ಅದಾನಿಯ ಎನ್.ಡಿ.ಟಿವಿ ಪ್ರಕಟಿಸಿದ ಸುದ್ದಿ ಲೇಖನ, ನಾನು ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕಾಮೆಂಟ್ ಮಾಡಿದ್ದೇನೆ ಎಂದು ಆರೋಪಿಸಿದ್ದು ಸತ್ಯಕ್ಕೆ ದೂರವಾಗಿದೆ.
ನಾನು ಯಾವತ್ತೂ ಅಂತಹ ಹೇಳಿಕೆ ನೀಡಿಲ್ಲ ಮತ್ತು ಅಂತಹ ಕ್ಷುಲ್ಲಕ ರಾಜಕೀಯವನ್ನು ಎಂದಿಗೂ ಮಾಡುವುದಿಲ್ಲ. ಎನ್.ಡಿ.ಟಿವಿ ಸ್ಪಷ್ಟೀಕರಣವನ್ನು ನೀಡಲು ಮತ್ತು ಆಧಾರರಹಿತ ಪೋಸ್ಟ್ ಅನ್ನು ತೆಗೆದುಹಾಕಲು ಒತ್ತಾಯಿಸುತ್ತೇನೆ ಎಂದು ಸಿದ್ಧರಾಮಯ್ಯ ಪೋಸ್ಟ್ ಮಾಡಿದ್ದಾರೆ.