HomeHealth

Health

ಐಪಿಎಸ್​ ಅಧಿಕಾರಿ ರಮಣ್ ಗುಪ್ತಾಗೆ ತೀವ್ರ ಅನಾರೋಗ್ಯ, ಮಣಿಪಾಲ್ ಆಸ್ಪತ್ರೆಗೆ ದಾಖಲು; ಇಷ್ಟಕ್ಕೂ ಏನಾಗಿದೆ?

ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ರಮಣ್ ಗುಪ್ತಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಬೆಂಗಳೂರಿನ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು,...

ಭಾರತದ 30 ಲಕ್ಷ ಸೆಪ್ಸಿಸ್ ಸಾವುಗಳಲ್ಲಿ ಮೂರನೇ ಒಂದು ಭಾಗವು ಆಂಟಿಮೈಕ್ರೊಬಿಯಲ್ ಪ್ರತಿರೋಧಕ್ಕೆ ಸಂಬಂಧಿಸಿದೆ – ಅಂಟಿಬಯೋಟಿಕ್ಸ್ ಸೇವನೆ ಕುರಿತು ವರದಿ!

ಭಾರತದ 30 ಲಕ್ಷ ಸೆಪ್ಸಿಸ್ ಸಾವುಗಳಲ್ಲಿ ಮೂರನೇ ಒಂದು ಭಾಗವು ಆಂಟಿಮೈಕ್ರೊಬಿಯಲ್ ಪ್ರತಿರೋಧಕ್ಕೆ ಸಂಬಂಧಿಸಿದೆ ಎಂದು ವರದಿಯೊಂದು ಬೆಳಕು ಚೆಲ್ಲಿದೆ.ಒಬ್ಬರ ಪ್ರತಿರಕ್ಷಣಾ ವ್ಯವಸ್ಥೆಯು ಬ್ಯಾಕ್ಟೀರಿಯಾದ ಸೋಂಕಿಗೆ ಅಪಾಯಕಾರಿ ಪ್ರತಿಕ್ರಿಯೆಯನ್ನು ಹೊಂದಿರುವಾಗ ಸೆಪ್ಸಿಸ್ ಸಾವುಗಳು...

ಹಿರಿಯ ನಾಗರಿಕರಿಗೆ ಪ್ರಮುಖ ಸುದ್ದಿ:  70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮಾ ಯೋಜನೆಯಡಿ ರಕ್ಷಣೆ : ಕೇಂದ್ರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ರಕ್ಷಣೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ...

ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಕಾದಿದೆ ಸಂಕಷ್ಟ: ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು, ಆಗಸ್ಟ್​ 29: ಆಹಾರ ಇಲಾಖೆ ಅಧಿಕಾರಿಗಳು ಮಫ್ತಿಯಲ್ಲಿ ಬೆಂಗಳೂರಿನ ವಿಜಯನಗರದ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ...

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

ಪಾಕಿಸ್ತಾನ್​ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ (Mpox) ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ (Karnataka Health Department) ಅಲರ್ಟ್ ಆಗಿದ್ದು ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ...

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಝೀಕಾ ವೈರಸ್ ಮತ್ತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ (Zika Virus)​​​ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು...

ಏಷ್ಯಾದ ಮೊದಲ ಮಂಗನ ಸಿಡುಬು (Mpox) ಪಾಕಿಸ್ತಾನದ ವ್ಯಕ್ತಿಯಲ್ಲಿ ಪತ್ತೆ – ರೋಗ ಲಕ್ಷಣ ಹೀಗಿರುತ್ತದೆ!

ಹೊಸದಿಲ್ಲಿ: ಮಂಗನ ಸಿಡಬು (ಎಂಪಾಕ್ಸ್‌) ಪ್ರಕರಣವೊಂದು ಏಷ್ಯಾದಲ್ಲೇ ಮೊದಲ ಬಾರಿಗೆ ಪಾಕಿಸ್ಥಾನದಲ್ಲಿ ದೃಢಪಟ್ಟಿದೆ. ಮಂಗನ ಸಿಡುಬು ಕುರಿತು ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿ ಸಿದ ಬೆನ್ನಲ್ಲೇ ಈ ಪ್ರಕರಣ ಪತ್ತೆಯಾ...

ಶಂಕಿತ ಡೆಂಗ್ಯೂಗೆ ಯುವತಿ ಮೃತ್ಯು

ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೇರಿಕೆಯಾಗಿದೆ.ಮೃತ...

ರಾಜ್ಯದಲ್ಲಿ10 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 487 ಮಂದಿಯಲ್ಲಿ ಡೆಂಗ್ಯೂ ದೃಢವಾಗುವ ಮೂಲಕ ಸೋಂಕಿತರ ಸಂಖ್ಯೆ 10,499ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ 4,572 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 487 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಇದರಲ್ಲಿ...

‘ರಜೆ’ ಆಸಕ್ತಿ ಡೆಂಗ್ಯೂ‌ ನಿಯಂತ್ರಣಕ್ಕೂ ಇರಲಿ’ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಡೆಂಗ್ಯೂ ವಿರುದ್ಧ ವಾಟ್ಸಪ್ ಅಭಿಯಾನ

ಮಂಗಳೂರು: ಮಳೆ ಬರುವ ಸಂದರ್ಭದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿಯಿಂದ ಯಾವ ರೀತಿ ರಜೆ ಇದೆಯೋ ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸುತ್ತೀರೋ ಅದೇ ಕಾಳಜಿ ಡೆಂಗ್ಯೂ ನಿಯಂತ್ರಣಕ್ಕೂ ಇರಲಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...