HomeEducation

Education

ಎಎಂಯು: 100 ವರ್ಷಗಳ ಇತಿಹಾಸದಲ್ಲಿ ಮೊದಲ ಮಹಿಳಾ ಉಪಕುಲಪತಿ ನೇಮಕ

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯ (AMU) ತನ್ನ ಶತಮಾನದ ಸುದೀರ್ಘ ಇತಿಹಾಸದಲ್ಲಿ ಪ್ರೊ. ನೈಮಾ ಖಾತೂನ್ ಅವರನ್ನು ಮೊದಲ ಮಹಿಳಾ ಉಪಕುಲಪತಿಯಾಗಿ ನೇಮಿಸಿದೆ. ಈ ಮಹತ್ವದ ನಿರ್ಧಾರವು ಹೆಸರಾಂತ ಸಂಸ್ಥೆಗೆ ಮಹತ್ವದ ಮೈಲಿಗಲ್ಲು ಸೃಷ್ಟಿಸಿದೆ. ಪ್ರಸ್ತುತ...

ಕಾನೂನು ಪದವಿಯನ್ನು 5 ವರ್ಷದಿಂದ 3 ವರ್ಷಕ್ಕೆ ಪರಿವರ್ತಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೂರು ವರ್ಷಗಳ ಕೋರ್ಸ್ ಏಕೆ ... ವಿದ್ಯಾರ್ಥಿಗಳು ಪ್ರೌಢಶಾಲೆಯ ನಂತರವೇ...

ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸೇವೆ ಸಲ್ಲಿಸಿದ ಶಾಹೀನ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಬ್ದುಲ್ ಹಸೀಬ್’ರಿಗೆ ಕಲ್ಯಾಣ ರತ್ನ ಪ್ರಶಸ್ತಿ

ಬಸವಕಲ್ಯಾಣದ ಮಹಾಮನೆ ಗುಣತೀರ್ಥವಾಡಿಯಲ್ಲಿ ನಡೆದ ಧರ್ಮ ಚಿಂತನ ಗೋಷ್ಠಿ ಕಾರ್ಯಕ್ರಮದಲ್ಲಿ ಭಾರತೀಯ ಸಂವಿಧಾನ ಮತ್ತು ವಚನ ಸಾಹಿತ್ಯದ ಅರಿವು ಬಗ್ಗೆ ನಡೆದ ವಿಚಾರಗೋಷ್ಠಿಯ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು...

ಫಝಲ್ ನೂರಾನಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 507 ನೇ ರ್ಯಾಂಕ್

ಕೋಝಿಕ್ಕೋಡ್: ಕೋಝಿಕ್ಕೋಡ್‌ನ ಮರ್ಕಝ್ ಸೆಂಟರ್ ಆಫ್ ಎಕ್ಸಲೆನ್ಸ್, ಜಾಮಿಯಾ ಮದೀನಾತುನ್ನೂರಿನ ವಿದ್ಯಾರ್ಥಿ ಅಬ್ದುಲ್ ಫಝಲ್ ನೂರಾನಿ ಅವರು ಯುಪಿಎಸ್‌ಸಿ ನಡೆಸುವ ಪ್ರತಿಷ್ಠಿತ ಸಿವಿಲ್ ಸರ್ವೀಸಸ್-2024 ಪರೀಕ್ಷೆಯಲ್ಲಿ 507 ನೇ ರ್ಯಾಂಕ್ ಗಳಿಸಿದ್ದಾರೆ. ಮರ್ಕಝ್ ಗಾರ್ಡನ್...

12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮದ್ರಸಾ ವಿದ್ಯಾರ್ಥಿಗ ಅತ್ಯುತ್ತಮ ಫಲಿತಾಂಶ

ಹಫೀಜ್ ಕಮ್ರಾನ್ ಅಕ್ಮಲ್, ಶಾಹೀನ್ ಸಂಸ್ಥೆಗಳ ಶೈಕ್ಷಣಿಕ ತೀವ್ರ ನಿಗಾ ಘಟಕದಲ್ಲಿ (ಎಐಸಿಯು) ಕೇವಲ ನಾಲ್ಕು ವರ್ಷಗಳ ತರಬೇತಿಯ ನಂತರ, ತನ್ನ 12 ನೇ ತರಗತಿಯ ಪರೀಕ್ಷೆಗಳಲ್ಲಿ ಅತ್ಯುತ್ತಮ ಶೈಕ್ಷಣಿಕ ಫಲಿತಾಂಶಗಳೊಂದಿಗೆ...

ಯುಪಿಎಸ್‌ಸಿ ಸಿವಿಲ್ ಸರ್ವೀಸ್ ಪರೀಕ್ಷೆಯ ಫಲಿತಾಂಶ-2023 ಪ್ರಕಟ – 45+ ಮುಸ್ಲಿಂ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಂತಿಮವಾಗಿ 2023 ರ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪ್ರತಿಷ್ಠಿತ ಪರೀಕ್ಷೆಯು ಭಾರತದಲ್ಲಿ ಅತ್ಯಂತ ಕಠಿಣವಾದದ್ದು ಎಂದು ಪರಿಗಣಿಸಲ್ಪಟ್ಟಿದ್ದು ಸಾವಿರಾರು ಆಕಾಂಕ್ಷಿಗಳು ಪರೀಕ್ಷೆ...

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ

ವಿಜಯಪುರ: ಮಾರ್ಚ್ 2024ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ವಿಜಯಪುರ ಜಿಲ್ಲೆ ಒಟ್ಟು 94.89% ಫಲಿತಾಂಶದೊಂದಿಗೆ ರಾಜ್ಯದಲ್ಲಿ 3ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್...

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ; ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸಮಯ? ರಿಸಲ್ಟ್ ನೋಡುವುದೇಗೆ? ಇಲ್ಲಿದೆ ವಿವರ

ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ...

5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ನವದೆಹಲಿ: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ...
[td_block_21 custom_title=”Popular” sort=”popular”]