Hassan
Latest Today Breaking hassan Live News, Also check hassan district city weather news. Headlines in kannada at The Hindustan Gazette Kannada.
-
ಆದಾಯ ಪ್ರಮಾಣ ಪತ್ರ ನೀಡಿಕೆಯಲ್ಲಿ ವಿಳಂಬ: ಹಾಸನ ಜಿಲ್ಲಾಧಿಕಾರಿಗೆ ₹2 ಲಕ್ಷ ದಂಡ
ಬೆಂಗಳೂರು: ‘ಅಜ್ಞಾನದ ಕೂಪದಲ್ಲಿ ಮುಳುಗಿರುವ ಅಧಿಕಾರಿ ವರ್ಗದ ಕರ್ತವ್ಯಲೋಪವನ್ನು ಕಡೆಗಣಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿರುವ ಹೈಕೋರ್ಟ್, ಆದಾಯ ಪ್ರಮಾಣ ಪತ್ರ ನೀಡಿಕೆಯಲ್ಲಿ ವಿಳಂಬ ಧೋರಣೆ ಪ್ರದರ್ಶಿಸಿದ ಹಾಸನ…
Read More » -
ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಮುಂದುವರೆದಿವೆ.ಜಿಲ್ಲೆಯಲ್ಲಿಂದು ಹೃದಯಾಘಾತದಿಂದ ಕುಳಿತಲ್ಲೇ 63 ವರ್ಷದ ವೃದ್ಧರೊಬ್ಬರು ಪ್ರಾಣಬಿಟ್ಟಿದ್ದಾರೆ. ಹಾಸನದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮುಂದುವರೆದಿದೆ.ಹಾಸನದ ಹಗರೆ ಗ್ರಾಮದಲ್ಲಿ ಕುಳಿತಲ್ಲೇ ವೃದ್ಧರೊಬ್ಬರು…
Read More » -
ಹಾಸನ ಜಿಲ್ಲೆಯಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಬ್ಬರು ಬಲಿ
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಮುಂದುವರೆದಿದ್ದು, ನಿನ್ನೆ ರಾತ್ರಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹಾಸನ ನಗರದ ಕರೀಗೌಡ ಕಾಲೋನಿಯ ಸಂಪತ್ ಕುಮಾರ್ ಎದೆ ನೋವಿನಿಂದ ಸಾವನ್ನಪ್ಪಿದ್ದಾರೆ.…
Read More » -
ಹಾಸನದಲ್ಲಿ ಮದುವೆಯಾದ 6 ತಿಂಗಳಿಗೆ ಗೃಹಿಣಿ ಅನುಮಾನಾಸ್ಪದವಾಗಿ ಸಾವು
ಹಾಸನ : ಹಾಸನದಲ್ಲಿ ಮದುವೆಯಾದ ಆರು ತಿಂಗಳಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದ ವಿದ್ಯಾ (24)ಇದೀಗ ಸಾವನ್ನಪ್ಪಿದ್ದಾರೆ. ದಾವಣಗೆರೆ…
Read More » -
ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಮಹಿಳೆ ಬಲಿ : 40 ದಿನಗಳಲ್ಲಿ 19 ಮಂದಿ ಸಾವು.!
ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಲೇಪಾಕ್ಷಿ…
Read More » -
ಹಾಸನ: ಕುಸಿದು ಬಿದ್ದು ಆಟೋ ಚಾಲಕ ಸಾವು
ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆಟೋ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಸಿದ್ದೇಶ್ವರ ನಗರದ ನಿವಾಸಿ ಆಟೋ ಚಾಲಕ ಗೋವಿಂದ (37) ಎಂದು ಗುರುತಿಸಲಾಗಿದೆ. ಹಾಸನದಲ್ಲಿ…
Read More » -
ನಿರಂತರ ಮಳೆಗೆ ಆನೆಮಹಲ್ ಬಳಿ ಭೂಕುಸಿತ: ಆತಂಕದಲ್ಲೇ ವಾಹನ ಸವಾರರ ಓಡಾಟ
ಹಾಸನ: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿವೆ. ಹಲವೆಡೆ ಗುಡ್ಡ ಕುಸಿತ, ಮನೆ ಗೋಡೆ ಕುಸಿತದಂತಹ ಅನಾಹುತಗಳು ಸಂಭವಿಸುತ್ತಿವೆ. ಈ…
Read More » -
ರಾಜ್ಯದಲ್ಲಿ ಮತ್ತೊರ್ವ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ : ಡಿಸ್ಟಿಂಕ್ಷನ್ ಬಂದರು ಸೂಸೈಡ್!
ಹಾಸನ : ನಿನ್ನೆ ಪ್ರಕಟವಾದ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ…
Read More » -
ಹನಿಟ್ರ್ಯಾಪ್ ಪ್ರಕರಣಗಳ ಕುರಿತು ಸೂರಜ್ ರೇವಣ್ಣ ಬೇಸರ
ಹಾಸನ,ಮಾ.27- ರಾಜಕೀಯದಲ್ಲಿ ಪಾರದರ್ಶಕತೆ ಮತ್ತು ಅಭಿವೃದ್ಧಿಯ ಉದ್ದೇಶ ಇರಬೇಕೇ ಹೊರತು, ಕೀಳುಮಟ್ಟದ ತಂತ್ರಗಳಿಗೆ ಮೊರೆ ಹೋಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಆಕ್ರೋಶ…
Read More » -
ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿದ್ದರ ಮೇಲೆ ಹರಿದ ಬಸ್; ಇಬ್ಬರು ಮೃತ್ಯು
ಹಾಸನ :ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನದ ಹೊರವಲಯದವ ಕೆಂಚಟ್ಟಳ್ಳಿ ಬಳಿ ಭಾನುವಾರ…
Read More »