HomeKodagu

Kodagu

ಕೊಡಗು:ನೀರುಪಾಲಾದ ಯುವಕನ ವಾಲ್ನೂರು ಹೊಳೆಯಲ್ಲಿ ಇಂದು ಮೃತದೇಹ ಪತ್ತೆ

ಕೊಡಗು: ನೆನ್ನೆ ದಿನ ಸ್ನೇಹಿತರೊಂದಿಗೆ ಹೊಳೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದ್ದು ಇಂದು ಮೃತ ದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಸಮೀಪದ ಮತ್ತಿಕಾಡ್...

ಕೈಕೊಟ್ಟ ಮತಯಂತ್ರ: ತಡವಾದ ಮತದಾನ

ಕುಶಾಲನಗರ,ಏ೨೬:ಕೂಡುಮಂಗಳೂರು ಗ್ರಾ.ಪಂ ನ ಚಿಕ್ಕತ್ತೂರು ಬೂತ್ ನಲ್ಲಿ ಮತಯಂತ್ರ ರಿಪೇರಿಯಾದ ಹಿನ್ನಲೆ ಮತದಾನ ತಡವಾದ ಘಟನೆ ನಡೆದಿದೆ. ೧೩೦೦ ಕ್ಕೂ ಹೆಚ್ಚು ಮತದಾರರಿರುವ ಬೂತ್ ನಲ್ಲಿ ಒಂದು ಮತಯಂತ್ರ ಮಾತ್ರ ಬಳಸಿದ್ದು, ಮತದಾರರು...

ಬ್ರೇಕಿಂಗ್ ನ್ಯೂಸ್:ಮದುವೆ ಊಟದ ನಂತರ 70 ಕ್ಕೂ ಅಧಿಕ ಜನ ಅಸ್ವಸ್ಥ

ಕೊಪ್ಪ ಗ್ರಾಮದ ದೊಡ್ಡಸೂರಿನಲ್ಲಿ ನಡೆದ ಘಟನೆಯೊಂದರಲ್ಲಿ ಮದುವೆ ಕಾರ್ಯಕ್ರಮದ ಔತಣಕೂಟದಲ್ಲಿ ಪಾಲ್ಗೊಂಡಿದ್ದ 70ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬೆಡ್ ಇಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ನೂಕು ನುಗ್ಗಲು...

ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದ | ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ | ಜಿಲ್ಲಾಧಿಕಾರಿ ವೆಂಕಟರಾಜ್ ಮನವಿ

ಕೊಡಗು ಜಿಲ್ಲೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ವೆಂಕಟ್...

ಕುಶಾಲನಗರದಲ್ಲಿ ಹೊಟೆಲ್ ನೌಕರನ ಹತ್ಯೆ| ಕುಡಿದ ಮತ್ತಿನಲ್ಲಿ ಕೃತ್ಯ

ಕುಶಾಲನಗರದ ಹೊಟೆಲ್ ವೊಂದರಲ್ಲಿ ಜನತಾ ಕಾಲೊನಿಯ ನಿವಾಸಿ ವರ್ಷ ಎಂಬಾತ ಅಲ್ಲಿನ ಕ್ಯಾಷಿಯರ್ ಸಂತೋಷ್ ಎಂಬವರನ್ನು ಮಾತಿಗೆ ಮಾತಿಗೆ ಬೆಳೆದು ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಾರಕಾಸ್ತ್ರದಿಂದ ಇರಿದು...

ಸಿದ್ದಾಪುರದಲ್ಲಿ ಬಿಜೆಪಿ, ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ| ನಿಷೇಧಾಜ್ಞೆ ಜಾರಿ

ಪಕ್ಷವೊಂದರ ಪ್ರಚಾರ ಮೆರವಣಿಗೆ ಸಂಧರ್ಭದಲ್ಲಿ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಭಾಗವಾಗಿ ಆರೋಪಿಗಳನ್ನು ಬಂಧಿಸಲು ಹಿಂದೂ ಪರ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರತಿಭಟನೆಕಾರರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, 25 ಲಕ್ಷ...

ಕೆ.ಜಿ.ರಮ್ಯ ರವರಿಗೆ ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ನಿಧಿ ಪ್ರಶಸ್ತಿ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ.ವಸಂತ ರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ...

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ವಿರಾಜಪೇಟೆಯ ಕೆ.ಬಿ ಶಾಂತಪ್ಪ

ಕೊಡಗು ಜಿಲ್ಲೆ ವಿರಾಜಪೇಟೆಯ ಬೋರೇಗೌಡ ಕಾಂಪ್ಲೆಕ್ಸ್ ನ ಮಾಲೀಕರು, ಕೊಡಗು ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರು, ರಾಜ್ಯ ಕುರುಬರ ಸಂಘದ ಕಾರ್ಯಧ್ಯಕ್ಷರಾಗಿ ಹಲವು ವರ್ಷಗಳು ಸೇವೆ ಸಲಿಸಿದ್ದ...

ಕೊಡಗು: ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳಿಂದ 15 ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಇಂದಿನಿಂದ ಈ ಭಾಗದಲ್ಲಿ ಆನೆ ಓಡಿಸಲು ಕಾರ್ಯಾಚರಣೆ ಕಾಡಾನೆ ತುಳಿತಕ್ಕೆ ಮೃತಪಟ್ಟ ಬೀರುಗ ಗ್ರಾಮದ ಅಯ್ಯಮಡ ಮಾದಯ್ಯ ಅವರ ಕುಟುಂಬಕ್ಕೆ ಡಿ. ಎಫ್.ಓ ಭಾಸ್ಕರ್ ರವರು ...

ಆನೆ ಮಾನವ ಸಂಘರ್ಷಕ್ಕೆ ಕೊನೆ ಇಲ್ಲವೇ | ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಆನೆ ತುಳಿತಕ್ಕೆ...
[td_block_21 custom_title=”Popular” sort=”popular”]