HomeKodagu

Kodagu

ಪ್ರತಾಪ್ ಸಿಂಹ ಸಂಪೂರ್ಣವಾಗಿ ಸಹಕರಿಸುವ ಭರವಸೆ ನೀಡಿದ್ದಾರೆ: ಯದುವೀರ್

ಬೆಂಗಳೂರು : ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್, ಕಳೆದ ಎರಡು ಅವಧಿಗಳಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು...

ಕೊಡಗು: MRI ಸ್ಕ್ಯಾನಿಂಗ್ ಘಟಕ ಹಾಗೂ ತಂತ್ರಾಂಶ ಮಂಜೂರು

ಕೊಡಗಿನ ಜನರ ಹಲವಾರು ವರ್ಷಗಳ ಬೇಡಿಕೆಯಾಗಿದ್ದ MRI ಸ್ಕ್ಯಾನಿಂಗ್ ಘಟಕವನ್ನು ಹಾಗೂ ತಂತ್ರಾಂಶವನ್ನು ಶಾಸಕ ಡಾ. ಮಂತರ್ ಗೌಡ ಅವರ ಪರಿಶ್ರಮದಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ...

ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಮೂವರು ಮೃತ್ಯು

ಕುಶಾಲನಗರ ಸಮೀಪ ಕೂಡಿಗೆಯಲ್ಲಿ ಸ್ಥಾನಕ್ಕೆ ತೆರಳಿದ ಮೂವರು ಸ್ನೇಹಿತರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್ (25) ಮುಳುಸೋಗೆಯ ಜನತಾ...

ಶೂನ್ಯ ಸಾಧನೆಯ ಸಂಸದ ಪ್ರತಾಪ್ ಸಿಂಹ ಕೊಡಗು ಕಾಂಗ್ರೆಸ್ ಟೀಕೆ

ಕೊಡಗು ಮೈಸೂರು ಸಂಸದರಾದ ಪ್ರತಾಪ್ ಸಿಂಹರವರು ಪಸ್ತುತ ಲೋಕಸಭೆಯಲ್ಲಿ ಶೂನ್ಯ ಸಾಧನೆಯ ಸಂಸದ ಎಂಬ ಕುಖ್ಯಾತಿ ಪಡೆದಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ ಟೀಕಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ...

ಕಣಿವೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ವಿದ್ಯಾರ್ಥಿ ನೀರುಪಾಲು

ಕಣಿವೆಯಲ್ಲಿ ಕಾವೇರಿ ನದಿಗೆ ಸ್ನಾನಕ್ಕಿಳಿದಾಗ ಯುವಕ ನೀರುಪಾಲಾಗಿದ್ದಾನೆ. ಕೂಡಿಗೆ ಬಳಿಯ ಕಣಿವೆ ಗ್ರಾಮ ವಿದ್ಯಾರ್ಥಿ ಹೃತ್ವಿಕ್ (16) ಮೃತ ದುರ್ದೈವಿ. ಮೈಸೂರಿನ ಹೂಟಗಳ್ಳಿ ನಿವಾಸಿ ಹೃತ್ವಿಕ್ ಬೆಟ್ಟದಪುರ ಗ್ರಾಮದ ಬೆಟ್ಟಕ್ಕೆ ಸ್ನೇಹಿತರೊಂದಿಗೆ ಆಗಮಿಸಿದ್ದ. ಹೃತ್ವಿಕ್ಕಣಿವೆಗೆ ತೆರಳಿ...

ಸತತ ನಾಲ್ಕು ಸಾಮಾನ್ಯ ಸಭೆಗೆ ಗೈರು – ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸದಸ್ಯೆ ಪಿ.ಆರ್ ಮಂಜುಳರನ್ನು ಸದಸ್ಯತನದಿಂದ ಅನರ್ಹ

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಐದನೇ ವಾರ್ಡ್ ಕಾಟ್ರಕೊಲ್ಲಿ ವಾರ್ಡಿನ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಹೊಂದಿದ್ದ ಪಿ. ಆರ್ ಮಂಜುಳಾ ಎಂಬುವರು ಸತತವಾಗಿ ನಾಲ್ಕು ಸಾಮಾನ್ಯ ಸಭೆಗೆ ಗೈರು ಹಾಜರಾದ್ದರಿಂದ ಪ್ರಕರಣ ಸಂಖ್ಯೆ...

ನಾಗರಹೊಳೆಯ ಕೆ.ಎಂ. ಚಿಣ್ಣಪ್ಪ. ಪರಿಸರ ಪ್ರೇಮಿ ಇನ್ನು ನೆನಪು ಮಾತ್ರ

ನಾಗರಹೊಳೆಯ ಕೊಟ್ರಂಗಡ ಚಿಣ್ಣಪ್ಪ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ‌.ನಾಗರಹೊಳೆ ರಕ್ಷಣೆಗೇ ಜೀವ ಮುಡಿಪಾಗಿಟ್ಟಿದ್ದ ಚಿಣ್ಣಪ್ಪ ಕಾಡಿನ ಸಂರಕ್ಷಣೆಗಾಗಿ ಅನೇಕ ಪ್ರಶಸ್ತಿ ಸಂದಿದ್ದವು. ಕೆಲವು ವಷ೯ಗಳ ಹಿಂದೆ ದುಷ್ಕಮಿ೯ಗಳು ನಾಗರಹೊಳೆಗೆ ಬೆಂಕಿಯಿಟ್ಟಿದ್ದಾಗ ಚಿಣ್ಣಪ್ಪ ಕಾಡು ರಕ್ಷಣೆಗೆ...

ಕೊಡಗು ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಹನೀಫ್ ನೇಮಕ

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೂತನ ಅಧ್ಯಕ್ಷರಾಗಿ ಪಿ.ಎ. ಹನೀಫ್ ಪುನರ್ ನೇಮಕಗೊಂಡಿದ್ದಾರೆ. ಹನೀಫ್ ಅವರು ಅಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರನ್ನು ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ...

ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ

ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಅಧ್ಯರ್ಪಿಸಲು ಅಧಿಸೂಚನೆ ನಿಯಮಾವಳಿಗಳನ್ನು...

ವನ್ಯ ಪ್ರಾಣಿಗಳ ಉತ್ಪನ್ನಗಳ ಬಳಕೆ – ಕೊಡಗಿನ ಜನತೆಗೆ ಆತಂಕ ಬೇಡ – ಎ.ಎಸ್.ಪೊನ್ನಣ್ಣ ಭರವಸೆ

ವನ್ಯ ಪ್ರಾಣಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು...
[td_block_21 custom_title=”Popular” sort=”popular”]