HomeKoppal

Koppal

ಟ್ರ್ಯಾಕ್ಟರ್‌-ಖಾಸಗಿ ಬಸ್‌‍ ನಡುವೆ ಭೀಕರ ಅಪಘಾತ, ನಾಲ್ವರ ಸಾವು

ಕೋಪ್ಪಳ,ಮೇ 18- ಟ್ರ್ಯಾಕ್ಟರ್‌ ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುನಿರಾಬಾದ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗ...

ನವಜಾತ ಶಿಶುವಿನ ಮೃತದೇಹ ಪತ್ತೆ: ದೂರು ದಾಖಲಿಸಿಕೊಳ್ಳಲು ಆಯೋಗ ನಿರ್ಧಾರ

ಕೋಪ್ಪಳ: ಇಲ್ಲಿನ ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯ ಚಿಕ್ಕಮಕ್ಕಳ ವಾರ್ಡ್‌ನ ಶೌಚಾಲಯದಲ್ಲಿ ಇತ್ತೀಚೆಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ವಾರ್ಡ್‌ನ...

ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ...

ಆನೆಗೊಂದಿ ಉತ್ಸವದಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜನೆ: ಜಿ.ಜನಾರ್ಧನ ರೆಡ್ಡಿ

ಕೋಪ್ಪಳ : ಆನೆಗೊಂದಿ ಉತ್ಸವವನ್ನು ಅರ್ಥಗರ್ಭಿತ ಹಾಗೂ ವಿಜೃಂಭಣೆಯಿಂದ ನಡೆಸಲು ನಾನಾ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ...

ಕೊಪ್ಪಳ :ಹುಚ್ಚುನಾಯಿ ದಾಳಿ; 10 ಜನರಿಗೆ ಗಂಭೀರ ಗಾಯ

ಕೊಪ್ಪಳ: ಹುಚ್ಚುನಾಯಿಯೊಂದು ದಾಳಿ ನಡೆಸಿ ಹತ್ತು ಜನರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ನಡೆದಿದೆ. ಹುಚ್ಚುನಾಯಿ ದಾಳಿಗೆ ಬಾಲಕ ಸೇರಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....

ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ : ಸಿಎಂ ವಿರುದ್ಧ ಪ್ರಣವಾನಂದಶ್ರೀ ಕಿಡಿ

ಕೊಪ್ಪಳ : ಬೆಂಗಳೂರಿನಲ್ಲಿ ಈಡಿಗ ಸಮಾವೇಶ ಆ ಯೋಜನೆ ಮಾಡಲಾಗಿದ್ದು ಈ ವಿಚಾರವಾಗಿ ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ...

ವೃದ್ಧನೋರ್ವನಿಗೆ ಜೈಶ್ರೀರಾಮ್ ಘೋಷಣೆ ಹೇಳಲು ಒತ್ತಾಯಿಸಿ ಹಲ್ಲೆ ಪ್ರಕರಣ: ಸಾಫ್ಟ್‌ವೇರ್ ಇಂಜಿನಿಯರ್ ಸಹಿತ ಇಬ್ಬರ ಬಂಧನ

ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ...

ಕೊಪ್ಪಳ : ಜಮೀನಿಗೆ ತೆರಳಿದ್ದ ರೈತನ ಮೇಲೆ ‘ಕರಡಿ ದಾಳಿ’ : ಆಸ್ಪತ್ರೆಗೆ ದಾಖಲು

ಕೊಪ್ಪಳ : ತಾಲೂಕಿನ ಇಂದರ್ಗಿ ಗ್ರಾಮದಲ್ಲಿ ಜಮೀನಿಗೆ ಹೋಗಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಶರಣಪ್ಪ ಹಿರೇಮನೆ ಎನ್ನುವ ರೈತನಿಗೆ ಗಂಭೀರ ಗಾಯಗಳಾಗಿವೆ. ಈ ಭಾಗದಲ್ಲಿ ನಿರಂತರವಾಗಿ...

ಕೊಪ್ಪಳ: ಬಾಲಕಿಯರನ್ನು ಗುರಿಯಾಗಿಸಿ ಶಾಲೆಯ ಗೋಡೆ ಮೇಲೆ ಅಶ್ಲೀಲ ಬರಹ – ತನಿಖೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ವಿಶೇಷವಾಗಿ ಮುಸ್ಲಿಂ ಸಮುದಾಯದ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ...

ಕೊಪ್ಪಳ: ಶಾಲಾ ಬಸ್ಸಿಗೆ ಸಿಲುಕಿ ಮೂರು ವರ್ಷದ ಮಗು ಸಾವು

ಕೊಪ್ಪಳ (ಕುಷ್ಟಗಿ) : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ, ಶಾಲಾ ಬಸ್ಸಿನ ಗಾಲಿಗೆ ಸಿಲುಕಿ 3 ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಗೋತಗಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಅದೇ ಗ್ರಾಮದ ಬಸವರಾಜ ಬಾವಿಕಟ್ಟಿ...
[td_block_21 custom_title=”Popular” sort=”popular”]