HomeMumbai

Mumbai

ಹಿಂದೂಗಳ ನಡುವೆ ಒಡಕು ಮೂಡಿಸಲು ಯತ್ನ: ಮೋದಿ

ಸುರೇಂದ್ರನಗರ (ಗುಜರಾತ್): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀರಾಮ ಮತ್ತು ಶಿವನ ಕುರಿತು ಈಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದ್ದು ವಿರೋಧ ಪಕ್ಷವು ತನ್ನ...

ಮುಂಬೈ-ಪುಣೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್ : 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮುಂಬೈ: ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಐಷಾರಾಮಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 36 ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿದ್ದಾಗ ಮಾವಲ್ ತಾಲ್ಲೂಕಿನ ಅಧೆ ಗ್ರಾಮದ ಬಳಿ ಬೆಳಿಗ್ಗೆ...

ಮಗುವನ್ನು ಸುಪರ್ದಿಗೆ ನೀಡದಿರಲು ವ್ಯಭಿಚಾರ ಕಾರಣವಾಗದು: ಬಾಂಬೆ ಹೈಕೋರ್ಟ್

ವಿಚ್ಛೇದನಕ್ಕೆ ವ್ಯಭಿಚಾರ ಕಾರಣವಾಗಿದ್ದರೂ ಸಹ ಅದೇ ಕಾರಣವನ್ನು ನೀಡಿ ಮಗುವನ್ನು ಸುಪರ್ದಿಗೆ ನೀಡದಂತೆ ತಡೆಯಲಾಗದು ಎಂದು ಬಾಂಬೆ ಹೈಕೋರ್ಟ್‌ ಈಚೆಗೆ ಪ್ರಕರಣವೊಂದರಲ್ಲಿ ಹೇಳಿದೆ. ಮಹಿಳೆ ಒಳ್ಳೆಯ ಹೆಂಡತಿ ಅಲ್ಲದೆ ಇರಬಹುದು ಆದರೆ ಹಾಗೆಂದು ಆಕೆ...

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಪ್ರಕರಣ: ಮುಂಬೈ ಪೋಲಿಸ್ ಕಂಟ್ರೋಲ್ ರೂಂಗೆ ‘ಬೆದರಿಕೆ ಕರೆ’

ಮುಂಬೈ :ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ವ್ಯಕ್ತಿ ಮುಂಬೈಗೆ ಬಂದು ದೊಡ್ಡ ದಾಳಿಯನ್ನು ನಡೆಸಲು ಹೊರಟಿದ್ದಾನೆ ಎಂದು ಹೇಳಿದ್ದಾನೆ. ಕರೆ...

ಸಲ್ಮಾನ್‍ಖಾನ್ ಮನೆ ಮುಂದೆ ಗುಂಡು ಹಾರಿಸಿ ಪರಾರಿಯಾದ ದುಷ್ಕರ್ಮಿಗಳು

ಬೈ,ಏ. 14 (ಪಿಟಿಐ) : ಮೋಟಾರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇಂದು ಮುಂಜಾನೆ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ....

ಟೈಲರಿಂಗ್ ಅಂಗಡಿಗೆ ಬೆಂಕಿ: ಉಸಿರುಗಟ್ಟಿ 7 ಮಂದಿ ಸಾವು

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಛತ್ರಪತಿ ಸಂಭಾಜಿನಗರದಲ್ಲಿ ಇಂದು ಮುಂಜಾನೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ಡಾನಾ ಬಜಾರ್‍ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4...

ಪತ್ನಿಯನ್ನು’ಸೆಕೆಂಡ್ ಹ್ಯಾಂಡ್’ಎಂದು ಕರೆದ ಪತಿಗೆ 3 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

ಮುಂಬೈ: ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿದಿದೆ ಮತ್ತು ತನ್ನ ಹೆಂಡತಿಯನ್ನು 'ಸೆಕೆಂಡ್ ಹ್ಯಾಂಡ್' ಎಂದು ಕರೆದ ವ್ಯಕ್ತಿಗೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ರ ಅಡಿಯಲ್ಲಿ...

ಬಿಜೆಪಿ’ಜೊತೆ ಸೇರಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ:ಶಮಿ ವಿರುದ್ಧ ಮಾಜಿ ಪತ್ನಿ ಹಸೀನ್ ಜಹಾನ್ ಗಂಭೀರ ಆರೋಪ

ನವದೆಹಲಿ : ಇಂದಿನಿಂದ 17ನೇ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗಳು ಆರಂಭವಾಗುತ್ತಿದ್ದು, ಭಾರತದ ವೇಗಿ ಮಹಮ್ಮದ್ ಶಮಿ ಗಾಯದಿಂದ ನರಳುತ್ತಿದ್ದೂ, ಈ ಬಾರಿ ಐಪಿಎಲ್ ನಲ್ಲಿ ಅವರು ಆಡುತ್ತಿಲ್ಲ. ಹೀಗಾಗಿ ವಿದೇಶಕ್ಕೆ...

ಟ್ರ್ಯಾಕ್ಟರ್ – ಜೀಪ್ ನಡುವೆ ಭೀಕರ ಅಪಘಾತ: 7 ಮಂದಿ ಮೃತ್ಯು

ಖಗಾರಿಯಾ, ಮಾ 18 (ಪಿಟಿಐ) ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ...

ಏರ್ ಪೋರ್ಟ್ ವ್ಯವಹಾರದಲ್ಲಿ 60,000 ಕೋಟಿ ಹೂಡಿಕೆ ಮಾಡಲು ಅದಾನಿ ಗ್ರೂಪ್ ನಿರ್ಧಾರ : ವರದಿ

ಮುಂದಿನ 5-10 ವರ್ಷಗಳಲ್ಲಿ 60,000 ಕೋಟಿ ರೂ.ಗಳೊಂದಿಗೆ ತನ್ನ ಪೋರ್ಟ್ಫೋಲಿಯೊದಲ್ಲಿ ಅಸ್ತಿತ್ವದಲ್ಲಿರುವ ಏಳು ವಿಮಾನ ನಿಲ್ದಾಣಗಳನ್ನು ವಿಸ್ತರಿಸಲು ಅದಾನಿ ಗ್ರೂಪ್ ಯೋಜಿಸಿದೆ ಎಂದು ಅದಾನಿ ಪೋರ್ಟ್ಸ್ ಮತ್ತು ವಿಶೇಷ ಆರ್ಥಿಕ ವಲಯದ ಎಂಡಿ...
[td_block_21 custom_title=”Popular” sort=”popular”]