ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಇದರಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ...
ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನಿಂದ ಸುಮಾರು 40 ಮಂದಿ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಅಶ್ರಫ್, ಇಸಾಕ್, ಮಂಜುನಾಥ್, ಮೋಹನ್ ಮೌರ್ಯ, ಗಣೇಶ್, ಲೀಲಾ...
ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಕಾಂಗ್ರೆಸ್ ಗೆಲುವಿಗೆ ರಣತಂತ್ರರೂಪಿಸುವ ನಿಟ್ಟಿನಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ರವರ ಅಧ್ಯಕ್ಷತೆಯಲ್ಲಿ...
ಮಡಿಕೇರಿ: ಪಳಗಿದ ಆನೆಗಳನ್ನು ನೋಡಲು ದುಬಾರೆ ಕ್ಯಾಂಪ್ಗೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ವಾಹನಕ್ಕೆ ಹಾನಿ ಮಾಡಿದೆ.
ಮಡಿಕೇರಿಗೆ ಭೇಟಿ ನೀಡಿದ್ದ ಬೆಂಗಳೂರಿನ ದಂಪತಿ ದುಬಾರೆ...
ಪೊನ್ನಂ ಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೆಳಿಗ್ಗೆ 9:ಗಂಟೆಗೆ ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳು ಉಂಟಾಗಿ ಗೋಣಿಕೊಪ್ಪಲು ಆಸ್ಪತ್ರೆಗೆ...
ಮಡಿಕೇರಿ:ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ....
ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಸಂವಿಧಾನದ ಆಶಯಕ್ಕೆ ವಿರುದ್ಧವಾದ ಪ್ರಕ್ರಿಯೆಗಳು ವಿದ್ಯಮಾನಗಳು ನಡೆಯುತ್ತಿದೆ ಇಂದು ನಮ್ಮನ್ನು ಆಳುತ್ತಿರುವ ಕೇಂದ್ರ ಸರಕಾರಕ್ಕೆ ಜನಸಾಮಾನ್ಯರು, ಬಡವರು, ಹಿಂದುಳಿದವರು,ದಲಿತರು,ಹಾಗು ಅಲ್ಪಸಂಖ್ಯಾತರ ಬಗ್ಗೆ...
ಶ್ರೀಮಂಗಲ ಬೀರುಗ ಗ್ರಾಮದಲ್ಲಿ ಜಾರ್ಕಂಡ್ ಮೂಲದ ಅನುರಾಗ್ ರಾಜ್ (8) ತಿಂಗಳ ಮಗು ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಶ್ರೀಮಂಗಲ ದಿಂದ ಬೀರುಗ ಗ್ರಾಮಕ್ಕೆ ಆಟೋರಿಕ್ಷದಲ್ಲಿ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ...
ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಇಂದು ಸಕಲ ಗೌರವದೊಂದಿಗೆ ಮಡಿಕೇರಿಯಲ್ಲಿ ಮರು ಸ್ಥಾಪಿಸಲಾಯಿತು.
ಜಿಲ್ಲಾಡಳಿತ, ನಗರಸಭೆ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ನೂತನ ವೃತ್ತದಲ್ಲಿ ಪ್ರತಿಮೆಯನ್ನು ಮರು...
ಮಡಿಕೇರಿ ಫೆ 16. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ನಡೆಸಲು ಜಿಲ್ಲಾ ಸಮಿತಿಯು ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ. ಮಡಿಕೇರಿಯ ಕೊಡಗು ಜಿಲ್ಲಾ...