದಾಗ ಮನೆಯಲ್ಲಿ ಪತ್ನಿ ಹಾಗೂ 9 ತಿಂಗಳ ಮಗು ಮನೆಯಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಬಗ್ಗೆ  ಧರ್ಮಸ್ಥಳ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ: 20/2024ರಂತೆ ಪ್ರಕರಣ ದಾಖಲಾಗಿದೆ.

ಬೈಕ್‌ಗಳು ಢಿಕ್ಕಿಯಾಗಿ ಓರ್ವ ಮೃತ್ಯು: ನಾಲ್ವರಿಗೆ ಗಾಯ

ಮಂಗಳೂರು: ಬೈಕ್‌ಗಳು ಪರಸ್ಪರ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸುರತ್ಕಲ್‌ನ ಎಂಆರ್‌ಪಿಎಲ್ ರಸ್ತೆಯ ಕಾನ ಕಟ್ಲ ಸೀತಾ ಕಾಂಪೌಂಡ್ ಬಳಿ ನಡೆದಿದೆ. ಕಾನದ ಯಶೋಧರ ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದು,...

ಲಂಚ ಸ್ವೀಕರಿಸುತ್ತಿದ್ದ ಮುಡಾ ಕಮಿಷನರ್ ಲೋಕಾಯುಕ್ತ ಬಲೆಗೆ: ಲಂಚ ಎಷ್ಟು ಲಕ್ಷ ಗೊತ್ತಾ?

ಮಂಗಳೂರು: ಉದ್ಯಮಿಯೊಬ್ಬರಿಂದ ಬರೋಬ್ಬರಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್ ಅಲಿ ಹಾಗೂ ಓರ್ವ ದಲ್ಲಾಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರ್ ರಿಯಾಲಿಟಿ ಪ್ರಮೋಟರ್ಸ್‌ನ...

ಬೆಳ್ತಂಗಡಿ ಮೂಲದ ಮೂವರ ಕೊಲೆ ಪ್ರಕರಣ: ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಮೂವರ ಹತ್ಯೆ

(Tumkur) ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ (Dead Body Found) ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ಮೂಲದ...

ಮಂಗಳೂರು: ಬಿಜೆಪಿ ನಾಯಕಿಯ ಮೊಮ್ಮಗ ಕಾರು ಅಪಘಾತದಿಂದ ಮೃತ್ಯು

ಮಂಗಳೂರು ಮಾರ್ಚ್ ೨೩, ನಗರದ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಮಿತ್ ಶೆಟ್ಟಿ (29) ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟು ಬಿಜೆಪಿಯ...

ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ಮಂಜೇಶ್ವರ, ಮಾರ್ಚ್ 22: ವಿದ್ಯುತ್ ತಂತಿ ಸ್ಪರ್ಶಿಸಿ 25 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತರನ್ನು ಅಂಗಡಿಪದವು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬೈಕ್ ವರ್ಕ್ ಶಾಪ್ ನಲ್ಲಿ ಉದ್ಯೋಗಿಯಾಗಿದ್ದರು.  ಹೊಸಂಗಡಿ ಸಮೀಪದ...
[td_block_21 custom_title=”Popular” sort=”popular”]