HomeUdupi

Udupi

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ , 25 ಏಪ್ರಿಲ್ 2024: ಮಹತ್ವದ ಪ್ರಕಟಣೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೆಚ್ಚಿನ...

ದ್ವೇಷ ರಾಜಕೀಯ ದೂರೀಕರಿಸಿ ಸಾಮರಸ್ಯದ ನಾಡು ಕಟ್ಟುವ ಕಡೆಗೆ ವಿದ್ಯಾರ್ಥಿ ಶಕ್ತಿಯ ಮತ ಚಲಾವಣೆಯಾಗಲಿ – ಎಸ್.ಐ.ಓ ಉಡುಪಿ ಜಿಲ್ಲೆ

ಉಡುಪಿ | 2024ರ ರಾಷ್ಟ್ರೀಯ ಸಾರ್ವತ್ರಿಕ ಚುನಾವಣೆಯು ನಾಳೆ ಎಪ್ರಿಲ್ 26 ರಂದು ನಡೆಯಲಿರುವ ಹಿನ್ನಲೆಯಲ್ಲಿ ಎಲ್ಲಾ ಪ್ರಜ್ಞಾವಂತ ಪ್ರಜೆಗಳಿಗೆ ಒಂದು ವಿಶೇಷ ದಿನವಾಗಿದೆ. ನಮ್ಮ ಸಂವಿಧಾನಬದ್ಧ ಹಕ್ಕನ್ನು ಬಹಳ ಜಾಣ್ಮೆಯಿಂದ...

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಕುಂದಾಪುರ: ನಾನು ಯಾವುದೇ ವ್ಯಕ್ತಿಯ ಹೆಸರಿನಲ್ಲಿ ಮತ ಕೇಳುವುದಿಲ್ಲ. ಈ ಹಿಂದೆ ಸಂಸದನಾಗಿ ಕೆಲಸ ಮಾಡಲು ಕಡಿಮೆ ಸಮಯದ ಅವಕಾಶ ದೊರೆತಿತ್ತು. ಹೆಚ್ಚು ಸಮಯ ಅವಕಾಶ ದೊರೆತವರು ಏನು ಮಾಡಿದ್ದಾರೆ ಎಂದು ನಿಮಗೆಲ್ಲ ಗೊತ್ತಿದೆ....

ಮಣಿಪಾಲ ಟ್ಯಾಪ್ಮಿಯ 38ನೇ ಘಟಕೋತ್ಸವ: 510 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಣಿಪಾಲ, ಎ.23: ಮಣಿಪಾಲದ ಮಾಹೆ ಅಧೀನದ ಟಿ.ಎ.ಪೈ ಮ್ಯಾನೇಜ್ ಮೆಂಟ್ ಇನ್ ಸ್ಟಿಟ್ಯೂಟ್ ಇದರ 38ನೇ ಘಟಕೋತ್ಸವ ಸಮಾರಂಭವು ಇತ್ತೀಚೆಗೆ ಜರುಗಿತು. 2022-24ನೇ ಸಾಲಿನ ಒಟ್ಟು 510 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಎಂಬಿಎ(ಕೋರ್)...

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುತ್ತಿದ್ದಾರೆ – ಸುನೀಲ್ ಕುಮಾರ್

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ ಸುನೀಲ್...

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೋಸ್ಟರ್ ಅಂಟಿಸಿದ ಆರೋಪ: ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಮೇಲೆ ಎಫ್‌.ಐ.ಆರ್

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೋಸ್ಟರ್ ಹಚ್ಚಿದ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆ KSRTC ಬಸ್ ನಿಲ್ದಾಣ ತಲುಪಿ...

ಉಡುಪಿ: ಎಬಿವಿಪಿಯಿಂದ ಅನುಮತಿಯಿಲ್ಲದೆ ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ಮೆರವಣಿಗೆ ಆರೋಪ – ಎಫ್.ಐ.ಆರ್ ದಾಖಲು

ಉಡುಪಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ವಿರೋಧಿಸಿ ಅನುಮತಿಯಿಲ್ಲದೆ ಮೆರವಣಿಗೆ ನಡೆಸಿದ ಆರೋಪದಲ್ಲಿ ಎಬಿವಿಪಿ ಮೇಲೆ ಪ್ರಕರಣ ದಾಖಲಾಗಿದೆ. ಸುಮಾರು 300 ಜನರು ಅಕ್ರಮಕೂಟ ಸೇರಿ ಅನುಮತಿ ನಿರಾಕರಿಸಿದ್ದರೂ ಜೋಡುಕಟ್ಟೆಯಿಂದ ಸರ್ವಿಸ್ ಬಸ್...

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ | ಸಿ ವಿಜಲ್‌ಗೆ 761 ಸಹಿತ 1199 ದೂರುಗಳು: ಶೇ.10ರಷ್ಟು ನೀತಿ ಸಂಹಿತೆ ಪ್ರಕರಣ ದಾಖಲು

"ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಗೆ ಸಂಬಂಧಿಸಿ ಈವರೆಗೆ ಸಿ ವಿಜಲ್‌ಗೆ 761 ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 1199 ದೂರುಗಳು ಬಂದಿದ್ದು, ಅದರಲ್ಲಿ ಮೂರು ಹೊರತು ಪಡಿಸಿ ಉಳಿದ...

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ: ಸ್ಟ್ರಾಂಗ್ ರೂಂಗೆ 3 ಹಂತದಲ್ಲಿ ಭದ್ರತೆ: ಡಿಸಿ

ಉಡುಪಿ: ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್‌ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಡ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ...

ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ – ಜಯಪ್ರಕಾಶ್ ಹೆಗ್ಡೆ

ಕಾಪು: ಉಡುಪಿ ಜಿಲ್ಲೆಯಾಗಿ ರಚನೆಯಾದ ಕಾರಣರಿಂದ ಇಂದು ಏಳು ತಾಲೂಕುಗಳ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಪೂರಕ ವಾತಾವರಣವಿದೆ. ಕರಾವಳಿ ಜನರ ಸಮಸ್ಯೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ ಮತ್ತು ಅವಕಾಶ ಸಿಕ್ಕಾಗಲೆಲ್ಲ ಜಿಲ್ಲೆಗಾಗಿ, ಜಿಲ್ಲೆಯ...
[td_block_21 custom_title=”Popular” sort=”popular”]