ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್ ಒಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಲ್ಗೊಂಡದ ಕೊಡಾಡ್...
ಬೆಂಗಳೂರು: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ...
ಉಡುಪಿ | 2024ರ ರಾಷ್ಟ್ರೀಯ ಸಾರ್ವತ್ರಿಕ ಚುನಾವಣೆಯು ನಾಳೆ ಎಪ್ರಿಲ್ 26 ರಂದು ನಡೆಯಲಿರುವ ಹಿನ್ನಲೆಯಲ್ಲಿ ಎಲ್ಲಾ ಪ್ರಜ್ಞಾವಂತ ಪ್ರಜೆಗಳಿಗೆ ಒಂದು ವಿಶೇಷ ದಿನವಾಗಿದೆ. ನಮ್ಮ ಸಂವಿಧಾನಬದ್ಧ ಹಕ್ಕನ್ನು ಬಹಳ ಜಾಣ್ಮೆಯಿಂದ...
ಸಾರ್ವಜನಿಕ ಕಲ್ಯಾಣಕ್ಕಾಗಿ ಖಾಸಗಿ ಆಸ್ತಿ(Private Property)ಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದೇ? ಎನ್ನುವ ವಿಚಾರ ಕುರಿತ ಸಾಂವಿಧಾನಿಕ ಸಮಸ್ಯೆಯನ್ನು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 9 ನ್ಯಾಯಮೂರ್ತಿಗಳ ಪೀಠ ಆಲಿಸಿತು. ಈ ಹಿಂದೆ,...
ಕರ್ನಾಟಕದ ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಚುನಾವಣಾ ಏಜೆಂಟ್ಗಳು ಸಂಸದರ ಕೆಲವು ಮಾರ್ಫ್ ಮಾಡಿದ ಅಶ್ಲೀಲ ವಿಡಿಯೋಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿವೆ ಎಂದು ದೂರು ದಾಖಲಿಸಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿಯ...
ಚೊಂಬು ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡಿದೆ. ಈ ಬಗ್ಗೆ ಕ್ಷಮೆ ಕೋರುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ...
ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಯುವ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಜೆಡಿಯು ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ.
ಸೌರಭ್...
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ.
ಅಮಿತ್ ಶಾ ಅವರು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ...
ಹುಬ್ಬಳ್ಳಿ: ದೇಶದಲ್ಲಿ ಹೊಸ ಈಸ್ಟ್ ಇಂಡಿಯಾ ಕಂಪನಿ ಎಂದರೆ ಅದು ಬಿಜೆಪಿ. ಒಡೆದು ಆಳುವ ನೀತಿ ಅದರ ಡಿಎನ್ಎಯಲ್ಲಿದೆ. ಹೇಳುವುದು ಒಂದು, ಮಾಡುವುದು ಮತ್ತೊಂದು. ಇನ್ನು ಮೋದಿ ಪ್ರಧಾನ ಮಂತ್ರಿ ಅಲ್ಲ ಪರಿಧಾನ್...
ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ,...