ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿಲ್ಲವೆಂದು ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಲೋಕಸಭಾ...
ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ...
ಹಾವೇರಿ: ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ, ರೈತರು ತಮ್ಮ ಕಿಚ್ಚು ಹೊರ ಹಾಕಿದ್ದಾರೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿರುವಂತ ರೈತರು, ತಮ್ಮ ಆಕ್ರೋಶವನ್ನು ಹೊರ...
ಹಾವೇರಿ : ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಘಟನೆಯಲ್ಲಿ ಓರ್ವ ಬಾಲಕಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಹಾವೇರಿ...
ಹಾವೇರಿ : ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗುವುದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ನಮ್ಮ ವಿರೋಧಿಗಳು ಹೇಳಿದ್ದರು. ಆದರೆ ಇದೀಗ ರಾಜ್ಯ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ...
ಹಾವೇರಿ: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಏಳು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿ ಇದ್ದಳು ಎಂದು ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ...
ಹಾವೇರಿ : ಶಾಲಾ ಬಸ್ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ.
ವೇಗವಾಗಿ ಬಂದ ಕೆ.ಎಸ್. ಆರ್. ಟಿ. ಸಿ...
ಹಾವೇರಿ: ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದು, ಗೋದಾಮಿನ ಪಕ್ಕದಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾವೇರಿಯ ಹೊರವಲಯದ ಆಲದಕಟ್ಟಿ...
ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು...
ಕರ್ನಾಟಕ: ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಮಸೀದಿ, ಮುಸ್ಲಿಂ ಮನೆಗಳು ಮತ್ತು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಮಂಗಳವಾರ ಹಲವರನ್ನು ಬಂಧಿಸಲಾಗಿದೆ.
ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ...