ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್​ ಆರೋಗ್ಯದಲ್ಲಿ ಏರುಪೇರು, ಚೆನ್ನೈನ ಆಸ್ಪತ್ರೆಗೆ ದಾಖಲು

ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಕಾಡಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆ ಎದುರಾಗಿತ್ತು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 2-3 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Latest Indian news

Popular Stories