ದಾವಣಗೆರೆ, ಏಪ್ರಿಲ್. 20: ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಡ ಮಾಜಿ ಸಚಿವ ರೇಣುಕಾಚಾರ್ಯರಿಂದ...
ದಾವಣಗೆರೆ : ನನ್ನ ತಂದೆ ಚರ್ಚ್ಗೆ ಬರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಹಾಗೂ ನನಗಿಂತ ಚಿಕ್ಕ ಮಯಸ್ಸಿನ ಯುವತಿ ಜೊತೆ ಮದುವೆಯಾಗಲು ಹೊರಟಿದ್ದಾರೆ ಎಂದು ಮಗಳೋಬ್ಬಳು ಚರ್ಚ್ ಪಾದ್ರಿಯಾಗಿರುವ ತಂದೆಯ ವಿರುದ್ಧವೆ...
ದಾವಣಗೆರೆ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭಾನುವಾರ ತಡರಾತ್ರಿ...
ದಾವಣಗೆರೆ : ಜೋಕಾಲಿ ಆಡುವಾಗ ಹಗ್ಗ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ.
ಮೃತನನ್ನು 13 ವರ್ಷದ ಬಾಲಕ ಕೊಟ್ರೇಶ್ ಎಂದು ಗುರುತಿಸಲಾಗಿದೆ. ಜೋಕಾಲಿ...
ದಾವಣಗೆರೆ, ಫೆಬ್ರವರಿ 21: ಫೆಬ್ರವರಿ 27 ರಂದು ಬೆಂಗಳೂರು ನಗರದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ ವೇತನ ಆಯೋಗದ ಜಾರಿ, ಉಚಿತ ಆರೋಗ್ಯ...
ದಾವಣಗೆರೆ:ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 34 ವರ್ಷದ ಪೊಲೀಸ್ ಪೇದೆಯೊಬ್ಬರು ಬುಧವಾರ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಪ್ರಕಾರ, ಗುರು ಮೂರ್ತಿ ಎಂದು ಗುರುತಿಸಲಾದ ಕಾನ್ಸ್ಟೆಬಲ್ ವಿಜಯನಗರ ಜಿಲ್ಲೆಯ...
ದಾವಣಗೆರೆ: 'ದೇಶ ವಿಭಜನೆ'ಯ ಹೇಳಿಕೆ ಕೊಡುವವರನ್ನು 'ಗುಂಡಿಕ್ಕಿ ಕೊಲ್ಲಬೇಕು' ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಹರಿಹಾಯ್ದಿದ್ದರು.
ಮಾಜಿ ಉಪ...
ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ.
ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ ಡಿಎಆರ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ದಾವಣಗೆರೆಯಿಂದ...
ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಿಗೆ ರಾಜಕೀಯ...
ದಾವಣಗೆರೆ :ಓಮಿನಿ ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು,ಮೃತರನ್ನು...