ಅಶೀರುದ್ದೀನ್ ಆಲಿಯಾ ಸಾರ್ತಬೈಲ
"ಆಡು ಜೀವಿದಂ" (ಆಡು ಜೀವನ) ಆಲೆಪುಝ ಜಿಲ್ಲೆಯ ಹರಿಪ್ಪಾದ ಆರಾಟ್ಟುಪುಝ ಪ್ರದೇಶದ ನಜೀಬ್ ಮುಹಮ್ಮದರ ನೈಜ ಘಟನೆಯ ಕುರಿತು ಬೆನ್ಯಾಮಿನ್ ಬರೆದ ಐತಿಹಾಸಿಕ ಕಾದಂಬರಿ. 2008 ರಲ್ಲಿ ಬಿಡುಗಡೆಯಾಗಿ ಕಡಿಮೆ...
ಚೆನ್ನೈ: ತಮಿಳು ನಟ ಡೇನಿಯಲ್ ಬಾಲಾಜಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಹೆಸರುವಾಸಿಯಾಗಿದ್ದಾರೆ, ತಮ್ಮ ವೈವಿಧ್ಯಯ ಪ್ರತಿಭೆ,...
ರಣದೀಪ್ ಹೂಡಾ ಅಭಿನಯದ 'ಸ್ವಾತಂತ್ರ್ಯ ವೀರ್ ಸಾವರ್ಕರ್' - ವಿನಾಯಕ್ ದಾಮೋದರ್ ಸಾವರ್ಕರ್ ಅಕಾ ವೀರ್ ಸಾವರ್ಕರ್ ಅವರ ಜೀವನಚರಿತ್ರೆ - ಮಾರ್ಚ್ 22 ರಂದು ಬೆಳ್ಳಿ ತೆರೆಗೆ ಬಂದಿದೆ. ಹಿಂದಿ...
ಮುಂಬಯಿ: ಮುಂಬೈ ಸಿನಿಮಾ ಲೋಕದಲ್ಲಿ ಪ್ರತಿಷ್ಠಿತ ಎನಿಸಿರುವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ2024 ರ (ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024) ಅದ್ಧೂರಿಯಾಗಿ ನಡೆಯಿತು.
ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗಳು...
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಯಲ್ ಫಿಲಂ ಇನ್ಸ್ಟಿಟ್ಯೂಟ್ ಮತ್ತು ನಿಸರ್ಗ ಪ್ರೇರಣ ಇವರ ವತಿಯಿಂದ ನಡೆದ ಕಿರುಚಿತ್ರ ಅವಾರ್ಡ್ 2024 ನಲ್ಲಿ ನಂಬಿಕೆ ಕಿರುಚಿತ್ರವು ಪ್ರಶಸ್ತಿ ಪಡೆದುಕೊಂಡಿದೆ.
ನಾಯಕ ನಟ ವಿಶ್ವ ಕುಂಬೂರು...
ಲೆಜೆಂಡರಿ ಸಂಯೋಜಕ ಎಆರ್ ರೆಹಮಾನ್ ಅವರಿಗೆ ಅಭಿಮಾನಿಗಳು ಸರ್ಪರೈಸ್ ನೀಡಿದ್ದಾರೆ.
ಅವರು ಸಂಯೋಜಿಸಿರುವ "ಮಾ ತುಜೆ ಸಲಾಮ್" ಹಾಡನ್ನು ಅಭಿಮಾನಿಗಳು ಪ್ರದರ್ಶಿಸಿ ಅಭಿಮಾನ ವ್ಯಕ್ತಪಡಿಸಿದರು.
ಇನ್ಸ್ಟಾಗ್ರಾಮ್ ನಲ್ಲಿ ಮಾತಾಹರಿ ಅವರು ಸ್ಪರ್ಶದ ಕ್ಷಣವನ್ನು ಹಂಚಿಕೊಂಡಿದ್ದಾರೆ. ಎಆರ್...
ಮುಂಬೈ: ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಡಂಕಿ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ವಿಶ್ವದಾದ್ಯಂತ ಒಟ್ಟು 400 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಮಂಗಳವಾರ...
ಮುಂಬಯಿ: ಆಸ್ಕರ್ ಪ್ರಶಸ್ತಿಯಂತೆಯೇ ಜನಪ್ರಿಯತೆಯನ್ನು ಪಡೆದುಕೊಂಡಿರುವ,ಟಿವಿ ಶೋಗಳಿಗಾಗಿ ನೀಡಲಾಗುವ ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼಯನ್ನು ಭಾರತದ ಜನಪ್ರಿಯ ಕಮಿಡಿಯನ್ ಹಾಗೂ ನಟರೊಬ್ಬರು ಗೆದ್ದುಕೊಂಡಿದ್ದಾರೆ.
ಜಗತ್ತಿನ ಅತ್ಯುತ್ತಮ ಟಿವಿಶೋಗಳಿಗಾಗಿʼಎಮ್ಮಿʼ ಎನ್ನುವ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದು ಆಸ್ಕರ್ನಂತೆ...
ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಅಭಿನಯದ 'ಘೋಸ್ಟ್' ಸಿನಿಮಾ ಘೋಷಣೆಯಾದಾಗಿನಿಂದ ಸಾಕಷ್ಟು ಕುತೂಹಲ, ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಮೊದಲ ಬಾರಿಗೆ ಶಿವಣ್ಣನಿಗೆ ಶ್ರೀನಿ ನಿರ್ದೇಶನ ಮಾಡಿದ್ದು, ಟೀಸರ್, ಪೋಸ್ಟರ್ ಕೂಡ ಸಖತ್ ಕ್ಯೂರಿಯಸಿಟಿ ಬಿಲ್ಡ್ ಮಾಡಿತ್ತು....
ಉರುಗ್ವೆ, ಅಕ್ಟೋಬರ್ 17: ಗರ್ಭಕೋಶಸದ ಕ್ಯಾನ್ಸರ್ನೊಂದಿಗೆ ಎರಡು ವರ್ಷಗಳ ಹೋರಾಟದ ನಂತರ ಮಾಜಿ ವಿಶ್ವ ಸುಂದರಿ ಅಭ್ಯರ್ಥಿ 26 ವರ್ಷದ ಶೆರಿಕಾ ಡಿ ಅರ್ಮಾಸ್ ನಿಧನರಾದರು.
ಸ್ಥಳೀಯ ಉರುಗ್ವೆಯ ಮಾಧ್ಯಮಗಳ ಪ್ರಕಾರ, ಶೆರಿಕಾ ಎರಡು ವರ್ಷಗಳ...