HomeVijayapura

Vijayapura

ಕುಟುಂಬ ರಾಜಕಾರಣ ಬಿಟ್ಟು ಜಿಲ್ಲೆಗೆ ನಿಮ್ಮ ಕೊಡುಗೆ ಏನು?: ಹಾಲಿ ಸಚಿವರಿಗೆ ಮಾಜಿ ಸಚಿವರ ಪ್ರಶ್ನೆ

ವಿಜಯಪುರ : ಕುಟುಂಬ ರಾಜಕಾರಣ ಮಾಡುವ ಸಚಿವ ಶಿವಾನಂದ ಪಾಟೀಲ ಸಭ್ಯ ರಾಜಕಾರಣಿ ಜಿಗಜಿಣಗಿ ಅವರನ್ನು ಗೊಡ್ಡು ಎಮ್ಮೆಗೆ ಹೋಲಿಸಿರುವದು ಖಂಡನೀಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೇಟ್ಟಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,...

ಕಾರ್ಖಾನೆ ಬಂದ್ ಮಾಡ್ಸಿ ಇಲ್ಲವಾದರೆ ಚುನಾವಣಾ ಬಹಿಷ್ಕಾರಕ್ಕೆ ಸಮ್ಮತಿಸಿ

ವಿಜಯಪುರ: ಮದಭಾವಿ ತಾಂಡಾ ನಂ 1ರ ಹತ್ತಿರದ ಟಾಯರ್ ಕಾರ್ಖಾನೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು ಅದನ್ನು ಬಂದ್ ಮಾಡಬೇಕು ಇಲ್ಲವಾದರೆ ಚುನಾವಣಾ ಬಹಿಷ್ಕರಕ್ಕೆ ಸಮ್ಮತಿ ನೀಡಬೇಕೆಂದು ಆಗ್ರಹಿಸಿ ಮದಭಾವಿ ಎಲ್.ಟಿ 1 ಗ್ರಾಮದ...

ಕಾಂಗ್ರೆಸ್‌ ಪಕ್ಷದಲ್ಲಿ ಸಂಸ್ಕಾರವಿಲ್ಲ: ನಿವೃತ್ತ ಡಿವೈಎಸ್‌ಪಿ ಸಂಗಪ್ಪ ಹುಣಸಿಕಟ್ಟಿ

ವಿಜಯಪುರ: ಲೋಕಸಭೆ ಮೀಸಲು ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದನ್ನು ಹಿಂಪಡೆದುಕೊಂಡಿದ್ದು, ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ ಎಂದು ನಿವೃತ್ತ ಡಿವೈಎಸ್‌ಪಿ ಸಂಗಪ್ಪ ಯಮನಪ್ಪ ಹುಣಸಿಕಟ್ಟಿ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಹುಲ್ ಗಾಂಧಿ ಕಾರ್ಯಕ್ರಮ; ಸ್ಥಳ-ತಯಾರಿ ವೀಕ್ಷಿಸಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

ವಿಜಯಪುರ ಲೋಕಸಭಾ ಕ್ಷೇತ್ರ: 8 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ವಿಜಯಪುರ: ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದಾರೆ. ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು ಇದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ,...

ಸಂಸದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಮುಖಂಡ ಡಬ್ಬಿ ಅಹ್ವಾನ

ವಿಜಯಪುರ : ನಮ್ಮ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳು, ಕೊಡುಗೆಗಳನ್ನು ಪದೇಪದೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯವರು ಹಾಗೂ ಕಾಂಗ್ರೆಸ್ ನಾಯಕರು ಕೇಳಲು ಸಿದ್ದರಿದ್ದರೆ ನಾವು ಹಾಗೂ...

ಬಿಜೆಪಿಗರು ಕೋಮುಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ

ವಿಜಯಪುರ: ದೇಶದಲ್ಲಿ ಬೆಲೆ ಏರಿಕೆ ಕುರಿತು, ನಿರುದ್ಯೋಗ ಕುರಿತು, ಆರ್ಥಿಕ ದುಃಸ್ಥಿತಿ ಕುರಿತು ಮಾತನಾಡದೇ ಕೇವಲ ಜನರ ಭಾವನೆ ಕೆರಳಿಸುವ ಮಾತುಗಳನ್ನು ಬಿಜೆಪಿಗರು ಆಡುತ್ತಿದ್ದಾರೆ. ಹೇಳಿಕೊಳ್ಳಲು ಯಾವುದೇ ಸಾಧನೆ ಇಲ್ಲದ ಕಾರಣ...

ವಿಜಯಪುರ ಲೋಕಸಭಾ ಕ್ಷೇತ್ರ: 9 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ವಿಜಯಪುರ: ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು , ಕೊನೆಯ ದಿನವಾದ ಶುಕ್ರವಾರದ ವರೆಗೆ ಒಟ್ಟು 21 ಅಭ್ಯರ್ಥಿಗಳಿಂದ 35...

ವಿದ್ಯಾರ್ಥಿ, ಯುವ ಸಮುದಾಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಚ್ಚರಿಕೆಯಿಂದ ಪ್ರಣಾಳಿಕೆ ನೀಡಿ: ಶ್ರೀನಾಥ ಪೂಜಾರಿ

ವಿಜಯಪುರ: ದೇಶದ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಎಲ್ಲ ಪಕ್ಷಗಳ ಪ್ರಣಾಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಚ್ಚರಿಕೆಯಿಂದ ಪ್ರಾಣಳಿಕೆ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,...

Vijayapura | ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ವಿಜಯಪುರ : ನೇಹಾ ಹಿರೇಮಠ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಜಂಗಮ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...
[td_block_21 custom_title=”Popular” sort=”popular”]