ನವ ದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಕಳೆದ ತಿಂಗಳು ನೀಡಲಾದ ನಿಂದನೆ ನೋಟಿಸ್ಗೆ ಪ್ರತಿಕ್ರಿಯಿಸಲು ಕಂಪನಿ ವಿಫಲವಾದ ನಂತರ ಸುಪ್ರೀಂ ಕೋರ್ಟ್ ಯೋಗ ಗುರು ರಾಮ್ದೇವ್ ಮತ್ತು ಅವರ ಕಂಪನಿಯ ಪತಂಜಲಿ ವ್ಯವಸ್ಥಾಪಕ...
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಹಾಗೂ ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಲು ವಿಫಲವಾದರೆ...
ದಿ ಹಿಂದುಸ್ತಾನ್ ಗಝೆಟ್
ಎಲೆಕ್ಟೋರಲ್ ಬಾಂಡ್ ಡೇಟಾ ಬಿಡುಗಡೆಯಾಗಿದೆ. ಏಪ್ರಿಲ್ 2019 ಮತ್ತು ಜನವರಿ 2024 ರ ನಡುವೆ ಕನಿಷ್ಠ 333 ವ್ಯಕ್ತಿಗಳು ರೂ 358.91 ಕೋಟಿ ಮೌಲ್ಯದ ಬಾಂಡ್ಗಳನ್ನು ಖರೀದಿಸಿದ್ದಾರೆ ಎಂದು ಭಾರತೀಯ ಚುನಾವಣಾ...
ಅಮೇರಿಕನ್ ರಾಪರ್ ಮತ್ತು ನಿರ್ಮಾಪಕ, ಲಿಲ್ ಜಾನ್ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಕಿಂಗ್ ಫಹಾದ್ ಮಸೀದಿಯಲ್ಲಿ ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಸಾರ್ವಜನಿಕವಾಗಿ ಘೋಷಿಸಿದರು.
ಜಾರ್ಜಿಯಾದ ಅಟ್ಲಾಂಟಾದಲ್ಲಿ ಜನಿಸಿದ 52 ವರ್ಷದ ಕಲಾವಿದ ಜೊನಾಥನ್...
ಅಹಮದಾಬಾದ್: ಗುಜರಾತ್ ವಿವಿಯ ಹಾಸ್ಟೆಲ್ನಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ನಡೆದ ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳನ್ನು ಹೊಸ ಹಾಸ್ಟೆಲ್ಗೆ ಸ್ಥಳಾಂತರಿಸಲು ಅಧಿಕಾರಿಗಳು ನಿರ್ಧರಿಸಿ,ದ್ದು, ಸಲಹಾ ಸಮಿತಿಯನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯವು...
ಬೆಂಗಳೂರು, ಮಾ.18: ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮಳೆಯಾಗಿದ್ದು (Karnataka Rain), ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು...
ಬ್ರಹ್ಮಾವರ: ಹೇರೂರು ಮಡಿಸಾಲು ಹೊಳೆಯಲ್ಲಿ ವ್ಯಕ್ತಿಯೊಬ್ಬರು ಈಜುವಾಗ ಕಳೆದುಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಸರವನ್ನು ಮುಳುಗುತಜ್ಞ ಈಶ್ವರ್ ಮಲ್ಪೆ ಹುಡುಕಿಕೊಟ್ಟ ಪ್ರಸಂಗ ನಡೆದಿದೆ.
ರವಿವಾರ ಮಧ್ಯಾಹ್ನ ತೂಗು ಸೇತುವೆ ಬಳಿ ನಾಲ್ವರು ಸ್ನಾನಕ್ಕೆ ತೆರಳಿದ್ದರು....
ಬೆಂಗಳೂರು, ಮಾ.18: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ (BJP JDS) ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಹಾಸನ ಮಂಡ್ಯ ಕ್ಷೇತ್ರಗಳು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದರೂ ಕೋಲಾರ ಕ್ಷೇತ್ರವನ್ನು...
ಕುಂದಾಪುರ: ಕುಂದಾಪುರ ತಾಲೂಕಿನ ಗುಲ್ವಾಡಿ ಅಣೆಕಟ್ಟು ಬಳಿ ನದಿ ತೀರದಲ್ಲಿ ಕಳೆದ 40 ವರುಷಗಳಿಂದ ತೆಪ್ಪದ ಮೂಲಕ ಮೀನುಹಿಡಿದು ಜೀವಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ (ಬುಡಕಟ್ಟು) ಸಮುದಾಯಕ್ಕೆ ಸೇರಿದ 6 ಕುಟುಂಬಗಳಿಗೆ ಕಳೆದ ಕೆಲವು...