Manglore

ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಮಂಗಳವಾರ(ನ.19) ರಂದು ನಡೆದಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button