HomeKolar

Kolar

ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ :ಮುಂದಿನ ವಾರ ‘DBT’ಹಣ ಖಾತೆಗೆ ಜಮಾ:ಸಚಿವ ಮುನಿಯಪ್ಪ

ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು...

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ:ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.ಕೋಲಾರದ ಮಾಲೂರು...

ಕೋಲಾರ: ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

ಕೋಲಾರ: ಕೋಲಾರದಲ್ಲಿ ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಮುಳಬಾಗಿಲು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.14 ರಂದು ಮುಡಿಯನೂರು ಪ್ರದೇಶದಲ್ಲಿ ಘಟನೆ ನಡೆದಿತ್ತು.ಕೋಲಾರದ...

ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ : ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ.ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ ಘಟನೆ ನಡೆದಿದೆ. ದಿವ್ಯಶ್ರೀ...

ನವ ದಂಪತಿಯ ಜಗಳ ಪ್ರಕರಣ;ಗಂಭೀರ ಗಾಯಗೊಂಡಿದ್ದ ಪತಿಯೂ ಮೃತ್ಯು

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಯ ಮಧ್ಯೆ ನಡೆದಿದೆ ಎನ್ನಲಾದ ಹೊಡೆದಾಟ ಪ್ರಕರಣದಲ್ಲಿ ಗಾಯಗೊಂಡಿದ್ದ ವರ ನವೀನ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ವಧು ಸ್ಥಳದಲ್ಲೆ ಗಂಬೀರ ಗಾಯಗೊಂಡು‌ ಮೃತಪಟ್ಟಿದ್ದಳು.ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ...

ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್

ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ...

ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸರಿಸುಮಾರು ಒಂದೂವರೆ ವರ್ಷದ ಗಂಡು ಮಗುವನ್ನು ಮಹಿಳೆಯೊಬ್ಬಳು ಬಿಟ್ಟು ಹೋಗಿರುವ ಘಟನೆ ನಡೆದಿದೆ.ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯೊಳಗೆ...

ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಭೇಟಿ ಬೆನ್ನಲ್ಲೇ ರಾಹುಲ್ ರಾಜ್ಯ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಕೋಲಾರದಲ್ಲಿ(Kolar) ರಾಹುಲ್ ಗಾಂಧಿ ಬೃಹತ್ ಸಮಾವೇಶಕ್ಕೆ...

ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟನೆ

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್...

ಕೋಲಾರದಲ್ಲಿ ಕಾಂಗ್ರೆಸ್ ಕಹಳೆ: ನಾಳೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪ್ರಚಾರ

ಕೋಲಾರ ಏಪ್ರಿಲ್ 5: ಕೋಲಾರದಲ್ಲಿ ನಾಳೆಯಿಂದ ಕಾಂಗ್ರೆಸ್ ಕಹಳೆ ಮೊಳಗಲಿದೆ. ಲೋಕಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪ್ರಚಾರದ ಸಿದ್ಧತೆ ಭರದಿಂದ ಸಾಗಿವೆ. ಏಪ್ರಿಲ್ 6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು...