HomeFeatured Story

Featured Story

ಪತಂಜಲಿಯ ದಾರಿತಪ್ಪಿಸುವ ಜಾಹೀರಾತುಗಳ ಕುರಿತು ಯೋಗ ಗುರು ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್‌ನಿಂದ ಸಮನ್ಸ್

ನವ ದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಕಳೆದ ತಿಂಗಳು ನೀಡಲಾದ ನಿಂದನೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಂಪನಿ ವಿಫಲವಾದ ನಂತರ ಸುಪ್ರೀಂ ಕೋರ್ಟ್ ಯೋಗ ಗುರು ರಾಮ್‌ದೇವ್ ಮತ್ತು ಅವರ ಕಂಪನಿಯ ಪತಂಜಲಿ ವ್ಯವಸ್ಥಾಪಕ...

ನಾವು ಮಹಾತ್ಮಾ ಗಾಂಧಿಯವರ ಹಿಂದೂಗಳು, ಬಿಜೆಪಿಯವರು ಗೋಡ್ಸೆಯ ಹಿಂದೂಗಳು – ಸಚಿವ ರಾಜಣ್ಣ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಹಾಗೂ ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಲು ವಿಫಲವಾದರೆ...

ಎಲೆಕ್ಟೋರಲ್ ಬಾಂಡ್ ಡೇಟಾ: ಕಾರ್ಪೊರೇಟ್ ಜಗತ್ತಿನ 15 ಪ್ರಮುಖ ವ್ಯಕ್ತಿಗಳಿಂದ ವೈಯಕ್ತಿಕವಾಗಿ ಬಾಂಡ್‌ ಖರೀದಿ | 2 ಕೋಟಿಯಿಂದ ರೂ 35 ಕೋಟಿ ವರೆಗಿನ ಬಾಂಡ್ – ವರದಿ

ದಿ ಹಿಂದುಸ್ತಾನ್ ಗಝೆಟ್ ಎಲೆಕ್ಟೋರಲ್ ಬಾಂಡ್ ಡೇಟಾ ಬಿಡುಗಡೆಯಾಗಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕನಿಷ್ಠ 333 ವ್ಯಕ್ತಿಗಳು ರೂ 358.91 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದ್ದಾರೆ ಎಂದು ಭಾರತೀಯ ಚುನಾವಣಾ...

ಅಮೆರಿಕನ್ ರಾಪರ್ ಲಿಲ್ ಜಾನ್ ಇಸ್ಲಾಂ ಧರ್ಮ ಸ್ವೀಕಾರ

ಅಮೇರಿಕನ್ ರಾಪರ್ ಮತ್ತು ನಿರ್ಮಾಪಕ, ಲಿಲ್ ಜಾನ್ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಕಿಂಗ್ ಫಹಾದ್ ಮಸೀದಿಯಲ್ಲಿ ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಸಾರ್ವಜನಿಕವಾಗಿ ಘೋಷಿಸಿದರು. ಜಾರ್ಜಿಯಾದ ಅಟ್ಲಾಂಟಾದಲ್ಲಿ ಜನಿಸಿದ 52 ವರ್ಷದ ಕಲಾವಿದ ಜೊನಾಥನ್...

ಮಂಗಳೂರು: ಕೊಕೈನ್ ಸಹಿತ ಇಬ್ಬರ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತ ಕೊಕೈನ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 35 ಗ್ರಾಂ ಕೊಕೈನನ್ನು ವಶಪಡಿಸಿಕೊಂಡಿದ್ದಾರೆ. ಅಂಬ್ಲಮೊಗರಿನ‌ ಶಾನವಾಝ್, ಮುಹಮ್ಮದ್ ಅಶ್ಫಾಕ್ ಬಂಧಿತ ಆರೋಪಿಗಳು. ಗೋವಾ...

ದುಷ್ಕರ್ಮಿಗಳಿಂದ ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ

ಅಹಮದಾಬಾದ್: ಗುಜರಾತ್ ವಿವಿಯ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ನಡೆದ ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳನ್ನು ಹೊಸ ಹಾಸ್ಟೆಲ್‌ಗೆ ಸ್ಥಳಾಂತರಿಸಲು ಅಧಿಕಾರಿಗಳು ನಿರ್ಧರಿಸಿ,ದ್ದು, ಸಲಹಾ ಸಮಿತಿಯನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ವಿಶ್ವವಿದ್ಯಾನಿಲಯವು...

ಕೊಡಗು ಸೇರಿ ಕೆಲವೆಡೆ ಸುರಿದ ಮಳೆ, ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಮಾ.18: ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮಳೆಯಾಗಿದ್ದು (Karnataka Rain), ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು...

ಬ್ರಹ್ಮಾವರ: ನದಿಯಲ್ಲಿ ಬಿದ್ದಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಹುಡುಕಿ ಕೊಟ್ಟ ಈಶ್ವರ್ !

ಬ್ರಹ್ಮಾವರ: ಹೇರೂರು ಮಡಿಸಾಲು ಹೊಳೆಯಲ್ಲಿ ವ್ಯಕ್ತಿಯೊಬ್ಬರು ಈಜುವಾಗ ಕಳೆದುಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಸರವನ್ನು ಮುಳುಗುತಜ್ಞ ಈಶ್ವರ್ ಮಲ್ಪೆ ಹುಡುಕಿಕೊಟ್ಟ ಪ್ರಸಂಗ ನಡೆದಿದೆ. ರವಿವಾರ ಮಧ್ಯಾಹ್ನ ತೂಗು ಸೇತುವೆ ಬಳಿ ನಾಲ್ವರು ಸ್ನಾನಕ್ಕೆ ತೆರಳಿದ್ದರು....

ಎರಡು ಸೀಟಿಗಾಗಿ ಇಷ್ಟೆಲ್ಲಾ ಪ್ರಯತ್ನ ಪಡೆಬೇಕಾ, ಹೊಂದಾಣಿಕೆ ಬೇಕಾ? ಬಿಜೆಪಿ ನಡೆಗೆ ಎಚ್​ಡಿ ಕುಮಾರಸ್ವಾಮಿ ಬೇಸರ

ಬೆಂಗಳೂರು, ಮಾ.18: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ (BJP JDS) ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಹಾಸನ ಮಂಡ್ಯ ಕ್ಷೇತ್ರಗಳು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದರೂ ಕೋಲಾರ ಕ್ಷೇತ್ರವನ್ನು...

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಕ್ಕೆ ಮೀನು ಹಿಡಿಯಲು ನಿರ್ಬಂಧ, ದೌರ್ಜನ್ಯ ಎಸಗಿದವರ ಮೇಲೆ ಕ್ರಮಕ್ಕೆ ಒತ್ತಾಯ- ಸಂತೋಷ್ ಬಜಾಲ್

ಕುಂದಾಪುರ: ಕುಂದಾಪುರ ತಾಲೂಕಿನ ಗುಲ್ವಾಡಿ ಅಣೆಕಟ್ಟು ಬಳಿ ನದಿ ತೀರದಲ್ಲಿ ಕಳೆದ 40 ವರುಷಗಳಿಂದ ತೆಪ್ಪದ ಮೂಲಕ ಮೀನುಹಿಡಿದು ಜೀವಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ (ಬುಡಕಟ್ಟು) ಸಮುದಾಯಕ್ಕೆ ಸೇರಿದ 6 ಕುಟುಂಬಗಳಿಗೆ ಕಳೆದ ಕೆಲವು...
[td_block_21 custom_title=”Popular” sort=”popular”]