ಬೀದರ್ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು. ಬೀದರ್ ಲೋಕಸಭಾ...
ಬಿಸಿಲಿನ ಬೇಗೆಯಿಂದ ಬೇಸೆತ್ತಿದ್ದ ಬೀದರ್ ಜನರಿಗೆ ಭಾನುವಾರ ಸಂಜೆ ಸುರಿದ ಮಳೆ ಆಹ್ಲಾದವನ್ನು ಉಂಟು ಮಾಡಿತು.
ಬೀದರ್, ಔರಾದ ಮತ್ತು ಕಮಲನಗರ ತಾಲೂಕು ಸೇರಿದಂತೆ ಹಲವೆಡೆ ಸಂಜೆ ಬಿರುಗಾಳಿಯೊಂದಿಗೆ ಸುರಿದ...
ಬೀದರ್: ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಬೀದರ್ ಜಿಲ್ಲೆಯ ಔರಾದ್...
ಬಿಸಿಲಿಗೆ ಬೀದರ್ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಸೂರ್ಯನ ಪ್ರಕರತೆ ಹೆಚ್ಚಾಗುತ್ತಿದ್ದು, ಪ್ರಾಣಿ- ಪಕ್ಷಿಗಳು, ಜನ-ಜಾನುವಾರುಗಳು ಬಿಸಿಲಿನ ತಾಪಕ್ಕೆ ನಲುಗುವಂತಾಗಿದೆ. ಕೆಲವು ಯುವಕರು ಪಕ್ಷಿಗಳಿಗೆ ನೀರು ಹಾಕಿ ಹಕ್ಕಿಗಳ ದಾಹ...
ಮುಂಬರುವ ಲೋಕಸಭೆ ಚುನಾವಣೆಗೆ ಬೀದರ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಸಚಿವ ಭಗವಂತ ಖೂಬಾ ಅವರು ಗುರುವಾರ ಜಿಲ್ಲೆಗೆ ಆಗಮಿಸಿದರು.
ಬುಧವಾರ ಸಂಜೆ ಬಿಜೆಪಿ ಬಿಡುಗಡೆಗೊಳಿಸಿದ ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ...
ಸರ್ಕಾರದ ಸುತ್ತೋಲೆ ಪ್ರಕಾರ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ಉದಾಸೀನ ಮಾಡಲಾಗುತ್ತಿದೆ' ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಕಾರ್ಯದರ್ಶಿ ಜಗದೀಶ ಬಿರಾದಾರ ಆರೋಪಿಸಿದರು.
ಅಂಗಡಿ ಮುಂಗಟ್ಟುಗಳ...
ಆಸಾರಾಮ ಬಾಪು ಬಿಡುಗಡೆಗೆ ಆಗ್ರಹಿಸಿ ಯೋಗ ವೇದಾಂತ ಸೇವಾ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಗಣೇಶ ಮೈದಾನದಿಂದ ಆರಂಭಗೊಂಡ ರ್ಯಾಲಿಯು ಮೋಹನ್ ಮಾರುಕಟ್ಟೆ, ಹರಳಯ್ಯಾ ವೃತ್ತದ ಮೂಲಕ...
ಕರ್ನಾಟಕದ ಮೂಲಕ ಅಕ್ರಮವಾಗಿ ನೆರೆ ರಾಜ್ಯಕ್ಕೆ ಸಾಗಿಸುತ್ತಿದ್ದ ಗಾಂಜಾ ಬೀದರ್ ಹಾಗೂ NCB ಬೆಂಗಳೂರು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ...
ಬೀದರ್ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತವರಲ್ಲೇ ಧಾರುಣ ಘಟನೆಯೊಂದು ನಡೆದಿದೆ. ಜೋಳ ಕಟಾವು ಮಾಡೋದಕ್ಕೆ ಜಮೀನಿಗೆ ತೆರಳಿದ್ದಂತ ಮಹಿಳೆಯ ಮೇಲೆ ಕಾಡು ಹಂದಿ ದಾಳಿ ಮಾಡಿದ ಪರಿಣಾಮ ಸಾವನ್ನಪ್ಪಿರುವಂತ...
ಬೀದರ್ ದಕ್ಷಿಣ ಮತಕ್ಷೇತ್ರದ ಹೋಕ್ರಾಣ ಕೆ ಗ್ರಾಮದಲ್ಲಿ ಜೋಳ ಕಟಾವಿಗೆ ತೆರಳಿದ ಸಂದರ್ಭದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಕವಿತಾ ರವಿಕುಮಾರ್ ಅವರ ಮನೆಗೆ ರಾಜ್ಯ ಅರಣ್ಯ ಹಾಗೂ ಜೈವಿಕ ಮತ್ತು...