ಮಡಿಕೇರಿ ನಗರಸಭಾ ಸದಸ್ಯನಿಂದ ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

ಮಡಿಕೇರಿ ನಗರಸಭೆಯಲ್ಲಿ ನೀರು ಗಂಟಿ ಕೆಲಸ ನಿರ್ವಹಿಸುತ್ತಿರುವ ಅನಿಲ್ ಕುಮಾರ್(ಮನೋಜ್ ) ಮೇಲೆ
ಮಡಿಕೇರಿ ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ ಎಂಬುವರು ಹಲ್ಲೆ ಎಸಗಿರುವ ಆರೋಪ ಕೇಳಿ ಬಂದಿದೆ.

ಡಿಸೆಂಬರ್ 3 ರಂದು ಸಂಜೆ ನಡೆದ ಘಟನೆ ನಡೆದಿದ್ದು
ಜಿಲ್ಲಾಸ್ಪತ್ರೆಯಲ್ಲಿ ಅನಿಲ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾದ ಅನಿಲ್ ಕುಮಾರ್ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Latest Indian news

Popular Stories