HomeKodagu

Kodagu

ಕೊಡಗು: ಲೋಕಸಭಾ ಚುನಾವಣೆ; ಮಾ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ...

ಕೊಡಗು: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ

ಕೊಡಗು: ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದವನನ್ನು ತುರ್ತು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮಾರ್ಗ ಮಧ್ಯದಲ್ಲಿ ಲಾರಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮರದಿಂದ ಬಿದ್ದಿದ್ದ ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಿಂದ ಆಸ್ಪತ್ರೆಯ ಆಂಬುಲೆನ್ಸ್‌...

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಇಬ್ಬರ ಮೇಲೆ ದೂರು ದಾಖಲು

ಬಿಜೆಪಿಯ ಯಮುನಾ ಚಂಗಪ್ಪನವರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ಖಾತೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಸುದ್ದಿಯನ್ನು ಹರಿ ಬಿಟ್ಟಿರುವುದನ್ನು ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ...

ಕೊಡಗು | ಬಾಳುಗೋಡಿನಲ್ಲಿ ಯುವಕ ನೀರುಪಾಲು

ಕೊಡಗು: ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರದೀಪ್ (20) ಸಾವನ್ನಪ್ಪಿದ ಯುವಕನಾಗಿದ್ದಾನೆ. 7ನೇ ಹೊಸಕೋಟೆ ಗ್ರಾಮದ ನಿವಾಸಿ ಸುರೇಶ್ ಎಂಬವರ ಪುತ್ರ ಗುಡ್ಡೆಹೊಸೂರು ಬಳಿಯ ಬಾಳುಗೋಡಿನಲ್ಲಿ ದುರ್ಘಟನೆ ಸಂಭವಿಸಿದೆ. ಯುವಕ ಪ್ರದೀಪ್ ಸ್ನೇಹಿತರೊಂದಿಗೆ...

ಪ್ರತಾಪ್ ಸಿಂಹ ಸಂಪೂರ್ಣವಾಗಿ ಸಹಕರಿಸುವ ಭರವಸೆ ನೀಡಿದ್ದಾರೆ: ಯದುವೀರ್

ಬೆಂಗಳೂರು : ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್, ಕಳೆದ ಎರಡು ಅವಧಿಗಳಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು...

ಕೊಡಗು: MRI ಸ್ಕ್ಯಾನಿಂಗ್ ಘಟಕ ಹಾಗೂ ತಂತ್ರಾಂಶ ಮಂಜೂರು

ಕೊಡಗಿನ ಜನರ ಹಲವಾರು ವರ್ಷಗಳ ಬೇಡಿಕೆಯಾಗಿದ್ದ MRI ಸ್ಕ್ಯಾನಿಂಗ್ ಘಟಕವನ್ನು ಹಾಗೂ ತಂತ್ರಾಂಶವನ್ನು ಶಾಸಕ ಡಾ. ಮಂತರ್ ಗೌಡ ಅವರ ಪರಿಶ್ರಮದಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ...

ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಮೂವರು ಮೃತ್ಯು

ಕುಶಾಲನಗರ ಸಮೀಪ ಕೂಡಿಗೆಯಲ್ಲಿ ಸ್ಥಾನಕ್ಕೆ ತೆರಳಿದ ಮೂವರು ಸ್ನೇಹಿತರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್ (25) ಮುಳುಸೋಗೆಯ ಜನತಾ...

ಶೂನ್ಯ ಸಾಧನೆಯ ಸಂಸದ ಪ್ರತಾಪ್ ಸಿಂಹ ಕೊಡಗು ಕಾಂಗ್ರೆಸ್ ಟೀಕೆ

ಕೊಡಗು ಮೈಸೂರು ಸಂಸದರಾದ ಪ್ರತಾಪ್ ಸಿಂಹರವರು ಪಸ್ತುತ ಲೋಕಸಭೆಯಲ್ಲಿ ಶೂನ್ಯ ಸಾಧನೆಯ ಸಂಸದ ಎಂಬ ಕುಖ್ಯಾತಿ ಪಡೆದಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ ಟೀಕಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ...

ಕಣಿವೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ವಿದ್ಯಾರ್ಥಿ ನೀರುಪಾಲು

ಕಣಿವೆಯಲ್ಲಿ ಕಾವೇರಿ ನದಿಗೆ ಸ್ನಾನಕ್ಕಿಳಿದಾಗ ಯುವಕ ನೀರುಪಾಲಾಗಿದ್ದಾನೆ. ಕೂಡಿಗೆ ಬಳಿಯ ಕಣಿವೆ ಗ್ರಾಮ ವಿದ್ಯಾರ್ಥಿ ಹೃತ್ವಿಕ್ (16) ಮೃತ ದುರ್ದೈವಿ. ಮೈಸೂರಿನ ಹೂಟಗಳ್ಳಿ ನಿವಾಸಿ ಹೃತ್ವಿಕ್ ಬೆಟ್ಟದಪುರ ಗ್ರಾಮದ ಬೆಟ್ಟಕ್ಕೆ ಸ್ನೇಹಿತರೊಂದಿಗೆ ಆಗಮಿಸಿದ್ದ. ಹೃತ್ವಿಕ್ಕಣಿವೆಗೆ ತೆರಳಿ...

ಸತತ ನಾಲ್ಕು ಸಾಮಾನ್ಯ ಸಭೆಗೆ ಗೈರು – ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸದಸ್ಯೆ ಪಿ.ಆರ್ ಮಂಜುಳರನ್ನು ಸದಸ್ಯತನದಿಂದ ಅನರ್ಹ

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಐದನೇ ವಾರ್ಡ್ ಕಾಟ್ರಕೊಲ್ಲಿ ವಾರ್ಡಿನ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಹೊಂದಿದ್ದ ಪಿ. ಆರ್ ಮಂಜುಳಾ ಎಂಬುವರು ಸತತವಾಗಿ ನಾಲ್ಕು ಸಾಮಾನ್ಯ ಸಭೆಗೆ ಗೈರು ಹಾಜರಾದ್ದರಿಂದ ಪ್ರಕರಣ ಸಂಖ್ಯೆ...
[td_block_21 custom_title=”Popular” sort=”popular”]