ಪ್ರೀತಿಸಿ ಊರೆಲ್ಲಾ ಸುತ್ತಾಡಿಸಿ ನಂತರ ಕೈ ಕೊಟ್ಟ ಯುವಕ , ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ :ಕಾಲೇಜ್ ನಲ್ಲಿ ಯುವಕನೊಬ್ಬ ಪ್ರೀತಿಸಿ ಕೈಕೊಟ್ಟ ಪರಿಣಾಮ ವಿದ್ಯಾರ್ಥಿನಿ ಮನ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ

ಮೃತ ವಿದ್ಯಾರ್ಥಿನಿಯನ್ನು ಆಶಾ (20) ಎಂದು ಗುರುತಿಸಲಾಗಿದೆ.
ಕಾಲೇಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಆಶಾಗೆ ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಮಂಜುನಾಥ್ ಜೊತೆ ಲವ್ ಆಗಿದೆ. ನಂತರ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ನಂತರ ಇಬ್ಬರು ಊರೆಲ್ಲಾ ಸುತ್ತಾಡಿದ್ದಾರೆ. ಆದರೆ ಮಂಜುನಾಥ್ ಬೇರೊಂದು ಹುಡುಗಿಯ ಸಹವಾಸ ಮಾಡಿದ್ದಾನೆ ಎನ್ನಲಾಗಿದೆ.ಅಲ್ಲದೆ ಈ ವೇಳೆ ಮಂಜುನಾಥ್ ನನ್ನ ಜೊತೆ ನೀನು ಸುತ್ತಾಡಿರುವ ಫೋಟೊ, ಮೆಸೇಜ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Latest Indian news

Popular Stories