HomeHubballi

Hubballi

ಪ್ರಜ್ವಲ್‌ ವಿದೇಶಕ್ಕೆ ಹೋಗುವುದರ ಹಿಂದೆ ಸಿದ್ದರಾಮಯ್ಯ ಕೈವಾಡ: ಪ್ರಲ್ಹಾದ್ ಜೋಶಿ ಆರೋಪ

ಹುಬ್ಬಳ್ಳಿ (ಮೇ.4): ಪ್ರಜ್ವಲ್‌ ರೇವಣ್ಣ ಅವರಿಗೆ ಈಗ ಲುಕ್‌ಔಟ್‌ ನೋಟಿಸ್‌ ಕೊಟ್ಟಿದ್ದಾರೆ. ಮೊದಲೇ ಎಫ್‌ಐಆರ್‌ ಮಾಡಿದ್ದರೆ ಅವರ ಬಂಧನವಾಗುತ್ತಿತ್ತು. ಅವರಿಗೆ ಜಪಾನ್‌, ಜರ್ಮನಿಗೆ ಹೋಗುವುದಕ್ಕೆ ಆಗುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಹುಬ್ಬಳ್ಳಿ: ಬಿಜೆಪಿ ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿಯಾಗಿದೆ, ದ್ವಂದ್ವತೆ, ಜನರನ್ನು ಒಡೆದಾಳುವ ನೀತಿ, ವಿಭಜನೆ ಬಿಜೆಪಿ ಡಿಎನ್ ಎನಲ್ಲಿಯೇ ಇದೆ ಎಂದು ಕಾಂಗ್ರೆಸ್ ಪಕ್ಷದವ ರಾಜ್ಯ ಉಸ್ತುವಾರಿ ರಣದೀಪ ಸುರ್ಜೇವಾಲಾ ಆರೋಪಿಸಿದರು. ಬುಧವಾರ...

ಲಿಂಗಾಯತ ಸ್ವಾಮೀಜಿ ಸ್ಪರ್ಧೆ | ಜೋಶಿಗೆ ತಲೆನೋವು

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ 1996 ರಿಂದ ಧಾರವಾಡ ಕ್ಷೇತ್ರವನ್ನು ಗೆಲ್ಲುತ್ತಾ ಬಂದಿದೆ. ಸತತ ಏಳು ಬಾರಿ ಗೆದ್ದಿರುವ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಬಯಸಿದೆ, ಆದರೆ ಈ...

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದ ಬಿಜೆಪಿ ಶಾಸಕ

ಹುಬ್ಬಳ್ಳಿ, ಏಪ್ರಿಲ್‌ 19: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಹುಬ್ಬಳ್ಳಿ ವಿ.ಸುನೀಲ್‌ ಕುಮಾರ್‌...

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ...

ರಾಜ್ಯದಲ್ಲಿ ಪಕ್ಷ ಶುದ್ದೀಕರಣ ಮಾಡುವುದು ನನ್ನ ಮುಖ್ಯ ಉದ್ದೇಶ : ಡಿವಿ ಸದಾನಂದಗೌಡ ಹೇಳಿಕೆ

ಗಳೂರು : ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣದ...

ಇನ್ನು ಮುಂದೆ ರಾಜ್ಯದ ಆಯ್ದ ನಗರಗಳಲ್ಲಿ ಭಾನುವಾರ ಅಂಚೆ ಕಚೇರಿಗಳು ಓಪನ್

ಬೆಂಗಳೂರು: ಕಚೇರಿಗಳಿಗೆ ಹೋಗುವವರ ಬೇಡಿಕೆಗೆ ಮಣಿದಿರುವ ಕರ್ನಾಟಕ ಅಂಚೆ ವೃತ್ತವು ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಮುಂದಾಗಿದೆ. ಅವುಗಳನ್ನು ವಾರದ ಯಾವುದೇ ನಿಯಮಿತ ಕೆಲಸದ ದಿನದಂದು ಮುಚ್ಚಲಾಗುವುದು, ಇದರಿಂದಾಗಿ ಸಾರ್ವಜನಿಕರು...

ಲೋಕಸಭಾ ಚುನಾವಣೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್, ಜೈಶಂಕರ್ ಸ್ಪರ್ಧೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಸ್.ಜೈಶಂಕರ್ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಮತ್ತು ಎಸ್.ಜೈಶಂಕರ್ ಸ್ಪರ್ಧಿಸುವುದು ಖಚಿತ, ಆದರೆ...

554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಇಂದು ಪ್ರಧಾನಿ ಚಾಲನೆ

ಹುಬ್ಬಳ್ಳಿ, ಫೆಬ್ರವರಿ 26: ಅಮೃತ ಭಾರತ ನಿಲ್ದಾಣ ಯೋಜನೆ-2 ಅಡಿ 554 ರೈಲು ನಿಲ್ದಾಣಗಳ ಪುನರ್‌ ಅಭಿವೃದ್ಧಿ ಸೇರಿದಂತೆ ವಿವಿಧೆಡೆ ಒಂದು ಸಾವಿರಕ್ಕೂ ಹೆಚ್ಚು ಮೇಲ್ಸೇತುವೆ ಮತ್ತು ಕೆಳಸೇವೆಗಳ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ...

ಲೋಕಸಭೆಗೆ 2 ಕ್ಷೇತ್ರಗಳ ಕಣಕ್ಕಿಳಿಯಲು ಸಿದ್ಧವಾಗಿರುವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಫೆಬ್ರವರಿ 19: ಬಿಜೆಪಿ ತೊರೆದು ಕಾಂಗ್ರೆಸ್‌ನಲ್ಲಿದ್ದಾಗ ಲೋಕಸಭಾ ಚುನಾವಣೆ ಸ್ಪರ್ಧೆ ಇಲ್ಲ ಎಂದು ಕಡ್ಡಿ ತುಂಡಾದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ವರಸೆ ಬದಲಿಸಿರುವ ಅವರು ಬಿಜೆಪಿಯಿಂದ ಈ...
[td_block_21 custom_title=”Popular” sort=”popular”]