HomeElection

Election

ಲೋಕಸಭಾ ಚುನಾವಣೆ 2024: ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ, ಏ.4 ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂದ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ...

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ

ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿವಿದ್ಯಾಕುಮಾರಿ ....

‘ದ್ವೇಷ ಭಾಷಣ’: ಚುನಾವಣಾ ಆಯೋಗ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ...

ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ ಹಣ ವಶಕ್ಕೆ!

ಬೆಂಗಳೂರು: ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಸಭೆ ಚುನಾವಣೆಗೆ (Lok...

Lok Sabha Elections; ರೈತರಿಗೆ ಕಾಂಗ್ರೆಸ್‌ ಪಂಚ ಗ್ಯಾರಂಟಿ

ನಾಸಿಕ್‌/ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ “ಯುವ ನ್ಯಾಯ’, “ನಾರಿ ನ್ಯಾಯ’ದ ಬಳಿಕ ಈಗ ಕಾಂಗ್ರೆಸ್‌ ರೈತರಿಗಾಗಿ “ರೈತ ನ್ಯಾಯ’ದ ಹೆಸರಿನಲ್ಲಿ “ಐದು ಗ್ಯಾರಂಟಿ’ ಗಳನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಅಗತ್ಯವಿರುವ ಕೃಷಿ ಸಾಲಮನ್ನಾ...

ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಇಂದೇ ಅಂತಿಮ ಸಾಧ್ಯತೆ- ಬಿ ಎಸ್ ಯಡಿಯೂರಪ್ಪ

ನವದೆಹಲಿ/ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಅದರಲ್ಲೂ ವಿಶೇಷವಾಗಿ ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ತೀವ್ರ ಸಂಚಲನ ಮೂಡಿಸಿದೆ. ಇಂದು ದೆಹಲಿಯಲ್ಲಿ...

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವಾರಣಾಸಿಯಿಂದ ಮೋದಿ ಸ್ಪರ್ಧೆ

195 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 34 ಸಚಿವರು ಈ ಪಟ್ಟಿಯಲ್ಲಿ ಇದ್ದಾರೆ. ಈ ಪೈಕಿ 28 ಮಹಿಳೆಯರು, 2ಮಾಜಿ ಸಿಎಂಗಳು ಇದ್ದಾರೆ 50 ವರ್ಷದ ಕೆಳಗಿನ 47 ಅಭ್ಯರ್ಥಿಗಳು ಇದ್ದಾರೆ. 27...

ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕ ಸುರೇಶ್​ ಕುಮಾರ್​​ ಅವರು ಮೊದಲ ಮತದಾನ ಮಾಡಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ...

ಉಡುಪಿ -ಚಿಕ್ಕಮಗಳೂರು ಕ್ಷೇತ್ರ: ಈ ಬಾರಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ – ಯಾಕೆ ಗೊತ್ತಾ?

ಲೋಕ ಸಭಾ ಚುನಾವಣೆ ವಿಶ್ಲೇಷಣೆ: ಲೋಕಸಭಾ ಚುನಾವಣೆ 2024 ಹತ್ತಿರವಾಗುತ್ತಿದ್ದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಚರ್ಚೆಯಲ್ಲಿದೆ‌. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂಬ ಮಾತಿದೆ. ಈ ಮಾತಿಗೆ ಪುಷ್ಠಿ ನೀಡುವುದು ಈ ಬಾರಿ ಉಡುಪಿ...

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಸದಸ್ಯ ಆಯ್ಕೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಡ್ಡ ಮತದಾನ

ಕಾಂಗ್ರೆಸ್ಸ್ನ ಬೆಂಬಲಿತ ಅಭ್ಯರ್ಥಿಗಳಾದ ಅಣ್ಣೀರ ಹರೀಶ್ ರವರಿಗೆ 12 ಮತ ಉಪಾಧ್ಯಕ್ಷ ಅಲಿರ ರಶೀದ್ 11 ಮತ.ಪೊನ್ನಂಪೇಟೆಯಲ್ಲೂ ಕೂಡ ಬಿಜೆಪಿ ಸದಸ್ಯರ ಅಡ್ಡ ಮತದಾನ ...
[td_block_21 custom_title=”Popular” sort=”popular”]