Featured Story
-
ಕಾಳಿ ನದಿಯಲ್ಲಿ ಜಿಂಕೆಯನ್ನು ಬೇಟೆಯಾಡಿದ ಮೊಸಳೆ – ವೀಡಿಯೋ ನೋಡಿ
ಕಾರವಾರ : ದಾಂಡೇಲಿ ಬಳಿ ಹರಿವ ಕಾಳಿ ನದಿಯಲ್ಲಿ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ಮಾಡಿದ ಭಯಾನಕ ಘಟನೆ ನಡೆದಿದೆ. ನದಿಯಲ್ಲಿ ಈಜುತ್ತಿರುವ ಜಿಂಕೆ ಮರಿಯನ್ನು ಮೊಸಳೆಗಳೆರಡು…
Read More » -
ಉಡುಪಿ | 15 ಗಂಟೆಯಲ್ಲೇ ಪೋಕ್ಸೊ ವಿಶೇಷ ಪಿಪಿ ವಿರುದ್ದದ ಪ್ರಕರಣಕ್ಕೆ ತಡೆಯಾಜ್ಞೆ..!
ಉಡುಪಿ: ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ…
Read More » -
ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ, Harbhajan Singh ದಾಖಲೆ ಮುರಿದ Mahedi Hasan
ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಐತಿಹಾಸಿಕ ಜಯ ಸಾಧಿಸಿದ್ದು, ತಂಡದ ಸ್ಟಾರ್ ಬೌಲರ್ ಮೆಹದಿ ಹಸನ್ ಭಾರತದ ಸ್ಪಿನ್ ಲೆಜೆಂಡ್ ಹರ್ಭಜನ್ ಸಿಂಗ್ ದಾಖಲೆ ಮುರಿದಿದ್ದಾರೆ. ಶ್ರೀಲಂಕಾ…
Read More » -
ಅಸ್ಸಾಂ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗೋಲಿಬಾರ್; ಒಬ್ಬ ಸಾವು, ಹಲವರಿಗೆ ಗಾಯ
ಗುವಾಹಟಿ: ಅಸ್ಸಾಂನ ಗೋಲ್ಪಾರ ಜಿಲ್ಲೆಯಲ್ಲಿ ಗುರುವಾರ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಭಾರಿ ಹಿಂಸಾಚಾರ ನಡೆದಿದ್ದು, ಪೊಲೀಸ್, ಅರಣ್ಯ ಸಿಬ್ಬಂದಿ ಮತ್ತು ಸ್ಥಳಾಂತರಿಸಲ್ಪಟ್ಟ ವಲಸಿಗರ…
Read More » -
ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಓಂ ಕದಂ ಆತ್ಮಹತ್ಯೆ
ಕಾರವಾರ : ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಏಳನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವಿಗೆ ಶರಣಾದ ಘಟನೆ ಹಳಿಯಾಳ ತಾಲೂಕಿನ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ತಾಲೂಕಿನ ಮಂಗಳವಾಡ…
Read More » -
ಕ್ರಿಮ್ಸ್ ಅಧೀನ ಆಸ್ಪತ್ರೆ ಅಧೀಕ್ಷಕ ಶಿವಾನಂದ ಕುಡಲ್ತಕರ್ ಅಮಾನತು
ಕಾರವಾರ : ಕಾರವಾರ ಮೆಡಿಕಲ್ ಕಾಲೇಜು ಹಾಗೂ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಅಧೀನ ಆಸ್ಪತ್ರೆ ಅಧೀಕ್ಷಕ ಶಿವಾನಂದ ಕುಡಲ್ತಕರ್ ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಕಾಲೇಜು ಶಿಕ್ಷಣ…
Read More » -
ಉಪ್ಪಿನಂಗಡಿ: ಪತ್ನಿಯ ಇರಿದು ಕೊಲೆಗೈದ ಪತಿ
ಉಪ್ಪಿನಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಾಜಾರು…
Read More » -
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್
ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ…
Read More » -
ಗುಹೆಯಲ್ಲಿದ್ದ ನೀನಾ ಕುಟಿನಾ ಗೋವಾದಲ್ಲಿ ಇಸ್ರೇಲಿಗನ ಜೊತೆ ಪ್ರೀತಿ : ಲಿವ್ಇನ್ ರಿಲೇಶನ್ ಶಿಪ್ ಬಹಿರಂಗ
ಕಾರವಾರ : ಗೋಕರ್ಣದ ಬೆಟ್ಟದ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ನೀನಾ ಕುಟಿನಾಳ ಮತ್ತೊಂದು ಗುಟ್ಟು ಬಯಲಾಗಿದೆ. ಸದ್ಯ ಆಕೆಯ ಪ್ರಿಯಕರ ತನ್ನ ಮಕ್ಕಳನ್ನು ಹುಡುಕಿಕೊಂಡು ಬಂದಿದ್ದಾನೆ.…
Read More » -
ಕುಡ್ತಲಕರ್ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಜು.22 ಕ್ಕೆ ಜಾಮೀನು ಅರ್ಜಿಯ ಆದೇಶ
ಕಾರವಾರ : ವಾರದ ಹಿಂದೆ ಲೋಕಾಯುಕ್ತ ದಾಳಿಗೆ ತುತ್ತಾಗಿದ್ದ ಕಾರವಾರ ಕ್ರಿಮ್ಸ ಅಧೀನ ಸಿವಿಲ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಾನಂದ ಕುಡ್ತಲಕರ್ ನ್ಯಾಯಾಂಗ ಬಂಧನದಲ್ಲಿದ್ದು ,ಅವರ ಜಾಮೀನು…
Read More »