HomeKodagu

Kodagu

ಕೊಡಗು: ಜಿಲ್ಲೆಯಲ್ಲಿ ಜುಲೈ 27 ರಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ನಾಳೆಯೂ (ತಾ : 27) ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ...

ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಬಾರಿ ಗಾಳಿ ಮಳೆಯ ಆರ್ಭಟ | ಜಿಲ್ಲೆಯ ಹಲವು ಭಾಗಗಳಲ್ಲಿ ರಸ್ತೆ ಸಂಪರ್ಕ ಕಡಿತ

ಕೊಡಗು ಜಿಲ್ಲೆಯಲ್ಲಿ ಬಾರಿ ಗಾಳಿ ಸಹಿತ ಮಳೆ ಮುಂದುವರೆದಿದ್ದು ಬಹಳಷ್ಟು ನಾಶ ನಷ್ಟಗಳಿಗೆ ಕಾರಣವಾಗುತ್ತಿದೆ.ಸೋಮವಾರ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಸಾಕಷ್ಟು ನಾಶ ನಷ್ಟಗಳು ಉಂಟಾಗಿದೆ ಸೋಮವಾರಪೇಟೆ - ಶಾಂತಳ್ಳಿ ಮುಖ್ಯರಸ್ತೆಯ ಜೇಡಿಗುಂಡಿ...

ಕೊಡಗು: ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ ಜುಲೈ 26 ರಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಗಾಳಿ ಆರ್ಭಟ ,ಹಲವು ಕಡೆ ಮನೆಗಳಿಗೆ ಹಾನಿ

ಕೊಡಗು: ಎರಡು ಮೂರು ದಿನ ಕೊಂಚ ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಬಿರುಸಿನ ಗಾಳಿಯೊಂದಿಗೆ ಬೀಳುತ್ತಿದೆ. ಹವಾಮಾನ ಇಲಾಖೆ ನಾಳೆಗೆ ಅರೆಂಜ್ ಅಲರ್ಟ್ ಘೋಷಿಸಿದೆ.ಪೊನ್ನಂಪೇಟೆಯಲ್ಲಿ ಮರ ಮನೆ ಮೇಲ್ಚಾವಣಿ ಮೇಲೆ ಬಿದ್ದು...

ಕುಶಾಲನಗರ ಕಾವೇರಿ ನದಿಗೆ ಹಾರಿದ ಸರ್ಕಾರಿ ಸಿಬ್ಬಂದಿ

ಮಡಿಕೇರಿಯ ಉಪವಿಭಾಗಾಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿ ಅರುಣ್‌ ಎಂಬುವರೇ ನದಿಗೆ ಹಾರಿರುವ ವ್ಯಕ್ತಿಯಾಗಿದ್ದು ಅಗ್ನಿಶಾಮಕದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ ಮುಂದುವರೆದಿದೆ.ಕುಶಾಲನಗರದ ಸೇತುವೆಯಿಂದ ಕಾವೇರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...

ಕೇಂದ್ರ ಬಜೆಟ್ ಋಣ ಸಂದಾಯದ ಬಜೆಟ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ 2024-25 ರ ಬಜೆಟ್ ಮಂಡನೆ ಮಾಡಿದ್ದು ಇದು ದೇಶದ ಬಜೆಟ್ ಅಲ್ಲಾ.ಎರಡು ರಾಜ್ಯಗಳನ್ನು ಕೇಂದ್ರೀಕರಿಸಿದ ಋಣ ಸಂದಾಯದ ಬಜೆಟ್ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ...

ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ | ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಉಸ್ತುವಾರಿ ಸಚಿವರು

ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ...

ಕೊಡಗು: ಗುಂಡು ಹೊಡೆದು ಪತ್ನಿಯ ಹತ್ಯೆ

ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿ ಪತಿಯೋರ್ವ ಗುಂಡು ಹೊಡೆದು ಪತ್ನಿಯ ಹತ್ಯೆಗೈದಿದ್ದಾನೆ.ಬೋಪಣ್ಣ ಎಂಬಾತ ತನ್ನ ಪತ್ನಿ ಶಿಲ್ಪಾ (40) ಎಂಬಾಕೆಯನ್ನು ಹತ್ಯೆ ಮಾಡಿರುವ ಆರೋಪಿಯಾಗಿದ್ದಾನೆ.ಕೃತ್ಯದ ಬಳಿಕ ಬೋಪಣ್ಣ ಕೋವಿ ಸಮೇತ ಪೋಲೀಸ್ ಠಾಣೆಗೆ...

ಕೊಡಗು: ಶಾಲಾ-ಕಾಲೇಜಿಗೆ ಜುಲೈ 20 ರಂದು ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿಕೆ ದಿನಾಂಕ 20-07-24 ಶನಿವಾರ ರಂದು ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅವಾಂತರ | ನೆರೆ ಭೀತಿ ಹೆಚ್ಚಿಸಿದ ನದಿ ತೀರದ ಪ್ರದೇಶಗಳು

ಕೊಡಗು ಜಿಲ್ಲೆಯಲ್ಲಿ Prob ಬಿರುಸಿನ ಗಾಳಿಯೊಂದಿಗೆ ಮಳೆಯು ತೀವ್ರಗೊಂಡಿದ್ದು ಗುಡ್ಡ ಕುಸಿತ,ರಸ್ತೆ ಹಾಗೂ ಮನೆಗಳಿಗೆ ಮರಗಳು ಉರುಳಿ ಅಪಾರ ಹಾನಿಯಾದ ಘಟನೆ ನಡೆದಿದೆಕುಶಾಲನಗರ ಹೋಬಳಿಯ ದೊಡ್ಡತ್ತೂರು ಗ್ರಾಮದ ಲಕ್ಷ್ಮಣ ಕಾಳಯ್ಯ ರವರ ಮನೆಯ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...