ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯ (AMU) ತನ್ನ ಶತಮಾನದ ಸುದೀರ್ಘ ಇತಿಹಾಸದಲ್ಲಿ ಪ್ರೊ. ನೈಮಾ ಖಾತೂನ್ ಅವರನ್ನು ಮೊದಲ ಮಹಿಳಾ ಉಪಕುಲಪತಿಯಾಗಿ ನೇಮಿಸಿದೆ. ಈ ಮಹತ್ವದ ನಿರ್ಧಾರವು ಹೆಸರಾಂತ ಸಂಸ್ಥೆಗೆ ಮಹತ್ವದ ಮೈಲಿಗಲ್ಲು ಸೃಷ್ಟಿಸಿದೆ.
ಪ್ರಸ್ತುತ...
ನವದೆಹಲಿ: ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೂರು ವರ್ಷಗಳ ಕೋರ್ಸ್ ಏಕೆ ... ವಿದ್ಯಾರ್ಥಿಗಳು ಪ್ರೌಢಶಾಲೆಯ ನಂತರವೇ...
ಬಸವಕಲ್ಯಾಣದ ಮಹಾಮನೆ ಗುಣತೀರ್ಥವಾಡಿಯಲ್ಲಿ ನಡೆದ ಧರ್ಮ ಚಿಂತನ ಗೋಷ್ಠಿ ಕಾರ್ಯಕ್ರಮದಲ್ಲಿ ಭಾರತೀಯ ಸಂವಿಧಾನ ಮತ್ತು ವಚನ ಸಾಹಿತ್ಯದ ಅರಿವು ಬಗ್ಗೆ ನಡೆದ ವಿಚಾರಗೋಷ್ಠಿಯ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು...
ಕೋಝಿಕ್ಕೋಡ್: ಕೋಝಿಕ್ಕೋಡ್ನ ಮರ್ಕಝ್ ಸೆಂಟರ್ ಆಫ್ ಎಕ್ಸಲೆನ್ಸ್, ಜಾಮಿಯಾ ಮದೀನಾತುನ್ನೂರಿನ ವಿದ್ಯಾರ್ಥಿ ಅಬ್ದುಲ್ ಫಝಲ್ ನೂರಾನಿ ಅವರು ಯುಪಿಎಸ್ಸಿ ನಡೆಸುವ ಪ್ರತಿಷ್ಠಿತ ಸಿವಿಲ್ ಸರ್ವೀಸಸ್-2024 ಪರೀಕ್ಷೆಯಲ್ಲಿ 507 ನೇ ರ್ಯಾಂಕ್ ಗಳಿಸಿದ್ದಾರೆ.
ಮರ್ಕಝ್ ಗಾರ್ಡನ್...
ಹಫೀಜ್ ಕಮ್ರಾನ್ ಅಕ್ಮಲ್, ಶಾಹೀನ್ ಸಂಸ್ಥೆಗಳ ಶೈಕ್ಷಣಿಕ ತೀವ್ರ ನಿಗಾ ಘಟಕದಲ್ಲಿ (ಎಐಸಿಯು) ಕೇವಲ ನಾಲ್ಕು ವರ್ಷಗಳ ತರಬೇತಿಯ ನಂತರ, ತನ್ನ 12 ನೇ ತರಗತಿಯ ಪರೀಕ್ಷೆಗಳಲ್ಲಿ ಅತ್ಯುತ್ತಮ ಶೈಕ್ಷಣಿಕ ಫಲಿತಾಂಶಗಳೊಂದಿಗೆ...
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಂತಿಮವಾಗಿ 2023 ರ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪ್ರತಿಷ್ಠಿತ ಪರೀಕ್ಷೆಯು ಭಾರತದಲ್ಲಿ ಅತ್ಯಂತ ಕಠಿಣವಾದದ್ದು ಎಂದು ಪರಿಗಣಿಸಲ್ಪಟ್ಟಿದ್ದು ಸಾವಿರಾರು ಆಕಾಂಕ್ಷಿಗಳು ಪರೀಕ್ಷೆ...
ವಿಜಯಪುರ: ಮಾರ್ಚ್ 2024ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ವಿಜಯಪುರ ಜಿಲ್ಲೆ ಒಟ್ಟು 94.89% ಫಲಿತಾಂಶದೊಂದಿಗೆ ರಾಜ್ಯದಲ್ಲಿ 3ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್...
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.
ಈ ಬಾರಿ, ಶೇ...
ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ...
ನವದೆಹಲಿ: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ...