Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-
ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ…
Read More » -
ದೆಹಲಿ ವಿಧಾನ ಸಭಾ ಚುನಾವಣೆ: 70 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ
ದೆಹಲಿ ವಿಧಾನ ಸಭಾ ಚುನಾವಣೆ ಇಂದು ನಡೆಯಲಿದೆ. ರಾಜ್ಯದ 70 ಸ್ಥಾನಗಳಿಗೆ 699 ಅಭ್ಯರ್ಥಿಗಳು ಚುನಾವಣೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ 13,766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1.56 ಕೋಟಿ ಮತದಾರರಿದ್ದಾರೆ.…
Read More » -
ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ಕಟೀಲ್ ನಿರಾಳ; ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್…
Read More » -
ಉಪಚುನಾವಣೆಯಲ್ಲಿ ಹೀನಾಯ ಸೋಲು: ಪದಾಧಿಕಾರಿಗಳ ಬದಲಾವಣೆ ಜೊತೆಗೆ ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ BJP ಮುಂದು..!
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿಗೆ ಒಳಜಗಳ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ…
Read More » -
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ : ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ…
Read More » -
ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ 7, ಸಮಾಜವಾದಿ 2 ರಲ್ಲಿ ಗೆಲುವು
ಉತ್ತರ ಪ್ರದೇಶ: ಒಂಭತ್ತು ಸ್ಥಾನಕ್ಕೆ ನಡೆದ ಇಪ ಚುನಾವಣೆಯಲ್ಲಿ ಏಳರಲ್ಲಿ ಬಿಜೆಪಿ, 2 ರಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ. ಯುಪಿಯ ಕಾನ್ಪುರದ ಸಿಸಮಾವು ಮತ್ತು ಕರ್ಹಾಲ್ ಸ್ಥಾನಗಳನ್ನು…
Read More » -
ಮಹಾರಾಷ್ಟ್ರದಲ್ಲಿ NDA ಮೈತ್ರಿಕೂಟ ಭರ್ಜರಿಯಾಗಿ ಗೆದ್ದಿದೆ ನಿಜ; ಮುಖ್ಯಮಂತ್ರಿ ಲೆಕ್ಕಚಾರ ಸ್ವಲ್ಪ ಏರುಪೇರಾದರೂ ರಾಜ್ಯದ ಸ್ಥಿತಿ ಮತ್ತೆ ಅತಂತ್ರ?!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಅದರಲ್ಲೂ ಬಿಜೆಪಿ 148 ಸ್ಥಾನದಲ್ಲಿ ಸ್ಪರ್ಧಿಸಿ 124 ಸ್ಥಾನದಲ್ಲಿ ಗೆದ್ದಿದೆ (ಅಂತಿಮ ಫಲಿತಾಂಶ…
Read More » -
ಎಐಎಡಿಎಂಕೆ ಜತೆ ನಟ ದಳಪತಿ ವಿಜಯ್ ಪಕ್ಷ ಟಿವಿಕೆ ಮೈತ್ರಿ ಇಲ್ಲ
ನಟ ದಳಪತಿ ವಿಜಯ್ ಹುಟ್ಟು ಹಾಕಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ)ಯು ಎಐಎಡಿಂಕೆ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂಬುದನ್ನು ಪಕ್ಷ ಸ್ಪಷ್ಟಪಡಿಸಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ…
Read More » -
ಚನ್ನಪಟ್ಟಣದಲ್ಲಿ ಹಾವು–ಏಣಿ ಆಟ, BJP-Congress ನಡುವೆ ತೀವ್ರ ಪೈಪೋಟಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ 6ನೇ ಸುತ್ತಿನ ಬಳಿಕ ನಿಖಿಲ್ ಕುಮಾರಸ್ವಾಮಿಗೆ 30,675 ಮತ ಹಾಗೂ ಯೋಗೇಶ್ವರ್ಗೆ 29,891 ಮತಗಳು ಸಿಕ್ಕಿವೆ. ಯೋಗೇಶ್ವರ್ಗೆ 783…
Read More » -
ಚನ್ನಪಟ್ಟಣದಲ್ಲಿ ಯೋಗೇಶ್ವರ್, ನಿಖಿಲ್ ನಡುವೆ ಬಿಗ್ ಫೈಟ್ – ಕಾಂಗ್ರೆಸ್ ಅಲ್ಪ ಮುನ್ನಡೆ
ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು 600 ಮತಗಳ ಮುನ್ನಡೆ ಸಾಧಿಸಿದ್ದಾರೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ. ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಭರತ್ ಬೊಮ್ಮಾಯಿ…
Read More »